ಉತ್ತರಪ್ರಭ

ಗದಗ: ಇಂದು ಗದಗ-ಬೇಟಗೆರಿ ನಗರಸಭೆ ಚುಣಾವಣೆಗೆ ಮತದಾನ ನಡೆಯುತ್ತಿದ್ದು, ನಗರದ 35 ವಾರ್ಡಗಳಲ್ಲಿ ನಡಿಯುತ್ತಿರುವ ಮತದಾನಕ್ಕೆ ಮತದಾರರು ತಮ್ಮ ಮತವನ್ನು ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದಾರೆ. ಗದಗ ನಗರಸಭೆಯ ಬಹುತೇಕ ವಾರ್ಡಗಳಲ್ಲಿ ಮಾಸ್ಕ ಇಲ್ಲದೆ ಮತವನ್ನು ಚಲಾಯಿಸಿದರೂ ಡೊಂಟ್ ಕೇರ್ ರೀತಿಯಲ್ಲಿ ಕೊವಿಡ್ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಒಮಿಕ್ರಾನ ರೋಗಕ್ಕೆ ಅವ್ಹಾನ ನಿಡುವಂತಾಗಿದೆ, ಇಷ್ಟೆಲ್ಲಾ ನಡೆಯುತ್ತಿದ್ದರು ಚುನಾವಣಾ ಅಧಿಕಾರಿಗಳು ತಮಗೆ ಸಂಬಂಧವಿಲ್ಲದ ಹಾಗೇ ಇರುವುದು ನೋಡಿದರೆ ಬೆಲಿಯೇ ಎದ್ದು ಹೊಲ ಮೆದ ಹಾಗಾಗಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸದ್ದಿದ್ದಲ್ಲಿ ನಾಳೆಯಿಂದ ಕೊರೋನಾ ಗದಗ ಜಿಲ್ಲೆಗೆ ವ್ಯಾಪಿಸುವ ಸಾಧ್ಯತೆ ಹೆಚ್ಚು, ಜನರು ಸುರಕ್ಷಿತ ವಾಗಿರಬೇಕು, ಜೀವ ಉಳಿಯ ಬೇಕು ಎಂಬುದು ಉತ್ತರಪ್ರಭದ ಕಳಕಳಿ.

ವಾರ್ಡ ನಂ: 18 (ಶಹಾಪುರ ಪೇಟೆ) ಮತಹಡುಕಾಟದಲ್ಲಿ ಮುಗಿಬಿದ್ದ ಜನ
ವಾರ್ಡ ನಂ: 19 (ಅಂಬೇಡಿಕರ್ ನಗರ) ಮತದಾನ ಮಾಡಲು ಮುಗಿಬಿದ್ದ ಜನ
ವಾರ್ಡ ನಂ: 20 ಮತದಾನ ಮಾಡಲು ಮುಗಿಬಿದ್ದ ಜನ
ವಾರ್ಡ ನಂ: 35 (ಸಿದ್ಲಿಂಗ್ ನಗರ) ಮತಹಡುಕಾಟದಲ್ಲಿ ಮುಗಿಬಿದ್ದ ಜನ

Leave a Reply

Your email address will not be published. Required fields are marked *

You May Also Like

ಉತ್ತರಪ್ರಭ ಫಲಶೃತಿ: ಏನರಾ ಆಗ್ಲಿ ಧೂಳಿಗೆ ತೆರಿಗೆ ಕಟ್ಟೊ ಕಾಟ ತಪ್ಪಿದ್ರ ಸಾಕು..!

ಮನೆ, ಜಾಗೆ, ನೀರು, ಕಟ್ಟಡ ಹೀಗಿಲ್ಲ ತೆರಿಗೆ ಕಟ್ಟುವುದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಅಷ್ಟೆ ಏಕೆ ಸ್ವತಃ ಕಟ್ಟಿದ್ದೇವೆ. ಆದರೆ ಇದ್ಯಾವುದಿದು ಧೂಳಿಗೆ ಕರ ಕಟ್ಟುವುದು ಅಂದ್ಕೊಂಡ್ರಾ?

ಗ್ರಾಮೀಣ ಪ್ರದೇಶಗಳಲ್ಲಿ ಕೆರೆಗಳ ಒತ್ತುವರಿ ತೆರವಿಗೆ ಸೂಚನೆ: ಡಿಸಿ ಎಂ.ಸುಂದರೇಶ್ ಬಾಬು

ಜಿಲ್ಲೆಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಕೆರೆಗಳ ಗಡಿ ಗುರುತಿಸಿ, ಅತಿಕ್ರಮಣವಾದ ಕೆರೆಗಳನ್ನು ನವೆಂಬರ್ ತಿಂಗಳ ಅಂತ್ಯದೊಳಗಾಗಿ ತೆರವುಗೊಳಿಸಿ ಉದ್ಯಾನವನ (ಪ್ಲಾಂಟೇಷನ್) ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಪಿಡಿಒಗಳಿಗೆ ಸೂಚನೆ ನೀಡಿದರು.

ಲಕ್ಷ್ಮೇಶ್ವರ ಬಳಿ ಟ್ರ್ಯಾಕ್ಟರ್ ಪಲ್ಟಿ: ಸ್ಥಳದಲ್ಲಿಯೇ ಇಬ್ಬರ ಸಾವು

ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಸ್ಥಳಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಏಳು ಜನ ಗಾಯ‌ಗೊಂಡ ಘಟನೆ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ನಡೆದಿದೆ.

ಬಗರ್ ಹುಕುಮ್ ಸಾಗುವಳಿದಾರರ ಸಮಸ್ಯೆಗಳನ್ನು ಶಾಸಕ ಹಾಗೂ ಮಾಜಿ ಸಚಿವ ಎಚ್ ಕೆ ಪಾಟೀಲರೊಂದಿಗೆ – ಹೋರಾಟಗಾರರಾದ ರವಿಕಾಂತ ಅಂಗಡಿ ಚರ್ಚೆ

ಉತ್ತರಪ್ರಬ ಸುದ್ದಿಗದಗ: ಬಗರ್ ಹುಕುಮ ಸಾಗುವಳಿದಾರರು, ಅರಣ್ಯ ಹಕ್ಕು ಅಧಿನಿಯಮದಡಿಯಲ್ಲಿ, ಗದಗ ಜಿಲ್ಲೆಯ ಲಕ್ಷ್ಮೇಶ್ವರ, ಶಿರಹಟ್ಟಿ,…