ಗದಗ : ಜಿಲ್ಲಾದ್ಯಂತ ಜಾರಿಗೊಳಿಸಲಾದ ವಾರಾಂತ್ಯದ ಕರ್ಪ್ಯು ಹಿನ್ನೆಲಯಲ್ಲಿ ನಗರದ ವಿವಿಧ ಸ್ಥಳಗಳಿಗೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಭೇಟಿ ನೀಡಿ ಪರಿಶೀಲಿಸಿದರು. ಸೋಂಕು ನಿಯಂತ್ರಣಕ್ಕಾಗಿ ಜಾರಿಗೊಳಿಸಲಾದ ಮಾರ್ಗಸೂಚಿಗಳ ಪಾಲನೆಯಾಗುವಂತೆ ಕ್ರಮ ಕೈಗೊಳ್ಳಲು ತಿಳಿಸಿದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ತಹಶೀಲ್ದಾರ ಕಿಶನ್ ಕಲಾಲ ಹಾಜರಿದ್ದರು. 

Leave a Reply

Your email address will not be published. Required fields are marked *

You May Also Like

ಉಡುಪಿಯಲ್ಲಿ ಕ್ವಾರಂಟೈನ್ ಆದವರಿಗೆ ಮಂಗಳೂರಿನಲ್ಲಿ ಸೋಂಕು!

ಮಂಗಳೂರು: ಉಡುಪಿಯಲ್ಲಿ ಕ್ವಾರಂಟೈನ್ ಮುಗಿಸಿ ನಂತರ ಮಂಗಳೂರಿಗೆ ಬಂದಿದ್ದ 7 ಜನರಲ್ಲಿ ಕೊರೊನಾ ಸೋಂಕು ಇರುವುದು…

ಕೊಪ್ಪಳ ಜಿಲ್ಲೆಯಲ್ಲಿಂದು 36 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು ಮತ್ತೆ 36 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 80ಕ್ಕೆ ಏರಿಕೆಯಾಗಿದೆ.

ರಕ್ತದಾನ ಮಾಡಿ ಜೀವ ಉಳಿಸಿ

ಆರೋಗ್ಯವಂತ ಯುವಕ ಯುವತಿಯರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆಯಿಂದ ಬಳಲುವ ಅಮೂಲ್ಯ ಜೀವಗಳನ್ನು ಉಳಿಸಲು ಮುಂದಾಗಬೇಕೆಂದು ಐಎಂಎ ಬ್ಲಡ್ ಬ್ಯಾಂಕ್‌ನ ವೈದ್ಯಾಧಿಕಾರಿ ಆರ್.ಟಿ. ಪವಾಡಶೆಟ್ಟರ್ ಹೇಳಿದರು.

ಗದಗ ಜಿಲ್ಲೆಯಲ್ಲಿಂದು 61 ಕೊರೊನಾ ಪಾಸಿಟಿವ್ : ಯಾವ ಊರಲ್ಲಿ ಎಷ್ಟು?

ಜಿಲ್ಲೆಯಲ್ಲಿ ರವಿವಾರ ದಿ.26 ರಂದು ಒಟ್ಟು 61 ಕೊವಿಡ್-19 ಸೋಂಕು ಪ್ರಕರಣ ದೃಢಪಟ್ಟಿವೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ತಿಳಿಸಿದ್ದಾರೆ.