ಪ್ರಧಾನಮಂತ್ರಿ ಗ್ರಾಮ ಸಡಕ ಯೋಜನೆ ಅಡಿಯಲ್ಲಿ ರಸ್ತೆ ಕಾಮಗಾರಿಗೆ ಚಾಲನೆ

ಉತ್ತರಪ್ರಭ

ನರೆಗಲ್ಲ: ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಗುತ್ತಿಗೆದಾರರು ಆಧ್ಯತೆ ನಿಡಬೇಕು ಎಂದು ಶಾಸಕ KSSIDC ಅಧ್ಯಕ್ಷ ಕಳಕಪ್ಪ ಜಿ,ಬಂಡಿ ಹೇಳಿದರು. ಅವರು ಸಮೀಪದ ಹಾಲಕೆರೆ ಗ್ರಾಮದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ ಯೋಜನೆ ಅಡಿಯಲ್ಲಿ 9 ಕೋಟಿ ರೂಪಾಯಿ ವೆಚ್ಚದ ಹಾಲಕೆರೆ ಗ್ರಾಮದಿಂದ ತೋಟಗಂಟಿ ಮಾರ್ಗವಾಗಿ ಅಬ್ಬಿಗೇರಿ ವರೆಗೆ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಗುಣಮಟ್ಟದ ರಸ್ತೆಗಳಿಂದ ಅಭಿವೃದ್ಧಿಗೆ ಆಧ್ಯತೆ ನೀಡಲಾಗುತ್ತದೆ ಜನಪ್ರತಿನಿಧಿಗಳ ಸಹಕಾರದೊಂದಿಗೆ ಸಾರ್ವಜನಿಕರಿಗೆ ಉಪಯೋಗಿಸುವಂತೆ ತಿಳಿಸಿದರು.

ದಿವ್ಯ ಸಾನಿಧ್ಯವಹಿಸಿ ಮಾತನಾಡಿದ ಹಾಲಕೆರೆ ಪರಮ ಪೂಜ್ಯ ಶ್ರೀ ಮುಪ್ಪಿನ ಬಸವಲಿಂಗ ಸ್ವಾಮಿಗಳು ಗ್ರಾಮೀಣ ಪ್ರದೇಶಗಳ ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರು ಸೇರಿದಂತೆ ಹಲವು ಮೂಲ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಿದಾಗ ಮಾತ್ರ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾಗುವುದರೊಂದಿಗೆ ದೇಶದ ಉನ್ನತಿಗೂ ಸಹಾಯವಾಗುತ್ತದೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ರೋಣ ಮಂಡಳ ಬಿಜೆಪಿ ಅಧ್ಯಕ್ಷ ಮುತ್ತಣ್ಣ ಕಡಗದ.ಸಜ್ಜನ ವಕೀಲರು.ಸಂಗಮೇಶ ಅಬ್ಬಿಗೇರಿ.ಹನುಮಂತ ಸೂಡಿ. ಬಸವರಾಜ ಅಂಗಡಿ. ರಾಜಶೇಖರಗೌಡ ಪಾಟೀಲ, ಚನ್ನು ಪಾಟೀಲ, ಗ್ರಾಮದ ಮುಖಂಡರು ಕಾರ್ಯಕರ್ತರು ಇದ್ದರು.

Leave a Reply

Your email address will not be published. Required fields are marked *

You May Also Like

ಶಾಸಕ‌ ಶಿವನಗೌಡ ಬಗ್ಗೆ ಮಾತಾಡುವ ನೈತಿಕತೆ ಪ್ರತಾಪಗೌಡಗೆ ಇಲ್ಲ;ಶಿವಣ್ಣ ನಾಯಕ

ಉತ್ತರಪ್ರಭ ಸುದ್ದಿ ಮಸ್ಕಿ‌: ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕನ ಬಗ್ಗೆ ಮಾತನಾಡಲು ಪ್ರತಾಪಗೌಡ ಪಾಟೀಲಗೆ ಯಾವ…

ಸ್ಮಶಾನದಲ್ಲಿ ಅಭಿಮಾನಿಯ ಹೊಸ ಕಾರಿಗೆ ಚಾಲನೆ ನೀಡಿದ ಸತೀಶ್ ಜಾರಕಿಹೊಳಿ

ಇಲ್ಲಿನ ಸದಾಶಿವನಗರದ ಸ್ಮಶಾನ ಭೂಮಿಯಲ್ಲಿ ಶನಿವಾರ ಅಭಿಮಾನಿಯ ಹೊಸ ಕಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ ಜಾರಕಿಹೊಳಿ ಚಾಲನೆ ನೀಡಿದರು.

ಕಂದಮ್ಮಗಳಿಗೂ ಕೋವಿಡ್ ಕಾಟ.!: ಗದಗ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ..!

ಗದಗ: ವಿಕೆಂಡ್ ಗದಗ ಜಿಲ್ಲೆಯ ಜನರ ನಿದ್ದೆ ಕದ್ದಂತಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ…

ಎಚ್.ಎಸ್.ವೆಂಕಟಾಪೂರದ ನೀರಿನ ಬವಣೆ ನೀಗುವುದು ಯಾವಾಗ..?

ಅದು ಆ ತಾಲೂಕಿನ ಕಟ್ಟಕಡೆಯ ಗ್ರಾಮ. ಆ ತಾಲೂಕಿನಲ್ಲಿ ಆ ಗ್ರಾಮ ಇದ್ರೂ ವಿಧಾನ ಸಭಾ ಕ್ಷೇತ್ರ ಮಾತ್ರ ಬೇರೆಯದೆ. ಎಲ್ಲಿಯ ತಾಲೂಕು, ಎಲ್ಲಿಯ ವಿಧಾನಸಭಾ ಕ್ಷೇತ್ರ, ಎಲ್ಲಿಯ ಆ ಗ್ರಾಮ ಎನ್ನುವಂತಾಗಿದೆ.