ಉತ್ತರಪ್ರಭ

ರುರಲ್ ಕ್ರೈಂ ಪೊಲೀಸ್ ಇನ್ಸ್ ಪೆಕ್ಟರ್ (ಹಾಗೂ ವಾಹನ ಚಾಲಕ ಬಹು ರೋಷದಿಂದ ಸೈರನ್ ಶಬ್ಧ ಹಾಕಿಕೊಂಡು ಬರುತ್ತಿರುವ ದೃಶ್ಯ

ಗದಗ: ನಗರದ (ಬಿಎಸ್ಎನ್ಎಲ್ ) ಕಛೇರಿಯ ಎದುರು ಪಂಚರಹೊಂಡ ವೃತ್ತದ ಮಧ್ಯದಲ್ಲೇ ಪೊಲೀಸ್ ಬ್ಯಾರಿಗೆಡ್ ಗಳನ್ನು ತುಂಬಿಕೊಂಡ ವಾಹನ ನಿಲ್ಲಿಸಿ ಅಲ್ಲಿ ಯಾವ ಚಾಲಕನು ಇಲ್ಲದೆ, ರಸ್ತೆಯ ಮಧ್ಯದಲ್ಲೆ ನಿಲ್ಲಿಸಿರುವ ಕಾರಣ ಸಾರ್ವಜನಿಕರಿಗೆ ಸಂಚರಿಸಲು ಅಡ್ಡಿಯಾಗಿದ್ದು, ಸಾರ್ವಜನಿಕರು ನಾವು ಮಾಡಿದರೆ ತಪ್ಪು ಪೊಲೀಸರು ಮಾಡಿದರೆ ಸರಿಯೆ ಎಂದು ಆಕ್ರೊಶ ವ್ಯಕ್ತಪಡಿಸಿದರು, ಇದೆ ಸಮಯಕ್ಕೆ ಸರಿಯಾಗಿ ಅದೆ ರಸ್ತೆಯಲ್ಲೆ ಬರುತ್ತಿದ್ದ ರುರಲ್ ಕ್ರೈಂ ಪೊಲೀಸ್ ಇನ್ಸ್ ಪೆಕ್ಟರ್ (ಹಾಗೂ ವಾಹನ ಚಾಲಕ ಬಹು ರೋಷದಿಂದ ಸೈರನ್ ಶಬ್ಧ ಹಾಕಿಕೊಂಡು (ಸಾರ್ವಜನಿಕರಿಗೆ ಹಿಂಸಿಸುತ್ತಾ) ಮಧ್ಯ ಬಂದ ವಾಹನದವರಿಗೆ ರೋಷದಿಂದ ಬಯ್ಯುತ್ತಿರುವುದು ಶೋಚನಿಯವಾಗಿದೆ, ಇದಕ್ಕೆ ಸಂಬಂಧ ಪಟ್ಟ ಮೇಲಾಧಿಕಾರಿಗಳು ಕ್ರಮಕೈಗೊಳ್ಳಬೇಕಾಗಿದೆ. ಇಲ್ಲವಾದಲ್ಲಿ ಪೊಲೀಸ್ ಇಲಾಖೆಯೆ ಜನರಿಗೆ ತಪ್ಪು ಸಂದೇಶವನ್ನು  ಕೊಟ್ಟಂತ್ತಾಗುತ್ತದೆ.

Leave a Reply

Your email address will not be published. Required fields are marked *

You May Also Like

ಲೇಖಕರಾದ ಶ್ರೀಮತಿ ಸುಧಾ ಹುಚ್ಚಣ್ಣವರ ಗೆ ‘ಕದಳಿಶ್ರೀ’ ಪ್ರಶಸ್ತಿ

ಉತ್ತರಪ್ರಭ ಶಿರಹಟ್ಟಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ…

ಕುರಿ ಮತ್ತು ಮೇಕೆಗಳ ಅನುಗ್ರಹ ಯೋಜನೆ ಮುಂದುವರೆಸಲು ಮನವಿ

ಕುರಿಗಾರರಿಗೆ ಅನುಕೂಲಕರವಾಗಿದ್ದ ಅನುಗ್ರಹ ಯೋಜನೆಯನ್ನು ಮುಂದುವರೆಸಬೇಕು. ಜೊತೆಗೆ ಯೋಜನೆಯಡಿ ಬಾಕಿ ಇರುವ ಇರುವ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾ ಯುವ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಲಕ್ಷ್ಮೇಶ್ವರದಲ್ಲಿ ಜನೌಷಧಿ ಕೇಂದ್ರ ಉದ್ಘಾಟಿಸಿದ ಸುನೀಲ್ ಮಹಾಂತಶೆಟ್ಟರ್

ಜನರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಔಷಧಿಗಳನ್ನು ಕೊಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದ್ದು, ಜನೌಷಧಿ ಮೂಲಕ ಜನರಿಗೆ ಶೇ.10 ರಿಂದ ಶೇ.90ರವರೆಗೆ ರಿಯಾಯತಿ ದರದಲ್ಲಿ ಔಷಧಿ ವಿತರಿಸಲಾಗುತ್ತಿದೆ ಎಂದು ಕೆಸಿಸಿ ಬ್ಯಾಂಕ ನಿರ್ದೇಶಕ ಸುನೀಲ ಮಹಾಂತಶೆಟ್ಟರ ಹೇಳಿದರು.

ಒಬ್ಬ ವ್ಯಕ್ತಿಯಿಂದ ಇಡೀ ಹಿರೇಬಾಗೇವಾಡಿಯಲ್ಲಿ ಆವರಿಸಿದ ಸೋಂಕು!

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇಲ್ಲಯವರೆಗೂ ಜಿಲ್ಲೆಯಾದ್ಯಂತ 85 ಪ್ರಕರಣಗಳು ಪತ್ತೆಯಾಗಿದ್ದು, ಅರ್ಧಕ್ಕಿಂತ ಹೆಚ್ಚು ಒಂದೇ ಗ್ರಾಮದಲ್ಲಿ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗುತ್ತಿದೆ.