ಉತ್ತರಪ್ರಭ

ಗದಗ: ಇಂದು ಗದಗ-ಬೇಟಗೆರಿ ನಗರಸಭೆ ಚುಣಾವಣೆಗೆ ಮತದಾನ ನಡೆಯುತ್ತಿದ್ದು, ನಗರದ 35 ವಾರ್ಡಗಳಲ್ಲಿ ನಡಿಯುತ್ತಿರುವ ಮತದಾನಕ್ಕೆ ಮತದಾರರು ತಮ್ಮ ಮತವನ್ನು ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದಾರೆ. ಗದಗ ನಗರಸಭೆಯ ಬಹುತೇಕ ವಾರ್ಡಗಳಲ್ಲಿ ಮಾಸ್ಕ ಇಲ್ಲದೆ ಮತವನ್ನು ಚಲಾಯಿಸಿದರೂ ಡೊಂಟ್ ಕೇರ್ ರೀತಿಯಲ್ಲಿ ಕೊವಿಡ್ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಒಮಿಕ್ರಾನ ರೋಗಕ್ಕೆ ಅವ್ಹಾನ ನಿಡುವಂತಾಗಿದೆ, ಇಷ್ಟೆಲ್ಲಾ ನಡೆಯುತ್ತಿದ್ದರು ಚುನಾವಣಾ ಅಧಿಕಾರಿಗಳು ತಮಗೆ ಸಂಬಂಧವಿಲ್ಲದ ಹಾಗೇ ಇರುವುದು ನೋಡಿದರೆ ಬೆಲಿಯೇ ಎದ್ದು ಹೊಲ ಮೆದ ಹಾಗಾಗಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸದ್ದಿದ್ದಲ್ಲಿ ನಾಳೆಯಿಂದ ಕೊರೋನಾ ಗದಗ ಜಿಲ್ಲೆಗೆ ವ್ಯಾಪಿಸುವ ಸಾಧ್ಯತೆ ಹೆಚ್ಚು, ಜನರು ಸುರಕ್ಷಿತ ವಾಗಿರಬೇಕು, ಜೀವ ಉಳಿಯ ಬೇಕು ಎಂಬುದು ಉತ್ತರಪ್ರಭದ ಕಳಕಳಿ.

ವಾರ್ಡ ನಂ: 18 (ಶಹಾಪುರ ಪೇಟೆ) ಮತಹಡುಕಾಟದಲ್ಲಿ ಮುಗಿಬಿದ್ದ ಜನ
ವಾರ್ಡ ನಂ: 19 (ಅಂಬೇಡಿಕರ್ ನಗರ) ಮತದಾನ ಮಾಡಲು ಮುಗಿಬಿದ್ದ ಜನ
ವಾರ್ಡ ನಂ: 20 ಮತದಾನ ಮಾಡಲು ಮುಗಿಬಿದ್ದ ಜನ
ವಾರ್ಡ ನಂ: 35 (ಸಿದ್ಲಿಂಗ್ ನಗರ) ಮತಹಡುಕಾಟದಲ್ಲಿ ಮುಗಿಬಿದ್ದ ಜನ

Leave a Reply

Your email address will not be published. Required fields are marked *

You May Also Like

ನರೇಗಲ್ಲ್ : ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ

ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ ನರೇಗಲ್: ಪಟ್ಟಣದ 7ನೇ ವಾರ್ಡ್ನ ದ್ಯಾಂಪುರ ಸಮೀಪ ನಿರ್ಮಿಸಲಾಗಿರುವ ಆಶ್ರಯ ನಿವೇಶನಗಳನ್ನು ಈ ಹಿಂದೆ ಆಯ್ಕೆ ಮಾಡಲಾದ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ದಲಿತ ಸಂಘರ್ಷ ಸಮಿತಿ ಉಪತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.

ಟೋಲ್ ಗಳಲ್ಲಿ ಶುಲ್ಕ ವಿನಾಯಿತಿಗೆ ಒತ್ತಾಯಿಸಿ ಮನವಿ

ಗದಗ: ರಾಜ್ಯ ಹೆದ್ದಾರಿ 45ರ ಪಾಪನಾಶಿ ಹಾಗೂ ಕೊರ್ಲಹಳ್ಳಿ ಬಳಿಯ ಟೋಲ್ ಪ್ಲಾಜಾಗಳಲ್ಲಿ ಸರಕು ಸಾಗಣೆ…

ಕೋರೋನಾ ಸಂದರ್ಭದಲ್ಲಿ ಪೌರಕಾರ್ಮಿಕರ ಸೇವೆ ಅನನ್ಯ: ಶ್ರೀಕಾಂತ್ ಕಾಟೇವಾಲೆ

ಲಕ್ಷ್ಮೇಶ್ವರ :ಜಿಲ್ಲಾ ನಗರಾಭಿವೃದ್ಧಿ ಕೋಶ , ಜಿಲ್ಲಾಡಳಿತ ಗದಗವತಿಯಿಂದ ಕಾರ್ಯಲಯ ಲಕ್ಷ್ಮೇಶ್ವರ ಇವರ ಸಹಯೋಗದೊಂದಿಗೆ ಲಕ್ಷ್ಮೇಶ್ವರ…

ಗ್ರಾಮೀಣ ಪ್ರದೇಶಗಳಲ್ಲಿ ಕೆರೆಗಳ ಒತ್ತುವರಿ ತೆರವಿಗೆ ಸೂಚನೆ: ಡಿಸಿ ಎಂ.ಸುಂದರೇಶ್ ಬಾಬು

ಜಿಲ್ಲೆಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಕೆರೆಗಳ ಗಡಿ ಗುರುತಿಸಿ, ಅತಿಕ್ರಮಣವಾದ ಕೆರೆಗಳನ್ನು ನವೆಂಬರ್ ತಿಂಗಳ ಅಂತ್ಯದೊಳಗಾಗಿ ತೆರವುಗೊಳಿಸಿ ಉದ್ಯಾನವನ (ಪ್ಲಾಂಟೇಷನ್) ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಪಿಡಿಒಗಳಿಗೆ ಸೂಚನೆ ನೀಡಿದರು.