ಗದಗ : ಕೆ.ಪಿ.ಸಿ.ಸಿ. ಗದಗ ಜಿಲ್ಲಾ ಅಲ್ಪಸಂಖ್ಯಾತ ಘಟಕ ಗದಗ ಬ್ಲಾಕ್ ಅಧ್ಯಕ್ಷರಾದ ದಾವಲಸಾಬ ಉರ್ಪ ಭಾಷಾಸಾಬ ಫಕ್ರುಸಾಬ ಮಲ್ಲಸಮುದ್ರ ಇವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ದಿನಾಂಕ 04-01-2022 ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಲಾಗಿತ್ತು.ಮುಂದುವರೆದು ದಾವಲಸಾಬ ಉರ್ಪ ಭಾಷಾಸಾಬ ಕುಸಾಬ ಮಲ್ಲಸಮುದ್ರ ಇವರನ್ನು ಈ ಮೊದಲು ಇದ್ದ ಸ್ಥಾನವಾದ ಕೆ.ಪಿ.ಸಿ.ಸಿ. ಗದಗ ಜಿಲ್ಲಾ ಅಲ್ಪಸಂಖ್ಯಾತ ಘಟಕ ಗದಗ ಬ್ಲಾಕ್ ಅಧ್ಯಕ್ಷರನ್ನಾಗಿ ಮುಂದುರಿಸಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ಘಟಕ ಗದಗ ಜಿಲ್ಲಾಧ್ಯಕ್ಷರಾದ ಉಮರ ಫಾರೂಕ ಹುಬ್ಬಳ್ಳಿಯವರು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟಿಕರಣ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಕೆಡಿಇಎಮ್ ನಿಂದ 10 ಲಕ್ಷ ಉದ್ಯೋಗ ಸೃಷ್ಟಿ!

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಮ್) 2025ರ ವೇಳೆಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುವ ಅಧಿಕಾರ ಇಲ್ಲವಂತೆ!

ಮೈಸೂರು : ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡುವ ಅಧಿಕಾರ ನಮಗಿಲ್ಲ. ಅದರ ಬಗ್ಗೆ ಮಾತನಾಡಿದರೆ,…

ಶೋಷಣೆಯನ್ನು ಮೆಟ್ಟಿ ನಿಲ್ಲುವ ಶಕ್ತಿ ಮಹಿಳೆಯರಿಗಿದೆ: ತೋಂಟದ ಸಿದ್ಧರಾಮಶ್ರೀಗಳು

ಉತ್ತರಪ್ರಭ ಗದಗ: ಭಾರತೀಯ ಪರಂಪರೆಯಲ್ಲಿ ಹೆಣ್ಣುಮಕ್ಕಳಿಗೆ ದೇವರ ಸ್ಥಾನ ನೀಡಿದ್ದರೂ ಹೆಣ್ಣನ್ನು ಹೀನಾಯವಾಗಿ ಕಾಣುವ ಸಾಮಾಜಿಕ…

ದೇಶದ ಪ್ರಗತಿಗೆ ವಿಪಕ್ಷಗಳು ಅಡ್ಡಗಾಲು ಹಾಕುತ್ತಿವೆ – ಮೋದಿ!

ಭಗಲ್ ಪುರ : ರಾಷ್ಟ್ರದ ಹಿತಾಸಕ್ತಿ ಮನದಲ್ಲಿಟ್ಟು ಎನ್ ಡಿಎ ಕೆಲಸ ಮಾಡುತ್ತಿದ್ದರೆ ವಿಪಕ್ಷಗಳು ವಿರೋಧಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.