ಮುಳಗುಂದ : ದಲಿತ ಸಾಹಿತ್ಯ ಪರಿಷತ್ತು ಗದಗ ತಾಲೂಕ ಘಟಕದ ವತಿಯಿಂದ ಸಾವಿತ್ರಿಬಾಯಿ ಪುಲೆ ಅವರ 191ನೇ ಜಯಂತಿ ಅಂಗವಾಗಿ ಆದರ್ಶ ಶಿಕ್ಷಕಿ ಪ್ರಶಸ್ತಿ ಪುರಸ್ಕ್ರತರಾದ ಶಿಕ್ಷಕಿ ಸುನಂದಾ ಮಡ್ಡಿಕಾರ ಅವರಿಗೆ ನಿಜಶರಣ ಅಂಬಿಗರ ಚೌಡಯ್ಯ ವಿವಿಧೋದ್ದೇಶಗಳ ಸಂಘದ ವತಿಯಿಂದ ಸನ್ಮಾನಿಸಿದರು.


ಈ ಸಂದರ್ಭದಲ್ಲಿ ಶಿಕ್ಷಕ ಪಿ.ಎಸ್.ಮರಿದೇವರಮಠ,ಸಂಘದ ಅಧ್ಯಕ್ಷ ನಾಗರಾಜ ಬಾರಕೇರ,ಶಂಕ್ರಪ್ಪ ಧರ್ಮಣ್ಣವರ,ಮಹಾಂತೇಶ ವಡ್ನಿಕೊಪ್ಪ,ಯಲ್ಲಪ್ಪ ಮೊಕಾಶಿ,ಮಹಾಂತಪ್ಪ ದಿವಟರ,ಬಸವರಾಜ ಮೊಕಾಶಿ,ಶೇಖಪ್ಪ ಸುಣಗಾರ,ಬಸಪ್ಪ ಸುಣಗಾರ,ಮಹಾಂತೇಶ ಸುಣಗಾರ,ಮಂಜುನಾಥ ತೋಟದ,ಸುರೇಶ ಸುಣಗಾರ,ನಾಗರಾಜ ಕಟ್ಟಿಮನಿ ಮೊದಲಾದವರು ಇದ್ದರು.

Leave a Reply

Your email address will not be published. Required fields are marked *

You May Also Like

ಸಂಕ್ರಾಂತಿಯ ಪುಣ್ಯಸ್ನಾನ : ಇಬ್ಬರು ಯುವಕರು ನದಿ ಪಾಲು.

ರಾಯಚೂರು:ಮಕರ ಸಂಕ್ರಾಂತಿಯ ಪುಣ್ಯಸ್ನಾನ ಮಾಡುವುದಕ್ಕಾಗಿ ತೆರಳಿದ ರಾಯಚೂರಿನ ಇಬ್ಬರು ಯುವಕರು ಕೃಷ್ಣಾ ನದಿಯ ಪಾಲಾಗಿದ್ದಾರೆ.ಸಂಕ್ರಾಂತಿ ಪೀಡೆ…

ಸಿರಿಧಾನ್ಯಗಳ ಅಭಿಯಾನ ಶನಿವಾರ ಉದ್ಘಾಟನೆ ಸಮಾರಂಭ

ರಾಯಚೂರು: ರಾಜ್ಯದಲ್ಲಿ ಸಿರಿಧಾನ್ಯ ಬೆಳೆಯುವುದನ್ನು ಉತ್ತೇಜಿಸಲು ರೈತಸಿರಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ…

ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬಾವಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಮಾಳಮಡ್ಡಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಸುಮಾ ಜೋಶಿ (35) ಮೃತಪಟ್ಟ ಮಹಿಳೆ ಯಾಗಿದ್ದಾಳೆ.