ಗದಗ : ಕೆ.ಪಿ.ಸಿ.ಸಿ. ಗದಗ ಜಿಲ್ಲಾ ಅಲ್ಪಸಂಖ್ಯಾತ ಘಟಕ ಗದಗ ಬ್ಲಾಕ್ ಅಧ್ಯಕ್ಷರಾದ ದಾವಲಸಾಬ ಉರ್ಪ ಭಾಷಾಸಾಬ ಫಕ್ರುಸಾಬ ಮಲ್ಲಸಮುದ್ರ ಇವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ದಿನಾಂಕ 04-01-2022 ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಲಾಗಿತ್ತು.ಮುಂದುವರೆದು ದಾವಲಸಾಬ ಉರ್ಪ ಭಾಷಾಸಾಬ ಕುಸಾಬ ಮಲ್ಲಸಮುದ್ರ ಇವರನ್ನು ಈ ಮೊದಲು ಇದ್ದ ಸ್ಥಾನವಾದ ಕೆ.ಪಿ.ಸಿ.ಸಿ. ಗದಗ ಜಿಲ್ಲಾ ಅಲ್ಪಸಂಖ್ಯಾತ ಘಟಕ ಗದಗ ಬ್ಲಾಕ್ ಅಧ್ಯಕ್ಷರನ್ನಾಗಿ ಮುಂದುರಿಸಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ಘಟಕ ಗದಗ ಜಿಲ್ಲಾಧ್ಯಕ್ಷರಾದ ಉಮರ ಫಾರೂಕ ಹುಬ್ಬಳ್ಳಿಯವರು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟಿಕರಣ ನೀಡಿದ್ದಾರೆ.
You May Also Like
ಉತ್ತರಪ್ರಭ ಫಲಶೃತಿ: ಏನರಾ ಆಗ್ಲಿ ಧೂಳಿಗೆ ತೆರಿಗೆ ಕಟ್ಟೊ ಕಾಟ ತಪ್ಪಿದ್ರ ಸಾಕು..!
ಮನೆ, ಜಾಗೆ, ನೀರು, ಕಟ್ಟಡ ಹೀಗಿಲ್ಲ ತೆರಿಗೆ ಕಟ್ಟುವುದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಅಷ್ಟೆ ಏಕೆ ಸ್ವತಃ ಕಟ್ಟಿದ್ದೇವೆ. ಆದರೆ ಇದ್ಯಾವುದಿದು ಧೂಳಿಗೆ ಕರ ಕಟ್ಟುವುದು ಅಂದ್ಕೊಂಡ್ರಾ?
- ಉತ್ತರಪ್ರಭ
- November 28, 2020
ರಸ್ತೆ ಗುಂಡಿಯಲ್ಲಿ ಸಿಲುಕಿದ ಬಸ್, 2 ಗಂಟೆ ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ..!
ಹೋಬಳಿ ವ್ಯಾಪ್ತಿಯಯಲ್ಲಿ ಮೊದಲೇ ಹಾಳಾಗಿದ್ದ ರಸ್ತೆಗಳು ಈಗ ಸತತವಾಗಿ ಸುರಿಯುತ್ತಿರುವ ಮಳೆಗೆ ಮತ್ತಷ್ಟು ಹಾಳಾಗಿದ್ದು ಅಪಘಾಕ್ಕೆ ಆಹ್ವಾನ ನೀಡುತ್ತಿವೆ. ಬುಧವಾರ ಬೆಳಿಗ್ಗೆ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಟ್ರಾಕ್ಟರ್ವೊಂದು ರಸ್ತೆಯಲ್ಲಿ ಆಳವಾಗಿದ್ದ ಗುಂಡಿಯಲ್ಲಿ ಸಿಲುಕಿ ಸ್ವಲ್ಪದರಲ್ಲೆ ಅಪಾಯದಿಂದ ಪಾರಾಗಿವೆ.
- ಉತ್ತರಪ್ರಭ
- October 7, 2020
ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದಂತೆ ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯುತ್ತಿದ್ದಾರೆ : ಕಟೀಲ್
ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದ ರೀತಿಯಲ್ಲಿ, ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ. ಸಂಕಷ್ಟದ ಈ ಸಂದರ್ಭದಲ್ಲಿ ರಾಜಕೀಯ ಮಾಡುವ ಹೇಯ ಕೃತ್ಯ ಸಿದ್ದರಾಮಯ್ಯ ನಡೆಸಿದ್ದಾರೆ.
- ಉತ್ತರಪ್ರಭ
- May 7, 2020
ಮಧುಮಗನ ತಾಯಿಗೆ ಕೊರೊನಾ ಪಾಸಿಟಿವ್ ಮದುವೆ ರದ್ದು
ಬಾಗಲಕೋಟೆ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ನಡೆಯಬೇಕಿದ್ದ ಮದುವೆ ಯನ್ನು ಗುಳೇದಗುಡ್ಡ ತಾಲೂಕು ಆಡಳಿತದ ಅಧಿಕಾರಿಗಳು…
- ಉತ್ತರಪ್ರಭ
- June 26, 2020