ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕನ ನಿರ್ದೇಶಕ ಮಂಡಳಿಯ ಉಳಿದ ಅವಧಿಗೆ 2 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ಎನ್.ಆರ್.ದೇಶಪಾಂಡೆ, ಹಿಂದುಳಿದ ಅ ವರ್ಗದ ಕ್ಷೇತ್ರದಿಂದ ಎಂ.ಬಿ.ಬಡ್ನಿ ಅವರು ಸೋಮವಾರ ಅವಿರೋವಾಗಿ ಆಯ್ಕೆಯಾದರು.

ಸಾಮಾನ್ಯ ಕ್ಷೇತ್ರದಿಂದ ಎನ್.ಆರ್.ದೇಶಪಾಂಡೆ, ಹಿಂದುಳಿದ ಅ ವರ್ಗದ ಕ್ಷೇತ್ರದಿಂದ ಎಂ.ಬಿ.ಬಡ್ನಿ ಅವರು ಸೋಮವಾರ ಅವಿರೋಧ ಆಯ್ಕೆ

ನಿರ್ದೇಶಕ ಮಂಡಳಿಯ 2 ಸ್ಥಾನಗಳಿಗೆ 7 ನಾಮಪತ್ರ ಸಲ್ಲಿಕೆ ಆಗಿದ್ದವು, ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯದಿನವಾಗಿದ್ದ ಸೋಮವಾರ 5 ಜನ ತಮ್ಮ ನಾಮಪತ್ರ ಹಿಂದಕ್ಕೆ ಪಡೆದುಕೊಂಡರು. ಇನ್ನೂಳಿದ ಇಬ್ಬರು ಅವಿರೋಧವಾಗಿ ಆಯ್ಕೆಯಾದರು. ಎಂದು ಚುನಾವಣಾಧಿಕಾರಿ ಪ್ರಶಾಂತ ಮುಧೋಳ ತಿಳಿಸಿದರು.
ಅರ್ಬನ್ ಬ್ಯಾಂಕ್ ನ ಹಾಲಿ ಅಧ್ಯಕ್ಷರಾಗಿದ್ದ ಸಿ.ಬಿ.ಬಡ್ನಿ ಹಾಗೂ ನಿರ್ದೇಕರಾಗಿದ್ದ ಆರ್.ಎನ್.ದೇಶಪಾಂಡೆ ಅವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಿತು.

Leave a Reply

Your email address will not be published. Required fields are marked *

You May Also Like

ಲಾಕ್ ಡೌನ್ ಅವಧಿ ಮುಗಿಯುವವರೆಗೂ ವಿಮಾನ-ರೈಲು ಸೇವೆ ರದ್ದು

ನವದೆಹಲಿ : ಲಾಕ್ ಡೌನ್ ಮೇ. 17ರ ವರೆಗೆ ಮುಂದುವರೆದ ಹಿನ್ನೆಲೆಯಲ್ಲಿ ಲಾಕ್ ಡೌನ್ ತೆರುವುಗೊಳ್ಳುವವರೆಗೂ…

ಕೊರೋನಾ ಸೋಂಕು ಹರಡುತ್ತಿರುವುದರ ಹಿಂದಿನ ಕ್ವಾರಂಟೈನ್ ಕಥೆ ಏನು ಗೊತ್ತಾ..!

ಈಗಾಗಲೇ ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚತ್ತಲಿದ್ದು ಜನರಲ್ಲಿ ಸಹಜವಾಗಿಯೇ ಆತಂಕ ಮನೆಮಾಡಿದೆ. ಆದರೆ ಕೊರೋನಾ ಸೋಂಕು ಇನ್ನೇನು ನಿಯಂತ್ರಣಕ್ಕೆ ಬರುತ್ತದೆ ಎನ್ನುವಷ್ಟರಲ್ಲಿ ವಲಸಿಗರಿಗೆ ವಿನಾಯಿತಿ ನೀಡಲಾಯಿತು. ಇದು ಒಂದು ರೀತಿಯಿಂದ ಸೋಂಕು ಮತ್ತಷ್ಟು ಹರಡಲು ಕಾರಣವಾಯಿತು ಎನ್ನಬಹುದು.

ಗದಗ ಜಿಲ್ಲೆ ಸದ್ಯಕ್ಕೆ ಲಾಕ್ ಡೌನ್ ಇಲ್ಲ: ಡಿಸಿ ಸುಂದರೇಶ ಬಾಬು

ಜಿಲ್ಲೆಯಲ್ಲಿ ಒಂದು ಹಂತಕ್ಕೆ ಕೋರೊನಾ ಸೋಂಕು ಹರಡುವಿಕೆ ನಿಯಂತ್ರಣದಲ್ಲಿದ್ದು ತಕ್ಷಣಕ್ಕೆ ಯಾವುದೇ ಬಗೆಯ ಲಾಕ್ ಡೌನ್ ಜಾರಿ ಮಾಡುತ್ತಿಲ್ಲ ಎಂದು ಗದಗ ಜಿಲ್ಲಾಧಿಕಾರಿ ಸುಂದರೇಶ ಬಾಬು ತಿಳಿಸಿದ್ದಾರೆ.

ಕತ್ತಲಲ್ಲಿ ಕಲೆಗಾರನ ಬದುಕು: ದಣಿವರಿಯದ ಶಿಲ್ಪಕಲಾಪ್ರೇಮಿ ಮಾನಪ್ಪ ಸುತಾರ

ಕಲ್ಲಿಗೆ ಕಲೆಯ ಸ್ಪರ್ಷ ಸಿಕ್ಕಾಗ ಮಾತ್ರ ಭಾವನೆಗಳೇ ಬದಲಾಗುವ ಶಕ್ತಿ ಅದಕ್ಕೆ ಸಿಗುತ್ತದೆ. ಕಲ್ಲು, ಕಲೆಗಾರನ ತೆಕ್ಕೆಯಲ್ಲಿ ಬಿದ್ದಾಗಲಷ್ಟೇ ಅದಕ್ಕೆ ಹೊಸ ಅವತಾರವೇ ಸಿಗಲಿದೆ. ಇಂತಹ ಅವತಾರ ಪಡೆದ ಕಲ್ಲು ದೇವರಾಗಿ, ಜನರಿಂದ ಪೂಜ್ಯನೀಯ ವಸ್ತುವಾಗುತ್ತದೆ. ಆದರೆ, ಕಲ್ಲಿಗೆ ಮೂರ್ತಿರೂಪ ಕೊಟ್ಟು, ದೇವರನ್ನಾಗಿಸಿ ಅಥವಾ ಇತಿಹಾಸದ ಸಂಸ್ಕೃತಿಯನ್ನೇ ರೂಪಿಸುವ ಕಲೆಗಾರರ ಬದುಕು ಮಾತ್ರ ಇನ್ನೂ ಕತ್ತಲಲ್ಲಿಯೇ ಉಳಿದಿದೆ.