ನಗರ ಸಭೆ ಚುನಾವಣೆ: 15,26 ನೇ ವಾರ್ಡನಲ್ಲಿ  ಬಿಜೆಪಿ 9, 16,10 ನೇ ವಾರ್ಡಿನಲ್ಲಿ  ಕಾಂಗ್ರೇಸ್ ಮತ್ತು 21 ನೇ ವಾರ್ಡಿನಲ್ಲಿ ಪಕ್ಷೇತರ

ಗದಗ ಬೇಟಗೇರಿ:ನಗರ ಸಭೆ 15,26 ನೇ ವಾರ್ಡನಲ್ಲಿ  ಬಿಜೆಪಿ 9, 16,10 ನೇ ವಾರ್ಡಿನಲ್ಲಿ  ಕಾಂಗ್ರೇಸ್ ಮತ್ತು 21 ನೇ ವಾರ್ಡಿನಲ್ಲಿ ಪಕ್ಷೇತರ ಚಿಮ್ಮಿ ಜಯವನ್ನು ಸಾಧಿಸಿದೆ

Leave a Reply

Your email address will not be published. Required fields are marked *

You May Also Like

ದಿಂಗಾಲೇಶ್ವರ ಶ್ರೀ ಆಕ್ಷೇಪಾರ್ಹ ಹೇಳಿಕೆಗೆ ಸಚಿವ ಸಿ.ಸಿ.ಪಾಟೀಲ ತೀವ್ರ ಖಂಡನೆ

ಉತ್ತರಪ್ರಭಆಲಮಟ್ಟಿ: ಅಸಂಖ್ಯ ಭಕ್ತರ ಆರಾಧ್ಯ ದೈವ ಗದುಗಿನ ತೋಂಟದ ಲಿಂಗೈಕ್ಯ ಡಾ. ಸಿದ್ದಲಿಂಗ ಶ್ರೀಗಳ ಜನ್ಮದಿನವನ್ನು…

ಕಿರಿಯರಿಗಾಗಿ ಕೋವ್ಯಾಕ್ಸಿನ್ ಲಸಿಕಾ ಅಭಿಯಾನ

ಉತ್ತರಪ್ರಭ ಗದಗ: ಇಂದು ಗದಗ ಶಹರದ ಎ ಎಸ್ ಎಸ್ ಕಾಲೇಜಿನಲ್ಲಿ 15 ರಿಂದ 18…

ಗಜೇಂದ್ರಗಡ : ಚಿಕ್ಕಪ್ಪನ ಅಂತ್ಯಕ್ರಿಯೆ ವೇಳೆ ಹೃದಯಾಘಾತದಿಂದ ಮಗ ಸಾವು

ಸ್ಮಶಾನದಲ್ಲಿ ಅಂತ್ಯಕ್ರಿಯೇಯ ತಯಾರಿ ನಡೆದಿತ್ತು. ಇನ್ನೇನು ಕೆಲ ಕ್ಷಣದಲ್ಲಿ ಅಂತ್ಯಕ್ರಿಯೇ ನಡೆಯಬೇಕಿತ್ತು. ಆದರೆ ಅಲ್ಲಿ ನಡೆದಿದ್ದೆ ಬೇರೆ. ವೃದ್ಧ ಅಡಿವೆಪ್ಪ ಮೇಟಿ ಸಾವಿನಿಂದ ಅಂತ್ಯಕ್ರಿಯೇಯ ತಯಾರಿ ನಡೆದಿತ್ತು. ಸ್ಮಶಾನದಲ್ಲಿ ಇನ್ನೇನು ಅಂತಿಮ ವಿಧಿವಿಧಾನಗಳು ನಡೆದಿದ್ದವು. ಆದರೆ ಆ ವೇಳೆ ಚಿಕ್ಕಪ್ಪನ ಅಂತ್ಯಕ್ರಿಯೇಗೆ ಬಂದಿದ್ದ ಮಗ ಹೃದಯಾಗಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಮೂಲಕ ಮೊದಲೇ ಶೋಕದಲ್ಲಿ ಮುಳಗಿದ ಕುಟುಂಬಕ್ಕೆ ಮತ್ತೊಂದು ಶೋಕ ಆವರಿಸಿದೆ.

ನಕಲಿ ಜಾತಿ ಪ್ರಮಾಣ ಪತ್ರ ಆರೋಪ: ಪಟ್ಟಣ ಪಂಚಾಯ್ತಿ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

ಸ್ಥಳೀಯ ಪಟ್ಟಣ ಪಂಚಾಯತಿಗೆ 2018 ರ ಚುನಾವಣೆಯಲ್ಲಿ ಎಸ್‌.ಸಿ ಮೀಸಲಿದ್ದ 11ನೇ ವಾರ್ಡನಿಂದ ಆಯ್ಕೆಯಾಗಿರುವ ಬಸವಂತಪ್ಪ ಶಿ. ಹಾರೋಗೇರಿ ಅವರ ಜಾತಿ ಪ್ರಮಾಣ ಪತ್ರ ನಕಲಿ ಇದ್ದು ತನಿಖೆ ನಡೆಸಿ ಪಪಂ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಪ್ರತಿಸ್ಪರ್ದಿ ಮರಿಯಪ್ಪ ನೀ. ನಡಗೇರಿ ಆಗ್ರಹಿಸಿದರು.