ಗದಗ : ಕೆ.ಪಿ.ಸಿ.ಸಿ. ಗದಗ ಜಿಲ್ಲಾ ಅಲ್ಪಸಂಖ್ಯಾತ ಘಟಕ ಗದಗ ಬ್ಲಾಕ್ ಅಧ್ಯಕ್ಷರಾದ ದಾವಲಸಾಬ ಉರ್ಪ ಭಾಷಾಸಾಬ ಫಕ್ರುಸಾಬ ಮಲ್ಲಸಮುದ್ರ ಇವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ದಿನಾಂಕ 04-01-2022 ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಲಾಗಿತ್ತು.ಮುಂದುವರೆದು ದಾವಲಸಾಬ ಉರ್ಪ ಭಾಷಾಸಾಬ ಕುಸಾಬ ಮಲ್ಲಸಮುದ್ರ ಇವರನ್ನು ಈ ಮೊದಲು ಇದ್ದ ಸ್ಥಾನವಾದ ಕೆ.ಪಿ.ಸಿ.ಸಿ. ಗದಗ ಜಿಲ್ಲಾ ಅಲ್ಪಸಂಖ್ಯಾತ ಘಟಕ ಗದಗ ಬ್ಲಾಕ್ ಅಧ್ಯಕ್ಷರನ್ನಾಗಿ ಮುಂದುರಿಸಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ಘಟಕ ಗದಗ ಜಿಲ್ಲಾಧ್ಯಕ್ಷರಾದ ಉಮರ ಫಾರೂಕ ಹುಬ್ಬಳ್ಳಿಯವರು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟಿಕರಣ ನೀಡಿದ್ದಾರೆ.
You May Also Like
ಸಂಗೀತಾಳಿಗೆ ಬೇಕಿದೆ ಸಹಾಯ: ಪಿಯಸಿಯಲ್ಲಿ ಶೇ.90 ಅಂಕ; ಬೆಂಬಿಡದ ಬಡತನದಿಂದ ಶಿಕ್ಷಣ ನಿಲ್ಲಿಸಲು ಮುಂದಾದ ವಿದ್ಯಾರ್ಥಿನಿ..!
ಪಿಯುಸಿ ಪರೀಕ್ಷೆಯಲ್ಲಿ ಶೇ.90 ಅಂಕ ಪಡೆದ ಪ್ರತಿಭಾವಂತೆಯ ಕಥೆ ಇದು. ಪಿಯುಸಿಯಲ್ಲಿನ ಹೆಚ್ಚು ಅಂಕದ ಉತ್ಸಾಹದಲ್ಲಿದ್ದ ವಿದ್ಯಾರ್ಥಿನಿಗೆ ಕುಟುಂಬದ ಆರ್ಥಿಕ ಸ್ಥಿತಿ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸುವ ಹಂತಕ್ಕೆ ತಂದಿದೆ. ಹೀಗಾಗಿ ಬದುಕಿನಲ್ಲಿ ಓದಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹತ್ತು ಹಲವು ಕನಸು ಕಟ್ಟಿಕೊಂಡಿದ್ದ ವಿದ್ಯಾರ್ಥಿನಿ ಸಂಗೀತಾಳಿಗೆ ಓದು ಮುಂದುವರೆಸುವುದು ಕಷ್ಟವಾಗಿದೆ.
- ಉತ್ತರಪ್ರಭ
- October 7, 2020
ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಂಧೆ
ಲಕ್ಷ್ಮೇಶ್ವರ :ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಂಧೆ ನಡೆಯುತ್ತಿದ್ದು ಅಕ್ಕಿಯ ಲೋಡಿನ ಗಾಡಿಯನ್ನು…
- ಉತ್ತರಪ್ರಭ
- December 2, 2021
ಮಗನಿಗೆ ಪರೀಕ್ಷೆಗೆ ಕರೆದೊಯ್ಯುವಾಗ ಅಪಘಾತ: ಸ್ಥಳದಲ್ಲೆ ತಂದೆ ಸಾವು.!
ರಾಯಚೂರು: ಮಗನನ್ನು ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಕರೆದೊಯ್ಯುವ ವೇಳೆ ಅಪಘಾತ ಸಂಭವಿಸಿ ತಂದೆ ಸ್ಥಳದಲ್ಲೇ…
- ಉತ್ತರಪ್ರಭ
- June 25, 2020
ಹರ್ತಿ ಗ್ರಾಮದಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ
ಮುಳಗುಂದ: ತಾಲೂಕಿನ ಹರ್ತಿ ಗ್ರಾಮ ಪಂಚಾಯತಿಯ ಸಾರ್ವಜನಿಕ ಗ್ರಂಥಾಲಯದಲ್ಲಿ ಹೊಸದಾಗಿ ಅಳವಡಿಸಿದ ಡಿಜಿಟಲ್ ಗ್ರಂಥಾಲಯವನ್ನ ಜಿಲ್ಲಾ…
- ಉತ್ತರಪ್ರಭ
- January 22, 2021