ಕಿರಿಯರಿಗಾಗಿ ಕೋವ್ಯಾಕ್ಸಿನ್ ಲಸಿಕಾ ಅಭಿಯಾನ

ಉತ್ತರಪ್ರಭ

ಗದಗ: ಇಂದು ಗದಗ ಶಹರದ ಎ ಎಸ್ ಎಸ್ ಕಾಲೇಜಿನಲ್ಲಿ 15 ರಿಂದ 18 ವರ್ಷದ ಕಿರಿಯರಿಗೆ ಕೋವಿಡ್-19 ರಿಂದ ಸುರಕ್ಷೆಗಾಗಿ ಲಸಿಕೆ ಹಾಕುವ ಕಾರ್ಯಕ್ರಮ ಎರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದ ಉದ್ಘಾಟನೆಗೆಂದು ಆಗಮಿಸಿದ್ದ ಲೋಕೋಪಯೋಗಿ ಸಚಿವರಾದ ಸಿ ಸಿ ಪಾಟೀಲ ಹಾಗೂ ಅಧ್ಯಕ್ಷರಾಗಿ ಶಾಸಕ ಎಚ್ ಕೆ ಪಾಟೀಲ, ಮುಖ್ಯ ಅಥಿತಿಗಳಾಗಿ ಗದಗ-ಬೆಟಗೇರಿ ನಗರಸಭಾ ಸದಸ್ಯರಾದ ಸುರೇಶ ಕಟ್ಟಿಮನಿ ಹಾಗೂ ಅಥಿತಿಗಳಾಗಿ ಜಿಲ್ಲಾಧಿಕಾರಿ ಎಮ್ ಸುಂದರೇಶ ಬಾಬು,
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ ಎಸ್, ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ, ಉಪನಿರ್ದೇಶಕರು ಪ.ಪೂ ಶಿಕ್ಷಣ ಇಲಾಖೆ ಎಮ್ ಎಮ್ ಕಾಂಬಳೆ, ಜಿಲ್ಲಾ ಆರ್ ಸಿ ಎಚ್ ಅಧಿಕಾರಿಗಳು ಡಾ. ಬಿ ಎಸ್ ಗೋಜನೂರು, ಆರೋಗ್ಯ ಅಧಿಕಾರಿಗಳಾದ ಡಾ. ಅಮೃತ ಹರಿದಾಸ, ಹಾಗು ಅನೇಕ ಗಣ್ಯರು ಸಭೆಗೆ ಆಗಮಿಸಿದ್ದರು.

Exit mobile version