ಉತ್ತರಪ್ರಭ

ಗದಗ: ಇಂದು ಗದಗ ಶಹರದ ಎ ಎಸ್ ಎಸ್ ಕಾಲೇಜಿನಲ್ಲಿ 15 ರಿಂದ 18 ವರ್ಷದ ಕಿರಿಯರಿಗೆ ಕೋವಿಡ್-19 ರಿಂದ ಸುರಕ್ಷೆಗಾಗಿ ಲಸಿಕೆ ಹಾಕುವ ಕಾರ್ಯಕ್ರಮ ಎರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದ ಉದ್ಘಾಟನೆಗೆಂದು ಆಗಮಿಸಿದ್ದ ಲೋಕೋಪಯೋಗಿ ಸಚಿವರಾದ ಸಿ ಸಿ ಪಾಟೀಲ ಹಾಗೂ ಅಧ್ಯಕ್ಷರಾಗಿ ಶಾಸಕ ಎಚ್ ಕೆ ಪಾಟೀಲ,
ಮುಖ್ಯ ಅಥಿತಿಗಳಾಗಿ ಗದಗ-ಬೆಟಗೇರಿ ನಗರಸಭಾ ಸದಸ್ಯರಾದ ಸುರೇಶ ಕಟ್ಟಿಮನಿ ಹಾಗೂ ಅಥಿತಿಗಳಾಗಿ ಜಿಲ್ಲಾಧಿಕಾರಿ ಎಮ್ ಸುಂದರೇಶ ಬಾಬು,
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ ಎಸ್, ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ, ಉಪನಿರ್ದೇಶಕರು ಪ.ಪೂ ಶಿಕ್ಷಣ ಇಲಾಖೆ ಎಮ್ ಎಮ್ ಕಾಂಬಳೆ, ಜಿಲ್ಲಾ ಆರ್ ಸಿ ಎಚ್ ಅಧಿಕಾರಿಗಳು ಡಾ. ಬಿ ಎಸ್ ಗೋಜನೂರು, ಆರೋಗ್ಯ ಅಧಿಕಾರಿಗಳಾದ ಡಾ. ಅಮೃತ ಹರಿದಾಸ, ಹಾಗು ಅನೇಕ ಗಣ್ಯರು ಸಭೆಗೆ ಆಗಮಿಸಿದ್ದರು.

Leave a Reply

Your email address will not be published. Required fields are marked *

You May Also Like

ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಮಗುಚಿ ಬಿದ್ದು ಸ್ಥಳದಲ್ಲಿ ಓರ್ವ ವ್ಯಕ್ತಿ ಸಾವನ್ನಪಿದ್ದು, ಐವರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಲಕ್ಷ್ಮೇಶ್ವರ ತಾಲೂಕಿನ ಅಕ್ಕಿಗುಂಧ ರಸ್ತೆಯಲ್ಲಿ ನಡೆದಿದೆ.

ಎಂಎಲ್ ಸಿ ಹೆಚ್.ವಿಶ್ವನಾಥ್ ಮಂತ್ರಿಯಾಗುವ ಕನಸಿಗೆ: ಸುಪ್ರೀಂ ಶಾಕ್

ಸೋತು ಎಂಎಲ್ಸಿಯಾಗಿದ್ದಂತ ಹೆಚ್.ವಿಶ್ವನಾಥ್ ಅವರಿಗೆ ಪರಿಷತ್ ಸ್ಥಾನದ ಮೂಲಕ ಸಚಿವ ಸ್ಥಾನದ ಕನಸು ಕಂಡಿದ್ದ ವಿಶ್ವನಾಥ್‌ಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ.

ಕಂದಮ್ಮಗಳಿಗೂ ಕೋವಿಡ್ ಕಾಟ.!: ಗದಗ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ..!

ಗದಗ: ವಿಕೆಂಡ್ ಗದಗ ಜಿಲ್ಲೆಯ ಜನರ ನಿದ್ದೆ ಕದ್ದಂತಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ…

ಅಗಡಿ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ ಆರಂಭ

ನಗರದ ಪ್ರತಿಷ್ಠಿತ ಶ್ರೀಮತಿ.ಕಮಲಾ ಹಾಗೂ ಶ್ರೀ.ವೆಂಕಪ್ಪ ಎಂ ಅಗಡಿ ಇಂಜನೀಯರಿಂಗ್ ಕಾಲೇಜು,ಲಕ್ಷ್ಮೇಶ್ವರದಲ್ಲಿ ಸಿಇಟಿ ಆಪ್ಷನ್ ಎಂಟ್ರಿ ಸಹಾಯ ಕೇಂದ್ರ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದಂತಹ ಡಾ.ಉದಯಕುಮಾರ ಹಂಪಣ್ಣವರ ತಿಳಿಸಿದ್ದಾರೆ.