ಉತ್ತರಪ್ರಭ

ಗದಗ: ಇಂದು ಗದಗ ಶಹರದ ಎ ಎಸ್ ಎಸ್ ಕಾಲೇಜಿನಲ್ಲಿ 15 ರಿಂದ 18 ವರ್ಷದ ಕಿರಿಯರಿಗೆ ಕೋವಿಡ್-19 ರಿಂದ ಸುರಕ್ಷೆಗಾಗಿ ಲಸಿಕೆ ಹಾಕುವ ಕಾರ್ಯಕ್ರಮ ಎರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದ ಉದ್ಘಾಟನೆಗೆಂದು ಆಗಮಿಸಿದ್ದ ಲೋಕೋಪಯೋಗಿ ಸಚಿವರಾದ ಸಿ ಸಿ ಪಾಟೀಲ ಹಾಗೂ ಅಧ್ಯಕ್ಷರಾಗಿ ಶಾಸಕ ಎಚ್ ಕೆ ಪಾಟೀಲ, ಮುಖ್ಯ ಅಥಿತಿಗಳಾಗಿ ಗದಗ-ಬೆಟಗೇರಿ ನಗರಸಭಾ ಸದಸ್ಯರಾದ ಸುರೇಶ ಕಟ್ಟಿಮನಿ ಹಾಗೂ ಅಥಿತಿಗಳಾಗಿ ಜಿಲ್ಲಾಧಿಕಾರಿ ಎಮ್ ಸುಂದರೇಶ ಬಾಬು,
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ ಎಸ್, ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ, ಉಪನಿರ್ದೇಶಕರು ಪ.ಪೂ ಶಿಕ್ಷಣ ಇಲಾಖೆ ಎಮ್ ಎಮ್ ಕಾಂಬಳೆ, ಜಿಲ್ಲಾ ಆರ್ ಸಿ ಎಚ್ ಅಧಿಕಾರಿಗಳು ಡಾ. ಬಿ ಎಸ್ ಗೋಜನೂರು, ಆರೋಗ್ಯ ಅಧಿಕಾರಿಗಳಾದ ಡಾ. ಅಮೃತ ಹರಿದಾಸ, ಹಾಗು ಅನೇಕ ಗಣ್ಯರು ಸಭೆಗೆ ಆಗಮಿಸಿದ್ದರು.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ ತಾಲೂಕಿನಲ್ಲಿ 7 ಜನ ಅವಿರೋಧ ಆಯ್ಕೆ: 167 ಸ್ಥಾನಗಳಿಗೆ ಚುನಾವಣೆ

ತಾಲ್ಲೂಕಿನಲ್ಲಿ ಗ್ರಾಮ ಪಂಚಾಯ್ತಿಗಳ ಚುನಾವಣಾ ಕಣ ರಂಗೇರುತ್ತಿದೆ. ಸೋಮವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು.

ಪುರಾಣ ಕವಿ ರಾಮಣ್ಣ ಬ್ಯಾಟಿ ಇನ್ನಿಲ್ಲ

ಗದಗ: ಕರ್ನಾಟಕ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಗದುಗಿನ ತೋಂಟದಾರ್ಯ ಲಿಂಗೈಕ್ಯ ಪರಮಪೂಜ್ಯ ಡಾಕ್ಟರ್ ತೋಂಟದ ಸಿದ್ದಲಿಂಗ…

ಲಕ್ಷ್ಮೇಶ್ವರ ನಗರಸಭೆಯಿಂದ ಮರೆಯಾಗಿ ಹೋದ ಅಭಿವೃದ್ಧಿ ಕಾಮಗಾರಿಗಳು

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಪಟ್ಟಣದ ನಾಲ್ಕನೇ ವಾರ್ಡನಲ್ಲಿ ರಸ್ತೆ ದುರಸ್ಥಿ ಮತ್ತು ನೀರಿನ ಹಾಹಾಕಾರ ಎದ್ದು…

ಶೋಷಿತ ಸಮುದಾಯಗಳು ಮೀಸಲಾತಿ ನೀಡಲು ಸರ್ಕಾರ ಕ್ರಮ ಕೈಗೊಳ್ಳಿ

ರಾಜ್ಯದ ಹಲವು ಸಮುದಾಯಗಳು ಮೀಸಲಾತಿಗಾಗಿ ಹೋರಾಟದ ಹಾದಿ ಹಿಡಿದಿವೆ. ಇದಕ್ಕೆ ನಮ್ಮ ವಿರೋಧ ಖಂಡಿತಾ ಇಲ್ಲ. ಶೋಷಿತ ಸಮುದಾಯಗಳು ಮೀಸಲಾತಿ ಪಡೆಯುವುದು ಅವುಗಳ ಸಂವಿಧಾನಬದ್ಧ ಹಕ್ಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.