ಗದಗ ಬೇಟಗೇರಿ:ನಗರ ಸಭೆ 1, 20, 31ನೇ ವಾರ್ಡನ ಮತ ಎಣಿಕೆ ಮುಕ್ತಾಯವಾಗಿದ್ದು , 1ನೇ ಲಕ್ಷ್ಮಿ ಸಿದ್ದಮ್ಮನಹಳ್ಳಿ ಮತ್ತು 20ನೇ ವಾರ್ಡ ಕಾಂಗ್ರೇಸ್ 31ನೇ ವಾರ್ಡ ಬಿಜೆಪಿ ಸುನಂದಾ ಬಾಕಳೆ ಜಯವನ್ನು ಗಳಿಸಿದ್ದಾರೆ.
You May Also Like
ಗಜೇಂದ್ರಗಡದಲ್ಲಿ ಮುಷ್ಕರ: ಪೊಲೀಸ್-ಪ್ರತಿಭಟನಾಕಾರರ ಮದ್ಯೆ ಮಾತಿನ ಚಕಮಕಿ
ರೈತ, ಕಾರ್ಮಿಕ, ವಿದ್ಯುತ್, ಎಪಿಎಂಸಿ ಕಾಯ್ದೆ, ಬೆಲೆ ನಿಯಂತ್ರಣ ಕಾಯ್ದೆ, ಭೂ ಸುಧಾರಣೆ ಕಾಯ್ದೆ ಸೇರಿದಂತೆ ಜನ ವಿರೋದಿ ನೀತಿ ಖಂಡಿಸಿ ರಾಷ್ಟ್ರವ್ಯಾಪಿ, ಕಾರ್ಮಿಕ, ರೈತ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿರುವ ಮುಷ್ಕರದ ಅಂಗವಾಗಿ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
- ಉತ್ತರಪ್ರಭ
- November 26, 2020