ಉತ್ತರಪ್ರಭ
ಗದಗ:
ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಹತ್ತಿರ, ಗದಗ ಕಡೆ ಚಲಿಸುತ್ತಿರುವ ಕಾರ್ ಒಂದರ ಟಯರ್ ಬ್ಲಾಸ್ಟ್ ಆಗಿ, ನಿಯಂತ್ರಣ ತಪ್ಪಿದ ಕಾರು ಅದೆ ರಸ್ತೆಯಲ್ಲೆ ಬೈಕ್ ಮೇಲೆ ಕೋಪ್ಪಳ ಕಡೆ ಚಲಿಸುತ್ತರುವ ಶಾಗೋಟಿ ಗ್ರಾಮದ ಎಲ್ಲಪ್ಪ ಗೌಡ ಹಾಗೂ ಲೋಕೆಶ್ ಎಂಬ ಇಬ್ಬರು ಕಾರಿನ ಹೋಡೆತಕ್ಕೆ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ತಹಸೀಲ್ದಾರ್ ಆದೇಶಕ್ಕೆ ಕಿಂಚಿತ್ತೂ ಬೆಲೆ ಇಲ್ಲ

ನಗರದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಸೂತ್ತಲೂ ಬ್ಯಾರಿಕೇಡ್ ಹಾಗೂ ಸ್ಯಾನಿಟೈಸರ್ ಸಿಂಪಡಿಸಲು ತಾಲೂಕು ದಂಡಾಧಿಕಾರಿಗಳು ಆದೇಶಿಸಿದ್ದರು. ಆದರೆ, ಪೊಲೀಸ್ ಇಲಾಖೆ ಹಾಗೂ ಪುರಸಭೆ ಅಧಿಕಾರಿಗಳು ಮಾತ್ರ ತಾಲೂಕು ದಂಡಾಧಿಕಾರಿಗಳ ಆದೇಶಕ್ಕೆ ಬೆಲೆ ಕೊಡದೇ ನಿರ್ಲಕ್ಷ್ಯವಹಿಸಿದ್ದಾರೆ.

ಗದಗ ನಗರಸಭೆ: 25 ನೇ ವಾರ್ಡಿನಲ್ಲಿ ಗೆಲುವಿನತ್ತ ಸಂಚಲನ ಮೂಡಿಸಿದ ವಿನಾಯಕ ಮಾನ್ವಿ ಈ ಬಾರಿ ಅಶೋಕ ಮಂದಾಲಿ ಮಂದಾಗೋ ಸಾಧ್ಯತೆ!

ಉತ್ತರಪ್ರಭ ಗದಗ: ಗದಗ ಬೆಟಗೇರಿ ನಗರಸಭೆ ಸಾರ್ವತ್ರಿಕ ಚುನಾವಣೆ–2021,  ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮತದಾನಕ್ಕೆ…

ವೃತ್ತಕ್ಕೆ ದಿ. ಆರ್.ಎನ್.ದೇಶಪಾಂಡೆ ನಾಮಕರಣಕ್ಕೆ ಮನವಿ

ಮುಳಗುಂದ: ಪಟ್ಟಣದ ಹೃದಯ ಭಾಗದ ಗಾಂಧಿಕಟ್ಟಿಯ ಹತ್ತಿರ ವೃತ್ತ ಪ.ಪಂ ಮಾಜಿ ಸದಸ್ಯ ದಿ.ಆರ್.ಎನ್ ದೇಶಪಾಂಡೆ ಅವರ ಹೆಸರು ನಾಮಕರಣ ಮಡಬೇಕು. ಎಂದು ಉನ್ನತಿ ಮಹಿಳಾ ಸಮಾಜ ಸೇವೆ ಹಾಗೂ ವಿವಿದೋದ್ದೇಶಗಳ ಸಂಘ, ಜೈ ಮಾತಾ ಜೀಜಾಬಾಯಿ ಕ್ಷತ್ರೀಯ ಮರಾಠ ಮಹಿಳಾ ಸಂಘ ಸೇರಿದಂತೆ ಹಲವು ಸಂಘಟನೆಗಳು ಪ.ಪಂ.ಮುಖ್ಯಾಧಿಕಾರಿ ಎಂಎಸ್.ಬೆಂತೂರ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ವಿದ್ಯುತ್ ಸ್ಪರ್ಶ ವ್ಯಕ್ತಿ ಸಾವು

ಉತ್ತರಪ್ರಭ ಮುಳಗುಂದ: ಸಮೀಪದ ಬಸಾಪೂರ ಗ್ರಾಮದ ಹತ್ತಿರದ ತೋಟದಲ್ಲಿ ನೀರು ಹಾಯಿಸಲು ಮೋಟರ್ ಸ್ವಿಚ್ ಹಾಕುವ…