ಮುಳಗುಂದ : ಪಟ್ಟಣದಲ್ಲಿ ಶ್ರೀ ಹೇಮರೆಡ್ಡಿ ಮಲ್ಲಮ್ಮ ಸೇವಾ ಸಂಘದ ವತಿಯಿಂದ ಬುಧವಾರ ಮಹಾಯೋಗಿ ವೇಮನರ 610 ನೇ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಸರಳವಾಗಿ ಜಯಂತಿ ಆಚರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಂ.ಡಿ.ಬಟ್ಟೂರ ಮಾತನಾಡಿ, ಮಹಾಯೋಗಿ ವೇಮನರು ತಮ್ಮ ತ್ಯಾಗಜೀವನದ ಮೂಲಕ ಮನುಕುಲ ಉದ್ದಾರಕ್ಕೆ ಹಲವು ಸಂದೇಶಗಳನ್ನ ನೀಡಿದ್ದಾರೆ. ಅವರ ತತ್ವ ಆದರ್ಶಗಳನ್ನ ನಾವು ಪಾಲಿಸಬೇಕು ಎಂದರು.

ಮಹಾಯೋಗಿ ವೇಮನ ಜಯಂತಿ ಆಚರಣೆ

ಈ ಸಂದರ್ಭದಲ್ಲಿ ಕಾಶೀನಾಥ ಮರಿದೆವರಮಠ, ಮುಖಂಡರಾದ ವಿಜಯ ನೀಲಗುಂದ, ರಾಮಣ್ಣ ಕಮಾಜಿ, ಬಸವರಾಜ ಸುಂಕಾಪೂರ, ಅಶೋಕ ಹುಣಸಿಮರದ, ಅಶೋಕ ಸೋನಗೋಜಿ, ಬಸವರಾಜ ವಾಲಿ, ಎಸ್.ಸಿ.ಬಡ್ನಿ, ಶಿವಪ್ಪ ಕೋಳಿವಾಡ, ಕಭೇರಪ್ಪ ಬಂಗಾರಿ, ಡಾ.ಸಂಜೀವ ಮಲ್ಲರಡ್ಡಿ, ಸಂಜೀವ ಹಳ್ಯಾಳ ಹಾಗೂ ಚಿಂಚಲಿ, ನೀಲಗುಂದ, ಯಳವತ್ತಿ, ಕಲ್ಲೂರ ಗ್ರಾಮಗಳ ರಡ್ಡಿ ಸಮುದಾಯದ ಪ್ರಮುಖರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You May Also Like

ಮೃತ ದೇಹದಲ್ಲೆಷ್ಟು ದಿನ ಬದುಕಿರುತ್ತೆ ಕೊರೋನಾ ವೈರಸ್..?

ಹೊಸದೆಹಲಿ: ಇಲ್ಲಿನ ಏಮ್ಸ್‌ ಆಸ್ಪತ್ರೆಯ ವೈದ್ಯರು ಹೊಸ ಅಧ್ಯಯನ ಮಾಡಲು ಮುಂದಾಗಿದ್ದಾರೆ.ಕರೋನಾ ವೈರಸ್‌ ಮೃತ ಶರೀರದಲ್ಲಿ…

ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಲೋಕಾರ್ಪಣೆ

ಉತ್ತರ ಪ್ರಭ ದಿನ ಪತ್ರಿಕೆ ಕಾರ್ಯಾಲಯದಲ್ಲಿ ನಡೆದ ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಆಯುರ್ವೇದ ವೈದ್ಯ ಡಾ.ಕೆ.ಯೋಗೇಶನ್ ಮಾತನಾಡಿದರು.

ಕೊರೊನಾ ಸೋಂಕಿತ ಇಬ್ಬರು ಗುಣಮುಖ : ಆಸ್ಪತ್ರೆಯಿಂದ ಬಿಡುಗಡೆ

ಕೊಪ್ಪಳ:ಕೋವಿಡ್-19 ಸೋಂಕಿನಿಂದ ಗುಣಮುಖರಾಗಿರುವ ಕೊಪ್ಪಳ ಜಿಲ್ಲೆಯ ಇಬ್ಬರನ್ನು ಇಂದು ಜಿಲ್ಲಾ ಆಸ್ಪತ್ರೆಯಿಂದ ಆರೋಗ್ಯ ಇಲಾಖೆಯ ತಂಡದಿಂದ…

ನೈತಿಕ ಮೌಲ್ಯದಿಂದ ಸುಂದರ ಭವಿಷ್ಯ- ಹೇಮಗಿರಿಮಠ

ಉತ್ತರಪ್ರಭ ಸುದ್ದಿಆಲಮಟ್ಟಿ: ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸುಂದರ ಭವಿಷ್ಯ ರೂಪಗೊಳ್ಳುತ್ತದೆ ಎಂದು ಪ್ರಾಚಾರ್ಯ ಪಿ.ಎ.ಹೇಮಗಿರಿಮಠ…