ಉತ್ತರಪ್ರಭ

ಗದಗ: ಇಂದು ಗದಗ-ಬೇಟಗೆರಿ ನಗರಸಭೆ ಚುನಾವಣಾ – 2021ರ ಮತ ಏಣಿಕೆ ನಗರದ ಗುರುಬಸವ ಆಂಗ್ಲಮಾಧ್ಯಮ ಶಾಲೆಯಲ್ಲಿ ಶುರುವಾಗಿದ್ದು, ಗದಗ ನಗರದ ಜನ ಕುತುಹಲದಲ್ಲಿ ಫಲಿತಾಂಶಕ್ಕೆ ಕಾಯುತ್ತಿರುವದು ಕಂಡು ಬಂದಿತು


Leave a Reply

Your email address will not be published. Required fields are marked *

You May Also Like

ಮತದಾನ ಬಹಿಸ್ಕಾರ ಮಾಡಿದರೆ ಸಂವಿಧಾನಕ್ಕೆ ಅವಮಾನ ಮಾಡಿದಂತೆ : ಕಳಕಪ್ಪ ಬಂಡಿ

ಉತ್ತರ ಪ್ರಭ ಸುದ್ದಿರೋಣ : ತಾಲೂಕಿನ ಜಿಗಳೂರ ಗ್ರಾಮದಲ್ಲಿ ಸುಮಾರು 20 ಲಕ್ಷ ವೆಚ್ಚದ ಅಂಬೇಡ್ಕರ್…

ನಾಲ್ಕು ವರ್ಷವಾದರೂ ಆದರಹಳ್ಳಿಯಲ್ಲಿ ಆರಂಭವಾಗದ ಶುದ್ಧ ಕುಡಿಯುವ ನೀರಿನ ಘಟಕ

ಲಕ್ಷ್ಮೇಶ್ವರ: ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಒದಗಿಸಬೇಕು ಎನ್ನುವ ಉದ್ದೇಶದಿಂದ ಹಳ್ಳಿಗಳಲ್ಲೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಆರಂಭಿಸಲಾಯಿತು. ಆದರೆ ಸ್ಥಳೀಯ ಮಟ್ಟದಲ್ಲಿ ನಿರ್ವಹಣೆ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಶುದ್ಧ ಕುಡಿಯುವ ನೀರಿನ ಘಟಕ ಇದ್ದೂ ಇಲ್ಲದಂತಾಗಿದೆ.

ರೋಜಗಾರ್ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಶಿರಹಟ್ಟಿ ತಾಲೂಕಿನ ಛಬ್ಬಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಛಬ್ಬಿ ತಾಂಡ ಹಾಗೂ ಗುಡ್ಡದಪೂರ ಮತ್ತು ರಣತೂರ ಗ್ರಾ.ಪಂ ವ್ಯಾಪ್ತಿಯ ದೇವಿಹಾಳ ತಾಂಡಾಗಳಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ತಾಂಡಾ ರೋಜಗಾರ್ ಮಿತ್ರ ಆಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಿಂಕದಕಟ್ಟಿ ಮೃಗಾಲಯದಲ್ಲಿ ಧರ್ಮಾರ್ಜುನರ ಘರ್ಜನೆ

ಬಿಂಕದಕಟ್ಟಿ ಮೃಗಾಲಯಕ್ಕೆ ಗುರುವಾರ ತಡರಾತ್ರಿ 11 ವರ್ಷದ ಧರ್ಮ ಮತ್ತು ಅರ್ಜುನ ಹೆಸರಿನ ಗಂಡು ಸಿಂಹಗಳು ಗುರುವಾರ ತಡರಾತ್ರಿ ಆಗಮಿಸಿವೆ.