ಮುಳಗುಂದ : ಸಮೀಪದ ಸೊರಟೂರ ಗ್ರಾಮದ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸಂಕ್ರಾಂತಿಯ ದಿನ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ “ಸೂರ್ಯ ನಮಸ್ಕಾರವೇ ಜೀವನ ಶಕ್ತಿಯ ಆಧಾರ” ಕಾರ್ಯಕ್ರಮ ನಡೆಯಿತು.
ನಿಯಮ ಬದ್ಧವಾಗಿ ಸೂರ್ಯ ನಮಸ್ಕಾರದ 12 ವಿದಗಳ ಆಸನಗಳನ್ನ ಉಸಿರಾಟದ ಮೂಲಕ ಯೋಗ ಪಟುಗಳು, ಮಹಿಳೆಯರು ಮತ್ತು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ.ಎಸ್.ಆರ್.ಮಡಿವಾಳರ, ಶಿಕ್ಷಕ ಹೊನಕೇರಪ್ಪ ಗಾರವಾಡ ಸೂರ್ಯ ನಮಸ್ಕಾರ ಮಾಡಿಸಿದರು.ಸಿಬ್ಬಂದಿಯವರೂ ಸಹಕಾರ ನೀಡಿದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ: ಶಾಸಕರು ಹೇಳಿದರೆ ಅಕ್ರಮ ಮರಳು ಗಣಿಗಾರಿಕೆಗೆ ಅನುಮತಿ ಕೊಡ್ತಾರಾ ಅಧಿಕಾರಿಗಳು?

ಮರಳು ನೀತಿ ಅನ್ವಯ ಮರಳು ಗಣಿಗಾರಿಕೆಗೆ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ನೀಡಲಾಗಿದೆ. ಆದರೆ ಮರಳು ಗುತ್ತಿಗೆ ಪಡೆದ ಗುತ್ತಿಗೆದಾರರು ಎಗ್ಗಿಲ್ಲದೇ ಸಕ್ರಮದ ಹೆಸರಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ. ಇದಕ್ಕೆ ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಅವರ ಪೋಷಣೆಯೂ ಇದೆ ಎನ್ನುವ ಮಾತುಗಳು ಕೇಳಲಾರಂಭಿಸಿವೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಕೊಕ್ಕರಗುಂದಿ ಬೂದಿಹಾಳ ಗ್ರಾಮದಲ್ಲಿರುವ ಕಲ್ಪವೃಕ್ಷ ಮರಳು ಗುತ್ತಿಗೆ ಪಾಯಿಂಟ್ ಇದಕ್ಕೆ ತಾಜಾ ಉದಾಹರಣೆಯಾಗಿದೆ.

ಕೋವಿಡ್‌ ಚಿಕಿತ್ಸೆ, ಸೌಲಭ್ಯಗಳಲ್ಲಿ ಲೋಪಗಳಾದರೆ ಸಂಸ್ಥೆಯ ಮುಖ್ಯಸ್ಥರೆ ಹೊಣೆ: ಸಚಿವ ಸುಧಾಕರ್

ಬೆಂಗಳೂರು: ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ಮತ್ತು ಸೌಲಭ್ಯಗಳನ್ನು ನೀಡುವ ವಿಷಯದಲ್ಲಿ ಲೋಪ ಅಥವಾ ದೂರುಗಳು ಕಂಡುಬಂದಲ್ಲಿ…

ತಾ.ಪಂ ಇಒ ಲಂಚ ಪಡೆಯುವ ವೇಳೆ ಎಸಿಬಿ ದಾಳಿ

ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದ ತಾ.ಪಂ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ತಾ.ಪಂ ಇಒ ಜನರಿಂದ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ಮಾಡಿದ್ದು, ಇಒ ಸಿಕ್ಕಿಬಿದ್ದಿದ್ದಾನೆ.

ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿ ಕಳಪೆ ಕಾಮಗಾರಿಗೆ ತಡೆ

ಉತ್ತರ ಪ್ರಭ ಸುದ್ದಿರೋಣ : ಪಟ್ಟಣದ ಸಿದ್ದಾರೊಡ ಮಠದ ಮುಂದಿನ ರಸ್ತೆ ದುರಸ್ಥಿಯನ್ನು ಅತ್ಯಂತ ಕಳಪೆ…