ಉತ್ತರಪ್ರಭ

ಗದಗ: ಇಂದು ಗದಗ ಶಹರದ ಎ ಎಸ್ ಎಸ್ ಕಾಲೇಜಿನಲ್ಲಿ 15 ರಿಂದ 18 ವರ್ಷದ ಕಿರಿಯರಿಗೆ ಕೋವಿಡ್-19 ರಿಂದ ಸುರಕ್ಷೆಗಾಗಿ ಲಸಿಕೆ ಹಾಕುವ ಕಾರ್ಯಕ್ರಮ ಎರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದ ಉದ್ಘಾಟನೆಗೆಂದು ಆಗಮಿಸಿದ್ದ ಲೋಕೋಪಯೋಗಿ ಸಚಿವರಾದ ಸಿ ಸಿ ಪಾಟೀಲ ಹಾಗೂ ಅಧ್ಯಕ್ಷರಾಗಿ ಶಾಸಕ ಎಚ್ ಕೆ ಪಾಟೀಲ,
ಮುಖ್ಯ ಅಥಿತಿಗಳಾಗಿ ಗದಗ-ಬೆಟಗೇರಿ ನಗರಸಭಾ ಸದಸ್ಯರಾದ ಸುರೇಶ ಕಟ್ಟಿಮನಿ ಹಾಗೂ ಅಥಿತಿಗಳಾಗಿ ಜಿಲ್ಲಾಧಿಕಾರಿ ಎಮ್ ಸುಂದರೇಶ ಬಾಬು,
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ ಎಸ್, ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ, ಉಪನಿರ್ದೇಶಕರು ಪ.ಪೂ ಶಿಕ್ಷಣ ಇಲಾಖೆ ಎಮ್ ಎಮ್ ಕಾಂಬಳೆ, ಜಿಲ್ಲಾ ಆರ್ ಸಿ ಎಚ್ ಅಧಿಕಾರಿಗಳು ಡಾ. ಬಿ ಎಸ್ ಗೋಜನೂರು, ಆರೋಗ್ಯ ಅಧಿಕಾರಿಗಳಾದ ಡಾ. ಅಮೃತ ಹರಿದಾಸ, ಹಾಗು ಅನೇಕ ಗಣ್ಯರು ಸಭೆಗೆ ಆಗಮಿಸಿದ್ದರು.

Leave a Reply

Your email address will not be published. Required fields are marked *

You May Also Like

ಮಾಧ್ಯಮ ಪ್ರತಿನಿಧಿ ಮೇಲೆ ತಹಶೀಲ್ದಾರ ದರ್ಪ ಖಂಡಿಸಿ ರೋಣದಲ್ಲಿ ಮನವಿ

ಗಜೇಂದ್ರಗಡ ತಹಶೀಲ್ದಾರ್ ತೋರಿದ ಪತ್ರಿಕಾ ಪ್ರತಿನಿಧಿ ಮೇಲೆ ತೋರಿದ ದರ್ಪ ಖಂಡಿಸಿ ರೋಣ ತಾಲೂಕ ಕಾರ್ಯ ನಿರತ ಪತ್ರಕರ್ತ ಸಂಘದಿಂದ ಮನವಿ ಸಲ್ಲಿಸಲಾಯಿತು.

ಇಂಧನ ಬೆಲೆ ಏರಿಕೆ ಖಂಡಿಸಿ ಕರವೇಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ದೇಶದಲ್ಲಿ ಇಂಧನ ಬೆಲೆ, ವಿದ್ಯುತ್ ಬೆಲೆ ಏರಿಕೆಯನ್ನು ಖಂಡಿಸಿ, ಶೀಘ್ರವಾಗಿ ಬೆಲೆ ಏರಿಕೆ ನಿಲ್ಲಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಹೆಚ್.ಶಿವರಾಮೇಗೌಡ) ಬಣದ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಕೋರೋನಾ ಸಂದರ್ಭದಲ್ಲಿ ಪೌರಕಾರ್ಮಿಕರ ಸೇವೆ ಅನನ್ಯ: ಶ್ರೀಕಾಂತ್ ಕಾಟೇವಾಲೆ

ಲಕ್ಷ್ಮೇಶ್ವರ :ಜಿಲ್ಲಾ ನಗರಾಭಿವೃದ್ಧಿ ಕೋಶ , ಜಿಲ್ಲಾಡಳಿತ ಗದಗವತಿಯಿಂದ ಕಾರ್ಯಲಯ ಲಕ್ಷ್ಮೇಶ್ವರ ಇವರ ಸಹಯೋಗದೊಂದಿಗೆ ಲಕ್ಷ್ಮೇಶ್ವರ…

ಗ್ರಾ.ಪಂ ಸದಸ್ಯರ ಸರ್ವಾಧಿಕಾರ ಖಂಡಿಸಿ ರೈತರ ಆಕ್ರೋಶ

ಉತ್ತರಪ್ರಭ ಮುಳಗುಂದ: ಗ್ರಾಮ ಪಂಚಾಯ್ತಿ ಯಿಂದ ಕೇಂದ್ರ ಸರ್ಕಾರದ ವರೆಗೂ ಕಾರ್ಯವೈಕರಿಯನ್ನ ಪ್ರಶ್ನಿಸುವ ಮತ್ತು ಸೌಲಭ್ಯಗಳನ್ನ…