ಮುಳಗುಂದ : ಸಮೀಪದ ಸೊರಟೂರ ಗ್ರಾಮದ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸಂಕ್ರಾಂತಿಯ ದಿನ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ “ಸೂರ್ಯ ನಮಸ್ಕಾರವೇ ಜೀವನ ಶಕ್ತಿಯ ಆಧಾರ” ಕಾರ್ಯಕ್ರಮ ನಡೆಯಿತು.
ನಿಯಮ ಬದ್ಧವಾಗಿ ಸೂರ್ಯ ನಮಸ್ಕಾರದ 12 ವಿದಗಳ ಆಸನಗಳನ್ನ ಉಸಿರಾಟದ ಮೂಲಕ ಯೋಗ ಪಟುಗಳು, ಮಹಿಳೆಯರು ಮತ್ತು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ.ಎಸ್.ಆರ್.ಮಡಿವಾಳರ, ಶಿಕ್ಷಕ ಹೊನಕೇರಪ್ಪ ಗಾರವಾಡ ಸೂರ್ಯ ನಮಸ್ಕಾರ ಮಾಡಿಸಿದರು.ಸಿಬ್ಬಂದಿಯವರೂ ಸಹಕಾರ ನೀಡಿದರು.

Leave a Reply

Your email address will not be published. Required fields are marked *

You May Also Like

ದಿ. ಮಲ್ಲನಗೌಡ ಫ ಪಾಟೀಲ ಅವರ ದ್ವೀತಿಯ ಪುಣ್ಯಸ್ಮರಣೆಯಲ್ಲಿ ಪೂಜ್ಯ ಕಲ್ಲಯ್ಯಜ್ಜನವರ ತುಲಾಭಾರ

ಪುಣ್ಯಾಶ್ರಮದ ಗುರುಬಂಧುಗಳಾದ ಸಾಸರವಾಡ ಗ್ರಾಮದ ಮಲ್ಲನಗೌಡ ಪಾಟೀಲರು ಉತ್ತಮ ಸಂಗೀತ ಕಲಾವಿದರಾಗಿದ್ದರು. ಜೊತೆಗೆ ಸಾತ್ವಿಕ ಗುಣವುಳ್ಳವರಾಗಿದ್ದರು. ಅವರು ಸರಳತೆ ಹಾಗೂ ಆದರ್ಶಪ್ರಾಯ ವ್ಯಕ್ತಿತ್ವ ಉಳ್ಳವರಾಗಿದ್ದರು. ಅವರ ಪುಣ್ಯಸ್ಮರಣೆಯ ನಿಮಿತ್ಯವಾಗಿ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಶ್ಲಾಘನೀಯ ಎಂದು ವೀರೇಶ್ವರ ಪುಣ್ಯಾಶ್ರಮದ ಪೀಠಾಧೀಪತಿ ಪೂಜ್ಯ ಕಲ್ಲಯ್ಯಜ್ಜನವರು ಹೇಳಿದರು.

ಕೆ.ವಿ.ಹಂಚಿನಾಳ ಶಿಕ್ಷಣ ಸಂಸ್ಥೆಯಲ್ಲಿ ಕನಕ ಜಯಂತಿ ಆಚರಣೆ

ಉತ್ತರಪ್ರಭ ಗದಗ: ಕೆ.ವಿ‌.ಹಂಚಿನಾಳ ಪ್ಯಾರಾ ಮೆಡಿಕಲ್ ಹಾಗೂ ನರ್ಸಿಂಗ್ ಕಾಲೇಜನಲ್ಲಿ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು. ಈ…

ರೈತರ ಹೋರಾಟಕ್ಕೆ ಸ್ಪಂದಿಸಿ ಶೀರ್ಘದಲ್ಲೆ ರೈತರ ಬೇಡಿಕೆಗಳನ್ನ ಈಡೇರಿಸಲು ಭರವಸೆ

ಉತ್ತರಪ್ರಭ ಸುದ್ದಿ ಗದಗ: ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ರೈತರು ಶಿಂಗಟಾಲೂರ ಏತ ನೀರಾವರಿ ಎಡದಂಡೆ…

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಆಧಾರಿತ ಪಾಡ್ ಗೆ ಸುಧಾಕರ್ ಚಾಲನೆ

ವೆವ್ರ ಸಂಸ್ಥೆ ಮತ್ತು ಪೋರ್ಚುಗೀಸ್ ನ ಇನೋವೇವ್ ಗ್ರೂಪ್ ಸಹಯೋಗದಲ್ಲಿ ಆರಂಭಿಸಿರುವ ಹೆಲ್ತ್ ಕೇರ್ ಪಾಡ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಚಾಲನೆ ನೀಡಿದರು. ನಗರದಲ್ಲಿ ಆನ್ ಲೈನ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ವೆವ್ರ ಪಾಡ್ ಸೌಲಭ್ಯವನ್ನು ಉದ್ಘಾಟಿಸಿದರು.