ಬೆಂಗಳೂರ:ಇಂದು ಬೆಂಗಳೂರಿನ ಗೋವಿಂದರಾಜನಗರ ವಾರ್ಡ್,ಮೂಡಲಪಾಳ್ಯದ ಸರ್ಕಾರಿ ಶಾಲೆ ಹತ್ತಿರ ಎಲ್.ಪಿ.ಜಿ ಸಿಲಿಂಡರ್‍ಗಳಿಗೆ ಬೆಂಕಿಯಾಗಿದ್ದು, ಕೂಡಲೇ ರಾಜಾಜಿನಗರ & ನಾಗರಭಾವಿ ಠಾಣೆಗಳಿಂದ ವಾಹನ & ಅಧಿಕಾರಿ/ಸಿಬ್ಬಂದಿಳು ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಂದಿಸಿರುತ್ತಾರೆ. ಈ ಘಟನಾ ವೇಳೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಕೋಟೆನಾಡಿನಲ್ಲಿ ಕೇಂದ್ರದ ವಿರುದ್ಧ ಕೈ ಪ್ರತಿಭಟನೆ

ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಕಾಯ್ದೆ, ಪೆಟ್ರೋಲ್-ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಪಟ್ಟಣದಲ್ಲಿ 400ಕ್ಕೂ ಅಧಿಕ ಟ್ರಾಕ್ಟರ್ ರ‍್ಯಾಲಿ ನಡೆಸುವ ಮೂಲಕ ಕಾಂಗ್ರೆಸ್ ಪಕ್ಷ ದಿಂದ ಪ್ರತಿಭಟನೆ ನಡೆಸಲಾಯಿತು.

ಗದಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ನಡೆಯಲಿದೆ ಗ್ರಾಪಂ ಚುನಾವಣೆ

ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಹಾಗೂ ತೆರವಾಗಿರುವ ಗ್ರಾಮ ಪಂಚಾಯತ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಜರುಗಿಸಲು ಚುನಾವಣೆ ವೇಳಾ ಪಟ್ಟಿಯನ್ನು ಹೊರಡಿಸಲಾಗಿದೆ.

ಪದವಿ ಕಾಲೇಜು ತೆರೆಯಲು ಓಕೆ….ಪಿಯು ಕಾಲೇಜು ಮಾತ್ರ ಸದ್ಯಕ್ಕೆ ಇಲ್ಲ!

ಬೆಂಗಳೂರು : ಕಾಲೇಜುಗಳನ್ನು ಪ್ರಾರಂಭಿಸಲು ದಿನಾಂಕ ನಿಗದಿ ಪಡಿಸಲಾಗಿದ್ದು, ಪಿಯು ಕಾಲೇಜು ಸದ್ಯಕ್ಕೆ ಆರಂಭ ಆಗುವುದಿಲ್ಲ ಎಂದು ಸರ್ಕಾರ ಹೇಳುತ್ತಿದೆ.

ಹಲವು ಜಿಲ್ಲೆಗಳಲ್ಲಿ ಸಾರಿಗೆ ಇಲಾಖೆ ಕಚೇರಿ ಆರಂಭ!

ಗೃಹ ಸಚಿವಾಲಯದಿಂದ ಲಾಕ್‌ಡೌನ್ ಕ್ರಮಗಳ ಕುರಿತು ಹೊಸ ಮಾರ್ಗಸೂಚಿಗಳು ಮತ್ತು ರಾಜ್ಯ ಸರ್ಕಾರದ ಆದೇಶದಂತೆ ಹಸಿರು ವಲಯಕ್ಕೊಳಪಡುವ 14 ಜಿಲ್ಲೆಗಳಲ್ಲಿ ಸಾರಿಗೆ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ.