ಉತ್ತರಪ್ರಭ

ಗದಗ: ಪ್ರವಾಸೋದ್ಯಮ ಇಲಾಖೆಯಿಂದ ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಕಾಯ್ದೆ-2015 ಜಾರಿಯಲ್ಲಿದ್ದು ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಉದ್ಯಮಗಳು ಸರ್ಕಾರವು ಪ್ರವಾಸೋದ್ಯಮ ಕ್ಷೇತ್ರದಲ್ಲಿ ನೀಡುವ ರಿಯಾಯತಿಗಳನ್ನು (ತೆರಿಗೆ) ಪಡೆಯಲು ಕೆಟಿಟಿಎಫ್ ನೊಂದಣಿ ಕಡ್ಡಾಯವಾಗಿರುತ್ತದೆ. ಗದಗ ಜಿಲ್ಲೆಯ ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ, ಟ್ರಾವೆಲ್ಸ್ ಏಜೆನ್ಸಿ ಮತ್ತು ಟೂರ್ ಆಪರೇಟರ್‌ಗಳು ಮನರಂಜನಾ ಪಾರ್ಕ ಹಾಗೂ ಇತರೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವವರು https://kttfkarnatakatourism.org/  ಅಥವಾ https://www.karantakatourism.org ವೆಬ್‌ಸೈಟ್ ಗೆ ಭೇಟಿ ನೀಡಿ ತಮ್ಮ ಸಂಸ್ಥೆ ಉದ್ಯಮವನ್ನು ನೋಂದಣಿ ಮಾಡಬೇಕಾಗಿದೆ.

ಈಗಾಗಲೇ ಪ್ರವಾಸೋದ್ಯಮ ಇಲಾಖೆಯಲ್ಲಿ ಅನುಮೋದನೆ ಪಡೆದ ಹೋಟೆಲ್ ಮತ್ತು ರೆಸ್ಟಾರ್ಟಗಳು ಸಹ ಕೆ.ಟಿ.ಟಿ.ಎಫ್ ನೋಂದಣಿ ಮಾಡಲು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಂಶಯದ ಆಸಾಮಿಯಿಂದ ಪತ್ನಿ, ಮಗನಿಗೆ ಚಾಕು ಇರಿತ

ಉತ್ತರಪ್ರಭ ಸುದ್ದಿ ಗದಗ: ಕೌಟುಂಬಿಕ ಕಲಹ ಹಿನ್ನೆಲೆ ಹೆಂಡತಿ, ಆರು ವರ್ಷದ ಮಗನಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ…

ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ನಿಯಮಕ್ಕೆ ಆಕ್ಷೇಪಣೆ

ಶಿಕ್ಷಕರ ವರ್ಗಾವಣಾ ಕಾಯ್ದೆಯನ್ನು ಸಂಪೂರ್ಣ ಶಿಕ್ಷಕ ಸ್ನೇಹಿ ವರ್ಗಾವಣಾ ಕಾಯ್ದೆಯಾಗಿ ರೂಪಗೊಳ್ಳಬೇಕಾದರೆ ಕೆಲವು ಅಂಶಗಳನ್ನು ಅಳವಡಿಸಿಕೊಂಡು ಅಂತಿಮ ನಿಯಮಗಳನ್ನು ಹಾಗೂ ಮಾರ್ಗಸೂಚಿಗಳನ್ನು ಪ್ರಕಟಿಸಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಈ ಕುರಿತು ಇಂದು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ.

ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ : ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಮೇಘನ್.ಎಚ್.ಕೆ

ಎಚ್.ಕೆ.ಮೇಘನ್: ನೀಟ್ ಪರೀಕ್ಷೆಯಲ್ಲಿ 5ನೇ ರ್ಯಾಂಕ್​ ಬಂದಿರುವುದು ಸಂತಸವನ್ನು ತಂದಿದೆ. ದೆಹಲಿಯ ಏಮ್ಸ್‌ನಲ್ಲಿ ಎಂಬಿಬಿಎಸ್ ಕೋರ್ಸ್‌ಗೆ ಸೇರಬೇಕು ಎಂದುಕೊಂಡಿದ್ದೇನೆ. ವೈದ್ಯನಾಗಬೇಕೆಂಬ ಕನಸು ಇಟ್ಟುಕೊಂಡಿದ್ದ ಹಿನ್ನೆಲೆಯಲ್ಲಿ ಪ್ರೌಢಶಾಲೆಗೆ ಬಂದ ತಕ್ಷಣವೇ ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದೆ. ಕರೊನಾ ರಜೆ ಸಿಕ್ಕ ಕಾರಣ ಓದಲು ಮತ್ತಷ್ಟು ಅವಕಾಶ ಸಿಕ್ಕಂತಾಯಿತು. ಈ ಸಾಧನೆಗೆ ಎಲ್ಲ ಪ್ರೋತ್ಸಾಹ ನೀಡಿದ ನನ್ನ ಪಾಲಕರಿಗೆ ಹಾಗೂ ಉಪನ್ಯಾಸಕರಿಗೆ ಧನ್ಯವಾದಗಳು ಎಂದು ಹೇಳಿ

ನಗರ ಸಭೆ ಚುನಾವಣೆ: 17ನೇ ವಾರ್ಡನ ಪಕ್ಷೇತರ ಅಭ್ಯರ್ಥಿ  ಆಸ್ಮಾ ಮುನ್ನಾ ಸಾಭ ರೇಶ್ಮಿ ಮತ್ತು 3ನೇ ವಾರ್ಡನಲ್ಲಿ ಬಿಜೆಪಿಗೆ ಜಯ

ನಗರ ಸಭೆ ಚುನಾವಣೆ: 17ನೇ ವಾರ್ಡನ ಪಕ್ಷೇತರ ಅಭ್ಯರ್ಥಿ  ಆಸ್ಮಾ ಮುನ್ನಾ ಸಾಭ ರೇಶ್ಮಿ ಮತ್ತು…