ಗದಗ : ಕೆ.ಪಿ.ಸಿ.ಸಿ. ಗದಗ ಜಿಲ್ಲಾ ಅಲ್ಪಸಂಖ್ಯಾತ ಘಟಕ ಗದಗ ಬ್ಲಾಕ್ ಅಧ್ಯಕ್ಷರಾದ ದಾವಲಸಾಬ ಉರ್ಪ ಭಾಷಾಸಾಬ ಫಕ್ರುಸಾಬ ಮಲ್ಲಸಮುದ್ರ ಇವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ದಿನಾಂಕ 04-01-2022 ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಲಾಗಿತ್ತು.ಮುಂದುವರೆದು ದಾವಲಸಾಬ ಉರ್ಪ ಭಾಷಾಸಾಬ ಕುಸಾಬ ಮಲ್ಲಸಮುದ್ರ ಇವರನ್ನು ಈ ಮೊದಲು ಇದ್ದ ಸ್ಥಾನವಾದ ಕೆ.ಪಿ.ಸಿ.ಸಿ. ಗದಗ ಜಿಲ್ಲಾ ಅಲ್ಪಸಂಖ್ಯಾತ ಘಟಕ ಗದಗ ಬ್ಲಾಕ್ ಅಧ್ಯಕ್ಷರನ್ನಾಗಿ ಮುಂದುರಿಸಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ಘಟಕ ಗದಗ ಜಿಲ್ಲಾಧ್ಯಕ್ಷರಾದ ಉಮರ ಫಾರೂಕ ಹುಬ್ಬಳ್ಳಿಯವರು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟಿಕರಣ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ನರೆಗಲ್ ಗಾರ್ಡನ್ ಕಥೆ: 10 ಲಕ್ಷ ಖರ್ಚು ಮಾಡಿ 9 ವರ್ಷವಾದ್ರು, ಉಪಯೋಗಕ್ಕೆ ಬಾರದ ಉದ್ಯಾನವನ..!

ಗದಗ: ದೇವಾಲಯದ ಪಕ್ಕದಲ್ಲಿರುವ ಉದ್ಯಾನವನ ದೇವರು ವರ ಕೊಟ್ರು ಪೂಜಾರಿ ವರ ಕೊಡಲಿಲ್ಲ ಎನ್ನುವಂತಿದೆ. ಸರ್ಕಾರ…

ಆಲಮಟ್ಟಿ : ಶಿವನ ಸನ್ನಿಧಿಯಲ್ಲಿ ಜನಸಾಗರ ವೈಭವ..!
ದೇವಲಾಪುರ ಬಸವ ಉದ್ಯಾನದಲ್ಲಿ ಬ್ರಹತ್ ಈಶ್ವರನ ಮೂತಿ೯ ವೀಕ್ಷಿಸಿದ ಭಕ್ತರು

ವರದಿ : ಗುಲಾಬಚಂದ ಜಾಧವಆಲಮಟ್ಟಿ : ಹಿಂದು ಸಂಪ್ರದಾಯದ ಅತ್ಯಂತ ಪವಿತ್ರ ಹಬ್ಬ ಮಹಾ ಶಿವರಾತ್ರಿ…

ಸಂಶಯದ ಆಸಾಮಿಯಿಂದ ಪತ್ನಿ, ಮಗನಿಗೆ ಚಾಕು ಇರಿತ

ಉತ್ತರಪ್ರಭ ಸುದ್ದಿ ಗದಗ: ಕೌಟುಂಬಿಕ ಕಲಹ ಹಿನ್ನೆಲೆ ಹೆಂಡತಿ, ಆರು ವರ್ಷದ ಮಗನಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ…

ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6516 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 464. ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 3440 ಕೇಸ್ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2995 ಸಕ್ರೀಯ ಪ್ರಕರಣಗಳಿವೆ.