ಗದಗ: ನಗರಸಭೆ ಯ ಚುನಾವಣೆಯ ಮತದಾನ ಇಂದು ನಡೆಯುತ್ತಿದ್ದು ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಮತಗಟ್ಟೆಯ ಹತ್ತಿರ ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುತ್ತಿದ್ದಾರೆ. ಗದಗ ನಗರದ ಗಂಗಿಮಡಿಯಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದ್ದು . ವಿಶೇಷವಾಗಿ ವ್ಹಿಲ್ ಚೆರನಲ್ಲಿ ಬಂದು ವೃದ್ದರು ಮತವನ್ನು ಚಲಾಯಿಸುತ್ತಿದ್ದಾರೆ ಇದನ್ನು ನೋಡಿದರೆ ,ಅವರಲ್ಲಿರುವ ಉತ್ಸಾಹ ಮತ್ತು ತಮ್ಮ ಹಕ್ಕನ್ನು ಚಲಾಯಿಸಿ ಉತ್ತಮ ನಾಯಕನನ್ನು ಆಯ್ಕೆ ಮಾಡಬೇಕೆಂದು ಬಂದು ಮತ ಚಲಾಯಿಸಿದ್ದಾರೆ .ಉಳಿದ ಮತದಾರರು ಬಂದು ತಮ್ಮ ಹಕ್ಕನ್ನು ಚಲಾಯಿಸಿದ್ದಲ್ಲಿ ಉತ್ತಮ ನಾಯಕನನ್ನು ಆಯ್ಕೆ ಮಾಡಬಹುದಾಗಿದೆ

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು 24 ಕೊರೊನಾ ಪಾಸಿಟಿವ್!

ಗದಗ ಜಿಲ್ಲೆಯಲ್ಲಿಂದು ಮತ್ತೆ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜನರನ್ನು ಮತ್ತಷ್ಟು ಆತಂಕಕ್ಕೀಡು ಮಾಡಿದೆ.

ಬಸವಣ್ಣನವರ ವಚನ ಕ್ರಾಂತಿ ವಿಶ್ವದ ಬಹುದೊಡ್ಡ ಕ್ರಾಂತಿ: ಡಾ.ಬಸವಲಿಂಗ ಸ್ವಾಮೀಜಿ

ವೇದ ಪರಂಪರೆ, ವೈದಿಕ ಪರಂಪರೆ ಮತ್ತು ಆಚಾರ್ಯ ಪರಂಪರೆಗಳಿಗಿಂತಲೂ ಬಸವ ಪರಂಪರೆ ಶ್ರೇಷ್ಠವಾದುದು. ಎಲ್ಲರ ಬದುಕಿಗೆ ಅನುಗುಣವಾದ ಪರಂಪರೆ ಇದು. ಈ ನಿಟ್ಟಿನಲ್ಲಿ ಬಸವಣ್ಣನವರ ವಚನ ಕ್ರಾಂತಿ ವಿಶ್ವದ ಬಹುದೊಡ್ಡ ಕ್ರಾಂತಿಯಾಗಿದೆ

ಕಲೆಯ ಅಭಿರುಚಿ ಇಲ್ಲದದಿದ್ದರೆ ನಕಾರಾತ್ಮಕ ಅಪಸವ್ಯಗಳು ಮೈದಳೆಯುತ್ತವೆ

ಲಲಿತಕಲೆ, ಸಾಹಿತ್ಯ, ಸಂಗೀತದಥ ಕಲೆಗಳ ಅಭಿರುಚಿ ಇಲ್ಲದಿರುವುದರಿಂದಲೇ ಆಧನಿಕ ಯುವಜನರಲ್ಲಿ ನಕಾರಾತ್ಮಕ ಚಿಂತನೆಗಳು ಮೂಡುತ್ತಿವೆ

ರಸ್ತೆ ಗುಂಡಿಯಲ್ಲಿ ಸಿಲುಕಿದ ಬಸ್, 2 ಗಂಟೆ ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ..!

ಹೋಬಳಿ ವ್ಯಾಪ್ತಿಯಯಲ್ಲಿ ಮೊದಲೇ ಹಾಳಾಗಿದ್ದ ರಸ್ತೆಗಳು ಈಗ ಸತತವಾಗಿ ಸುರಿಯುತ್ತಿರುವ ಮಳೆಗೆ ಮತ್ತಷ್ಟು ಹಾಳಾಗಿದ್ದು ಅಪಘಾಕ್ಕೆ ಆಹ್ವಾನ ನೀಡುತ್ತಿವೆ. ಬುಧವಾರ ಬೆಳಿಗ್ಗೆ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಟ್ರಾಕ್ಟರ್‌ವೊಂದು ರಸ್ತೆಯಲ್ಲಿ ಆಳವಾಗಿದ್ದ ಗುಂಡಿಯಲ್ಲಿ ಸಿಲುಕಿ ಸ್ವಲ್ಪದರಲ್ಲೆ ಅಪಾಯದಿಂದ ಪಾರಾಗಿವೆ.