ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕ್ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮಂಗಳವಾರ ನಡೆದ ಚುನಾಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶಿವಣ್ಣ ಎಂ.ನೀಲಗುಂದ, ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಸಿ.ಬಡ್ನಿ ಅವರನ್ನ ಅವಿರೋದವಾಗಿ ಆಯ್ಕೆ ಮಾಡಲಾಯಿತು.


ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನೂತನ ನಿರ್ದೇಶಕರಾಗಿ ಆಯ್ಕೆಯಾದ ಎಂ.ಬಿ.ಬಡ್ನ, ಎನ್.ಆರ್.ದೇಶಪಾಂಡೆ ಅವರನ್ನ ಅಭಿನಂದಿಸಿದರು

ನಿರ್ದೇಶಕರಾದ ಎಂ.ಪಿ.ಮೆಣಸಿನಕಾಯಿ, ಪಿ.ಎ.ವಂಟಕರ, ಆರ್.ಸಿ.ಕಮಾಜಿ, ಎಸ್.ಬಿ.ಹಾರೋಗೇರಿ,ಎ.ಎಂ.ಹುಬ್ಬಳ್ಳಿ, ಎ.ಎನ್.ನೀಲಗುಂದ, ಎಲ್.ಎಪ್.ಅಮೋಗಿಮಠ,ವಿ.ಎಚ್.ಯಲಿಗಾರ, ಎಂ.ಎಂ.ಅದರಗುಂಚಿ, ಎಂ.ಬಿ.ಬಡ್ನಿ,ಎನ್.ಆರ್.ದೇಶಪಾಂಡೆ, ಬ್ಯಾಂಕ್ ವ್ಯವಸ್ಥಾಪಕ ಜಿ.ಎನ್.ಸುಬ್ಬಣ್ಣನವರ, ಮುಖಂಡರಾದ ಬಸವರಾಜ ಸುಂಕಾಪೂರ, ಎಂ.ಡಿ.ಬಟ್ಟೂರ, ಬಿ.ಎಂ.ವಾಲಿ, ಎಸ್.ಸಿ.ಬಡ್ನಿ, ಕೆ.ಸಿ.ಜೋಷಿ ಮೊದಲಾದವರು ಇದ್ದರು. ರೋಣ ಸಂಘಗಳ ಅಭಿವೃದ್ಧಿ ಅಧಿಕಾರಿ ಪ್ರಶಾಂತ್ ಮೂಧೋಳ ಚುನಾವಣಾ ಕರ್ತವ್ಯ ನಿರ್ವಹಿಸಿದರು.

Leave a Reply

Your email address will not be published. Required fields are marked *

You May Also Like

ಎರಡು ಯುವಕರ ಗುಂಪುಗಳ ಮದ್ಯೆ ಗಲಾಟೆ..!

ಉತ್ತರಪ್ರಭ ಸುದ್ದಿರೋಣ: ಪಟ್ಟಣದಲ್ಲಿ ಬಿಸಿ ರಕ್ತದ ಯುವಕರ ಗುಂಪುಗಳ ಗಲಾಟೆ ಮಾಡಿಕೊಂಡು, ರೋಣ ಪೊಲೀಸ್ ಠಾಣೆ…

ರೈಲು ಹಳಿಗೆ ತಲೆ ಕೊಟ್ಟು ಗದಗ ಜಿಲ್ಲೆ ಯುವಕ ಯಲವಿಗಿಯಲ್ಲಿ ಆತ್ಮಹತ್ಯೆ

ಹುಬ್ಬಳ್ಳಿ: ರೈಲ್ವೆ ಹಳಿಗೆ ತೆಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಸವಣೂರು ತಾಲೂಕಿನ ಯಲವಿಗಿಯಲ್ಲಿ ನಡೆದಿದೆ.…

ಆಲಮಟ್ಟಿ ಬಳಿ ಬೈಕ್, ಬಸ್ ಡಿಕ್ಕಿ; ಇರ್ವರ ಸಾವು

ಆಲಮಟ್ಟಿ; ಬೈಕ್ ಹಾಗು ಖಾಸಗಿ ಬಸ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಾಣ…

ಬೈಕ ಕಳ್ಳನನ್ನು ಬಂದನ ಮಾಡಿದ ಪೊಲೀಸರು

ಲಕ್ಷ್ಮೇಶ್ವರ.ಬೈಕ್ ಕಳ್ಳನನ್ನು ಪತ್ತೆ ಹಚ್ಚುವಲ್ಲಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಠಾಣೆ ಪೊಲೀಸರು ಯಶಸ್ಸಿಯಾಗಿದ್ದಾರೆ.ನಾಲ್ಕು ಬೈಕಗಳನ್ನು ಕಳ್ಳತನ…