ಗದಗ ಬೇಟಗೇರಿ: ನಗರ ಸಭೆ 2ನೇ ವಾರ್ಡನ ಮತ ಎಣಿಕೆ ಮುಕ್ತಾಯವಾಗಿದ್ದು ,ಕಾಂಗ್ರೇಸ್ ನ ಸುರೇಶ ಕಟ್ಟಿಮನಿಗೆ ಜಯ ಬಿಜೇಪಿ ಯ ರಾಜೇಶನ್ನು ಸೋಲಿಸಿದ್ದಾರೆ

Leave a Reply

Your email address will not be published. Required fields are marked *

You May Also Like

ನರೇಗಲ್ಲ್: ರಸಪ್ರಶ್ನೆ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ರೋಣ ಶಿಕ್ಷಣ ಇಲಾಖೆ ವತಿಯಿಂದ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ, ನರೆಗಲ್ ನ ಕು.ರಕ್ಷಿತಾ ಪಾಟೀಲ ಹಾಗೂ ಕುಮಾರಿ ನಿವೇದಿತಾ ಕಿಟಗೇರಿ, ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮೇವುಂಡಿ: ಈಜಲು ಹೋದ ಬಾಲಕ ನೀರು ಪಾಲು

ಗೆಳೆಯರೊಂದಿಗೆ ಈಜಲು ಹೋದ ಬಾಲಕ ನೀರು ಪಾಲಾದ ಘಟನೆ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ನಡೆದಿದೆ. 14 ವರ್ಷದ ಬಾಲಕ ಚನ್ನವೀರಗೌಡ ಮೃತ ಬಾಲಕ. ಗೆಳೆಯರೊಂದಿಗೆ ಬುಧವಾರ ಈಜಲ ಹೋದಾಗ ಇಲ್ಲಿನ ಹಿರೇಹಳ್ಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ನಗರಸಭೆ ಚುನಾವಣೆ :ವಾರ್ಡ ನಂ22ರ ಕಾಂಗ್ರೇಸ್ ಅಭ್ಯರ್ಥಿ ಪರ ಮಾಜಿ ಶಾಸಕ ಡಿ ಆರ್ ಪಾಟೀಲ ಗಂಗಿಮಡಿಯಲ್ಲಿ ಪ್ರಚಾರ

ಗದಗ:ನಗರಸಭೆ ಚುನಾವಣೆ ಡಿ. 20-12-2021 ರಂದು ವಾರ್ಡ್ ನಂ 22 ರ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾದ…

ಬಸ್ ಬ್ರೇಕ್ ಫೇಲ್ : ಸಮಯ ಪ್ರಜ್ಞೆ ಮೆರೆದ ಚಾಲಕ

ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಹತ್ತಿರ ಘಟನೆ ನಡೆದಿದೆ.