ಗದಗ ಬೇಟಗೇರಿ: ನಗರ ಸಭೆ 2ನೇ ವಾರ್ಡನ ಮತ ಎಣಿಕೆ ಮುಕ್ತಾಯವಾಗಿದ್ದು ,ಕಾಂಗ್ರೇಸ್ ನ ಸುರೇಶ ಕಟ್ಟಿಮನಿಗೆ ಜಯ ಬಿಜೇಪಿ ಯ ರಾಜೇಶನ್ನು ಸೋಲಿಸಿದ್ದಾರೆ
You May Also Like
ಬೆಳಿಗ್ಗೆ ಅಪ್ಪನ ಸಾವಿನ ದುರಂತ: ಗದಗನಲ್ಲಿ ಎಸ್.ಎಸ್.ಎಲ್.ಸಿ ಅಗ್ನಿ ಪರಿಕ್ಷೆ ಎದುರಿಸಿದ ಅನುಷಾ!
ಗದಗ: ಮುಂಜಾನೆ ಮರಳಿ ಬಾರದ ಲೋಕಕ್ಕೆ ಅಪ್ಪ ಹೋಗಿದ್ದಾನೆ. ಮನೆ ತುಂಬ ದು:ಖದ ವಾತಾವರಣ. ನೆರೆಹೊರೆಯವರು, ಸಂಬಂಧಿಕರು ಜಮಾಯಿಸುತ್ತಿದ್ದಾರೆ. ಈ ದುಗೂಡದಲ್ಲಿಯೂ ಗದಗಿನ ಈಶ್ವರ ನಗರದ ನಿವಾಸಿ, ತೋಂಟದಾರ್ಯ ಪ್ರೌಢ ಶಾಲೆಯ ವಿದ್ಯಾರ್ಥಿನಿ 16ರ ಬಾಲಕಿ ಪಾಲಿಗೆ ಇವತ್ತಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಕೇವಲ ಪರೀಕ್ಷೆ ಆಗಿರಲಿಲ್ಲ. ಇದು ಅಗ್ನಿ ಪರೀಕ್ಷೆ, ಧರ್ಮ ಪರೀಕ್ಷೆ.
- ಉತ್ತರಪ್ರಭ
- July 3, 2020
ಗಜೇಂದ್ರಗಡದಲ್ಲಿ ಉಪ ಖಜಾನೆ ಕಚೇರಿ ಆರಂಭ
ಸರ್ಕಾರದ ಹಣಕಾಸಿನ ವ್ಯವಹಾರವನ್ನು ಸರಳಗೊಳಿಸುವ ನಿಟ್ಟಿನಲ್ಲಿ ಗಜೇಂದ್ರಗಡ ತಾಲೂಕಿನಲ್ಲಿ ಉಪ ಖಜಾನೆ ಕಚೇರಿ ಆರಂಭಿಸುವ ಮೂಲಕ ತಾಲೂಕಾ ಕೇಂದ್ರಕ್ಕೆ ಮತ್ತೊಂದು ಇಲಾಖೆ ಸೇರ್ಪಡೆಯಾಗಿದೆ. ಈ ನಿಟ್ಟಿನಲ್ಲಿ ತಾಲೂಕಾ ಕೇಂದ್ರದ ಎಲ್ಲ ಇಲಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಕಳಕಪ್ಪ ಬಂಡಿ ಹೇಳಿದರು.
- ಉತ್ತರಪ್ರಭ
- December 16, 2020
ರೈತ ವಿರೋಧಿ ಕಾಯ್ದೆ ಹಾಗೂ ಬೆಲೆ ಏರಿಕೆ ಖಂಡಿಸಿ ರ್ಯಾಲಿ ಪ್ರತಿಭಟನೆ.
ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರರ್ಕಾರ, ಸುಳ್ಳು ಆಶ್ವಾಸನೆ ನೀಡುವದರ ಮೂಲಕ ಅಧಿಕಾರವನ್ನು ಪಡೆದುಕೊಂಡ ಮೇಲೆ ಚುನಾವಣೆಯ ಸಂಧರ್ಭದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ.
- ಉತ್ತರಪ್ರಭ
- February 22, 2021
ಗದಗ ಜಿಲ್ಲೆಯ ಖಾಕಿ ಖದರ್ ಗೆ ಜನರು ಖುಷ್..!: ಕಳೆದ ವಸ್ತುಗಳು ಕೈಸೇರಿದ್ದಕ್ಕೆ ಜನ್ರು ಖುಷ್ !
ಖಾಕಿ ತನ್ನ ಖದರ್ ತೋರಿಸಿದರೆ ಏನೆಲ್ಲ ಮಾಡಬಹುದು ಎನ್ನುವುದಕ್ಕೆ ಗದಗ ಜಿಲ್ಲೆಯ ಪೊಲೀಸರು ತಾಜಾ ಉದಾಹರಣೆ. ಒಂದು ವರ್ಷದಿಂದ ಜಿಲ್ಲೆಯಲ್ಲಿ ಆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳತನ ಜಾಲ ಭೇದಿಸಿ ಕಳ್ಳರ ಹೆಡೆಮುರಿ ಕಟ್ಟಿ ಜನರು ಕಳೆದುಕೊಂಡ ವಸ್ತುಗಳನ್ನು ಮರಳಿಸುವ ಮೂಲಕ ಜಿಲ್ಲಾ ಪೊಲೀಸ್ ಇಂದು ಜನರ ಮೆಚ್ಚುಗೆಗೆ ಪಾತ್ರವಾಯಿತು.
- ಉತ್ತರಪ್ರಭ
- November 24, 2020