ಲಕ್ಷ್ಮೇಶ್ವರ.

ಲಕ್ಷ್ಮೇಶ್ವರ ಪಟ್ಟಣದಲ್ಲಿ ಕೊಡಿಯಲ್ಲಮ್ಮ ದೇವಸ್ಥಾನದ ಮುಂಬಾಗ, ಸಾರ್ವಜನಿಕ ಬಯಲು ಪ್ರದೇಶದಲ್ಲಿ ಇಸ್ಪೀಟ್ (ಅಂದರ ಬಾಹರ) ಆಡುತ್ತಿದ್ದ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ ಅವರಿಂದ 5900 ರೂಪಾಯಿ ಹಾಗೂ ಇಸ್ಪೀಟ್ ಎಲೆಗಳನ್ನು ವಸಪಡಿಸಿಕೊಂಡ್ಡಿದ್ದಾರೆ ಆಡುತ್ತಿದವರ ವಿವರ ರಮೇಶ, ಚ, ಒಂಕಾರಿ,ಸೋಮರೆಡ್ಡಿ ಹ, ಹಾದಿಮನಿ, ಮಹದೇವಪ್ಪ, ಚ ಅಣ್ಣಿಗೇರಿ,ಮಂಜುನಾಥ, ಮ, ಬಾರಕೇರ, ಹನುಮಂತಪ್ಪ ಸೋ ಉಳ್ಳಟ್ಟಿ, ನಿತೀಶ,ಉ, ಶಿರಹಟ್ಟಿ ಬಂದಿತರು,
ಲಕ್ಷ್ಮೇಶ್ವರ ಪಿಎಸ್ಐ, ಪ್ರಕಾಶ ಡಿ ನೇತೃತ್ವದಲ್ಲಿ ತನಿಖಾದಿಕಾರಿ ಎಸ್, ಐ, ಚಿಕ್ಕನಗೌಡ್ರ, ಪೊಲೀಸ್ ಸಿಬ್ಬಂದಿಗಳು ಕಾರ್ಯಚರಣೆ ಮಾಡಿ ಬಂದಿಸುವಲ್ಲಿ ಯಶಸ್ವಿ ಆಗಿದ್ದಾರೆ ಲಕ್ಷ್ಮೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

You May Also Like

ಕೊರೊನಾ ನಿಯಂತ್ರಣ ಮಾರ್ಗಸೂಚಿ: ಗದಗ ಡಿಸಿ ಪ್ರಕಟಣೆ

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ಹೆಚ್ಚಾಗುತ್ತಿದ್ದು, ನಿಯಂತ್ರಣ ಕಾರ್ಯ ಅತ್ಯಾವಶ್ಯವಾಗಿದೆ. ವಿಪತ್ತು ನಿರ್ವಹಣೆ ಕಾಯ್ದೆ 2005 ರಲ್ಲಿನ ಸೆಕ್ಷನ್ 24ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಾದ್ಯಂತ ಸಾರ್ವಜನಿಕ ಸಮಾರಂಭ, ಆಚರಣೆಗಳು, ಮನರಂಜನೆ ಕಾರ್ಯಕ್ರಮಗಳಿಗೆ ಜನರ ಒಗ್ಗೂಡುವಿಕೆಗೆ ಕೆಳಕಂಡಂತೆ ನಿಯಂತ್ರಣ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಿದೆ.

ಕೋಮು ಸೌಹಾರ್ದತೆ ಮತ್ತು ಅಜ್ಜನವರು

ಕೋಮುವಾದ ಈಗ ಇದೊಂದು ವಿಚಿತ್ರ ಶಬ್ದ. ಸೌಹಾರ್ದತೆಯ ಹುಡುಕಾಟ ಅನಿವಾರ್ಯವಾದ ಕಾಲ.

ಗದಗ ಜಿಲ್ಲೆಯ ಖಾಕಿ ಖದರ್ ಗೆ ಜನರು ಖುಷ್..!: ಕಳೆದ ವಸ್ತುಗಳು ಕೈಸೇರಿದ್ದಕ್ಕೆ ಜನ್ರು ಖುಷ್ !

ಖಾಕಿ ತನ್ನ ಖದರ್ ತೋರಿಸಿದರೆ ಏನೆಲ್ಲ ಮಾಡಬಹುದು ಎನ್ನುವುದಕ್ಕೆ ಗದಗ ಜಿಲ್ಲೆಯ ಪೊಲೀಸರು ತಾಜಾ ಉದಾಹರಣೆ. ಒಂದು ವರ್ಷದಿಂದ ಜಿಲ್ಲೆಯಲ್ಲಿ ಆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳತನ ಜಾಲ ಭೇದಿಸಿ ಕಳ್ಳರ ಹೆಡೆಮುರಿ ಕಟ್ಟಿ ಜನರು ಕಳೆದುಕೊಂಡ ವಸ್ತುಗಳನ್ನು ಮರಳಿಸುವ ಮೂಲಕ ಜಿಲ್ಲಾ ಪೊಲೀಸ್ ಇಂದು ಜನರ ಮೆಚ್ಚುಗೆಗೆ ಪಾತ್ರವಾಯಿತು.