ಉತ್ತರಪ್ರಭ ಸುದ್ದಿ

ರೋಣ: ತಾಲೂಕಿನ ಸಂದಿಗವಾಡ ಬಳಿ ಬಸ್ ಹರಿದು ಬೈಕ್ ಸವಾರನ ಸಾವು. ನವಲಗುಂದದ ಕಡೆಯಿಂದ ರೋಣ ಕಡೆಗೆ ಬರುವ ಕೆ ಎಸ್ ಆರ್ ಟಿ ಸಿ ಬಸ್ ಓವರ್ ಟೇಕ್ ಮಾಡಲು ಹೋದ ಬೈಕ್ ಸವಾರ ಬಸ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾತ್ರಿ ಸುಮಾರು 7 ಘಂಟೆಗೆ ನಡೆದಿದೆ, ಮೃತ ವ್ಯಕ್ತಿ ನವಲಗುಂದ ತಾಲೂಕಿನ  ನಾಯಕನೂರ ಗ್ರಾಮದ ಮೈಲಾರಪ್ಪ ಮಾದರ ಎಂದು ತಿಳಿದು ಬಂದಿದೆ. ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆ ಗ್ರಾಮಗಳು ಗಡಗಡ: ಯಾವ ತಾಲೂಕಿನಲ್ಲಿ ಎಷ್ಟು ಕೊರೊನಾ ಪ್ರಕರಣ?

ಗದಗ: ಜಿಲ್ಲೆಯಲ್ಲಿ ಇಂದು 19 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಗ್ರಾಮೀಣ ಭಾಗದಲ್ಲೂ ಹೆಚ್ಚಿನ ಸೋಂಕಿತರು…

ಸಾರಿಗೆ ಸಂಸ್ಥೆಯ ಬಸ್ ಪಲ್ಟಿ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಉತ್ತರಪ್ರಭ ಸುದ್ದಿಲಕ್ಷ್ಮೇಶ್ವರ: ಸಾರಿಗೆ ಸಂಸ್ಥೆಯ ಬಸವೊಂದರ ವೀಲ್ ಜೇಂಟ್ ಕಟ್ ಆಗಿರುವ ಪರಿಣಾಮ, ಬಸ್ ಪಲ್ಟಿಯಾಗಿ…

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಸಾಲ ಪಡೆದಿದ್ದೀರಾ? ಗದಗ ಜಿಲ್ಲೆಯಲ್ಲಿ ಸಾಲ ಮರುಪಾವತಿ ಅಭಿಯಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಮರುಪಾವತಿ ಪಡೆಯಲು ಮಾ.1 ರಿಂದ 31 ರವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಿಗಮದ ವಿವಿಧ ಯೋಜನೆಯಡಿಯಲ್ಲಿ ಸಾಲ ಪಡೆದ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಜೈನ್ ಫಲಾನುಭವಿಗಳಿಗೆ ತಿಳುವಳಿಕೆ ನೀಡಿ ಸಾಲದ ಮೊತ್ತವನ್ನು ಮರುಪಾವತಿ ಮಾಡಬೇಕೆನ್ನುವ ಉದ್ದೇಶದಿಂದ ಮರುಪಾವತಿ ಅಭಿಯಾನ ಕೈಗೊಳ್ಳಲಾಗುತ್ತಿದೆ.

ಗದಗ ಜಿಲ್ಲೆ ರೈತರಿಗೆ ಬೆಳೆವಿಮೆ ಮಾಹಿತಿ : ಯಾವ ಊರಿಗೆ, ಯಾವ ಬೆಳೆಗೆ, ಎಷ್ಟು ವಿಮೆ ಸಿಗಲಿದೆ..?

ಗದಗ: ಕರ್ನಾಟಕ ಸರ್ಕಾರವು 2020-21 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ(ವಿಮಾ) ಯೋಜನೆಯನ್ನು ಅನುಷ್ಟಾನಗೊಳಿಸಲು ಮಂಜೂರಾತಿ ನೀಡಿರುತ್ತದೆ. ಈ ಯೋಜನೆಯ ರೂಪರೇಷೆ ಮತ್ತು ವಿವರಗಳನ್ನು ಇಲ್ಲಿ ನೀಡಲಾಗಿದೆ.