ಉತ್ತರಪ್ರಭ
ಗದಗ:
ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಹತ್ತಿರ, ಗದಗ ಕಡೆ ಚಲಿಸುತ್ತಿರುವ ಕಾರ್ ಒಂದರ ಟಯರ್ ಬ್ಲಾಸ್ಟ್ ಆಗಿ, ನಿಯಂತ್ರಣ ತಪ್ಪಿದ ಕಾರು ಅದೆ ರಸ್ತೆಯಲ್ಲೆ ಬೈಕ್ ಮೇಲೆ ಕೋಪ್ಪಳ ಕಡೆ ಚಲಿಸುತ್ತರುವ ಶಾಗೋಟಿ ಗ್ರಾಮದ ಎಲ್ಲಪ್ಪ ಗೌಡ ಹಾಗೂ ಲೋಕೆಶ್ ಎಂಬ ಇಬ್ಬರು ಕಾರಿನ ಹೋಡೆತಕ್ಕೆ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ನ.30ಕ್ಕೆ ಗಾಣಿಗ ಸಮುದಾಯ ಭವನದ ಲೋಕಾರ್ಪಣೆ

ಹಾತಲಗೇರಿ ನಾಕಾ ಬಳಿ ವಿವೇಕಾನಂದ ನಗರದಲ್ಲಿ ನೂತನವಾಗಿ ನಿರ್ಮಿಸಿದ ಗಾನಿಗ ಸಮಾಜದ ಸಮುದಾಯ ಭವನ ನ.30 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಗಾಣಿಗ ಸಮುದಾಯ ಭವನ ಕಟ್ಟಡ ಕಾರ್ಯಕಾರಣಿ ಸಮಿತಿ ಅಧ್ಯಕ್ಷ ನಿಂಗಪ್ಪ ಕೆಂಗಾರ ಹೇಳಿದರು.

ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಚಲಚಿತ್ರರಂಗದ ಹಿರಿಯ ನಟ ಆರೋಗ್ಯ ಸ್ಥಿತಿ ಗಂಭೀರ. ನಟ ಶಿವರಾಂ ಅವರ  ಆರೋಗ್ಯದಲ್ಲಿ ಏರುಪೇರಾದ…

ಗದಗನಲ್ಲಿಂದು 18 ಕೊರೊನಾ ಪಾಸಿಟಿವ್: ಸೋಂಕಿತರ ಸಂಖ್ಯೆ 78 ಕ್ಕೆ ಏರಿಕೆ

ಗದಗ: ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 78…

ಗದಗನಲ್ಲಿ ಮಾಶಾಸನ ಪಡೆಯಲು ಎರಡು ಕಿಲೋಮಿಟರ್ ನಡೆದು ಬಂದ ಅಜ್ಜಿ

ಗದಗ: ಕೊರೊನಾದ ಸಂಕಷ್ಟದ ದಿನಗಳು ಕೇವಲ ಬಡ ಜನರಿಗಷ್ಟೆ ಅಲ್ಲದೇ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಕಾರಣದಿಂದ ತೀವ್ರ ಸಂಕಷ್ಟಕ್ಕೀಡು ಮಾಡಿದೆ. ಅದರಲ್ಲೂ ತುತ್ತಿನ ಚೀಲ ತುಂಬಿಕೊಳ್ಳಲು ದಿನದ ದುಡಿಮೆಯನ್ನೇ ನಂಬಿಕೊಂಡಿರುವವರ ಪಾಡಂತೂ ಹೇಳತೀರದು. ಇದೆಲ್ಲದಕ್ಕಿಂತ ಮುಖ್ಯವಾಗಿ ಅದೆಷ್ಟೋ ವೃದ್ಧರು, ವಿಕಲಚೇತನರು, ವಿದವೆಯರು ಮಾಶಾಸನವನ್ನೇ ನಂಬಿ ಬದುಕು ಸಾಗಿಸುತ್ತಿದ್ದಾರೆ. ಅಂತಹವರ ಪಾಡಂತೂ ಹೇಳತೀರದು