ಲಕ್ಷ್ಮೇಶ್ವರ:

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾನವ ಹಕ್ಕುಗಳು ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆ ರಾಜ್ಯ ಆರೋಗ್ಯ ಘಟಕ ಕಾರ್ಯದರ್ಶಿ ಹಾಗೂ ಜಿಲ್ಲಾ ಸಂಯೋಜಕ ನಿರಂಜನ ವಾಲಿ ನೇತೃತ್ವದಲ್ಲಿ ಲಕ್ಷ್ಮೇಶ್ವರ ತಾಲೂಕ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆ ಅಧ್ಯಕ್ಷ ರಾಗಿ ಸೋಮಣ್ಣ ಬೆಟಗೇರಿ ನೇಮಕಗೊಂಡರು ಇನ್ನುಳಿದಂತೆ ಉಪಾಧ್ಯಕ್ಷ ರಾಗಿ ಪದ್ಮರಾಜ ಪಾಟೀಲ್, ಪ್ರದಾನ ಕಾರ್ಯದರ್ಶಿ ವೀರೇಂದ್ರ ಕಾಳಮ್ಮನವರ, ಸಹ ಕಾರ್ಯದರ್ಶಿ ಶಿವಲಿಂಗಯ್ಯ ಹೋತಗಿಮಠ ಸಂಘಟನೆ ಕಾರ್ಯದರ್ಶಿ ದಾದಾಪೀರ ನದಾಫ, ಜಗದೀಶ ಇಳಗೇರ, ಖಜಾಂಚಿ ಆಗಿ ಮಲ್ಲನಗೌಡ ಪಾಟೀಲ ನೇಮಕ ಗೊಂಡರು
ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಸೋಮಣ್ಣ ಬೆಟಗೇರಿ ತಾಲೂಕಿನ ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಆದರೆ ನಮ್ಮ ಸಂಸ್ಥೆಯಿಂದ ಅದರ ಸಲುವಾಗಿ ಹೋರಾಟ ಮಾಡುತ್ತೇವೆ ಮಾನವ ಹಕ್ಕು ಉಲ್ಲಂಘನೆ ಆಗದೆ ಇರುವ ಹಾಗೆ ಜನರೊಂದಿಗೆ ಬೆರೆತು ಕೆಲಸಮಾಡುತ್ತೇವೆ ಎಂದು ಹೇಳಿದರು

ಈ ಸಂದರ್ಭದಲ್ಲಿ ಸದಸ್ಯರಾದ ಮಲ್ಲಿಕಾರ್ಜುನ ಸೂರಣಗಿ, ಶೇಕಣ್ಣ ಕಾಳೆ, ಅಣ್ಣಪ್ಪ ರಾಮಗೇರಿ, ಶಿವು ಮಣ್ಣೂರ, ಮುದಕಣ್ಣ ಗದ್ದಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ:ಬತ್ತಿದ ಬೋರ್ ವೆಲ್ ನಲ್ಲಿ ಜಲಲ ಧಾರೆ…!

ಅಂತರ್ಜಲ ಹೆಚ್ಚಳದಿಂದ ಬತ್ತಿದ ಕೊಳವೆ ಬಾವಿಯಲ್ಲಿ ನೀರು ಚಿಮ್ಮುತ್ತಿದೆ. ಇದರಿಂದ ರೈತರಲ್ಲಿ ಸಂತಸ ಮೂಡಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಲಕ್ಷ್ಮೇಶ್ವರ ತಾಲೂಕಿನ ಅಡರಕಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ.

ರಾಜ್ಯದಲ್ಲಿಂದು 947 ಕೊರೊನಾ ಪಾಸಿಟಿವ್! : ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 946 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 15242…

ಜಗತ್ತಿನಾದ್ಯಂತ ಮುಂದುವರೆದ ಮರಣ ಮೃದಂಗ!

ಕೊರೊನಾ ಹಾವಳಿ ದಿನದಿಂದ ದಿನಕ್ಕೆಹೆಚ್ಚಾಗುತ್ತಿದ್ದು, ಇಲ್ಲಿಯವರೆಗೂ ಜಗತ್ತಿನಲ್ಲಿ 2.48 ಲಕ್ಷ ಜನರು ಸಾವನ್ನಪ್ಪಿದ್ದಾರೆ.

ಆಂತರಿಕ ಕಚ್ಚಾಟದಿಂದ ಬಿಜೆಪಿ ಸರ್ಕಾರ ಪತನವಾದರೆ ನಾವು ಜವಾಬ್ದಾರರಲ್ಲ-ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಯಾವ ಶಾಸಕರು ರಾಜಿನಾಮೆ ನೀಡುವುದಿಲ್ಲ. ತಮ್ಮ ಪಕ್ಷದ ಹುಳುಕು ಮುಚ್ಚಿಕೊಳ್ಳಲು ಸಚಿವ ರಮೇಶ್ ಜಾರಕಿಹೊಳಿ ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟವೇ ಬಿಜೆಪಿಗೆ ಮುಳುವಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.