ಬೆಂಗಳೂರ:ಇಂದು ಬೆಂಗಳೂರಿನ ಗೋವಿಂದರಾಜನಗರ ವಾರ್ಡ್,ಮೂಡಲಪಾಳ್ಯದ ಸರ್ಕಾರಿ ಶಾಲೆ ಹತ್ತಿರ ಎಲ್.ಪಿ.ಜಿ ಸಿಲಿಂಡರ್‍ಗಳಿಗೆ ಬೆಂಕಿಯಾಗಿದ್ದು, ಕೂಡಲೇ ರಾಜಾಜಿನಗರ & ನಾಗರಭಾವಿ ಠಾಣೆಗಳಿಂದ ವಾಹನ & ಅಧಿಕಾರಿ/ಸಿಬ್ಬಂದಿಳು ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಂದಿಸಿರುತ್ತಾರೆ. ಈ ಘಟನಾ ವೇಳೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿ..!

ದಾವಣಗೆರೆ: ಜಿಲ್ಲೆ ಚನ್ನಗಿರಿಯ 56 ವರ್ಷ ಮಹಿಳೆ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಅನಾರೋಗ್ಯದ ನಿಮಿತ್ತ ಮಹಿಳೆ…

6 ರಿಂದ 8ನೇ ತರಗತಿ ಶಾಲಾರಂಭದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ ನೋಡಿ

ಕೋವಿಡ್ ನಂತರ ರಾಜ್ಯದಲ್ಲಿ ಫೆ.22 ರಿಂದ 6 ರಿಂದ 8ನೇ ತರಗತಿಯ ಪೂರ್ಣಾವಧಿ ಶಾಲೆ ಪ್ರಾರಂಭ ಮತ್ತು ವಿದ್ಯಾಗಮ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಮತ್ತೊಬ್ಬ ಸಚಿವರಿಗೆ ಕೊರೋನಾ ಸೋಂಕು..!

ವಸತಿ ಸಚಿವ ಜಿತೇಂದ್ರ ಅವ್ಹಾದ್ ಅವರ ನಂತರ ಮತ್ತೊಬ್ಬ ಸಚಿವರಿಗೆ ಕೊರೊನಾ ಸೋಂಕು ತಗುಲಿದೆ. ಕಾಂಗ್ರೆಸ್ ನಾಯಕ ಹಾಗೂ ಲೋಕೋಪಯೋಗಿ ಸಚಿವ ಅಶೋಕ್ ಚವ್ಹಾಣ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.