ಉತ್ತರಪ್ರಭ

ಗದಗ: ಇಂದು ಗದಗ-ಬೇಟಗೆರಿ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆದಿದ್ದು, ಬಿಜೆಪಿಯು ಈ ಬಾರಿ ಬಹುಮತದಿಂದ ಜಯಿಸಿದ್ದು, ಅದ್ಯಕ್ಷರಾಗಿ ಉಷಾ ದಾಸರ ಹಾಗೂ ಉಪಾಧ್ಯಕ್ಷರಾಗಿ ಸುನಂದಾ ಬಾಕಳೆ ಆಯ್ಕೆಯಾಗಿದ್ದಾರೆಂದು ಗದಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಚುಣಾವಣಾ ಅಧಿಕಾರಿಯಾದ ರಾಯಪ್ಪ ಹುಣಸಗಿಯವರು ತಿಳಿಸಿದರು

Leave a Reply

Your email address will not be published. Required fields are marked *

You May Also Like

ಸೂರಣಗಿಯ ಬಾಲಕರಿಬ್ಬರು ತುಂಗಭದ್ರಾ ನದಿಯಲ್ಲಿ ಮುಳಗಿ ಸಾವು

ಶಿರಹಟ್ಟಿ : ಸಂಕ್ರಾಂತಿ ಹಬ್ಬ ದಂದು ಸೂರಣಗಿ ಗ್ರಾಮದ ಬಾಲಕರ ಪಾಲಿಗೆ ಕರಾಳ ಅಷ್ಟೇ ಅಲ್ಲದೇ…

ವೆಂಟಿಲೇಟರ್ ಸಮಸ್ಯೆಗೆ ಶಾಸಕ ಎಚ್.ಕೆ.ಪಾಟೀಲ್ ಸ್ಪಂದನೆ, ಕೊಲ್ಹಾಪುರದಿಂದ ಗದಗ ಜಿಲ್ಲೆಗೆ 25 ವೆಂಟಿಲೇಟರ್

ಗದಗ: ನಮ್ಮ ಜನ ನಮ್ಮ ಕಣ್ಣೆದುರಿಗೆಯೇ ವೆಂಟಿಲೇಟರ್ ಸಮಸ್ಯೆಯಿಂದ ಜೀವ ಕಳೆದುಕೊಳ್ಳವ ಸ್ಥಿತಿ ಬಂದಿರುವುದನ್ನು ಗಮನಿಸಿ ಸಾಲದ ಆಧಾರದ ಮೇಲೆ ಕೊಲ್ಹಾಪುರದ ಡಿ.ವೈ.ಪಾಟೀಲ್ ಟ್ರಸ್ಟ್ 25 ವೆಂಟಿಲೇಟರ್ ಕೊಡಮಾಡುತ್ತಿರುವುದು ಸಂತಸದ ಸಂಗತಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ಎಚ್.ಕೆ.ಪಾಟೀಲ್ ಹೇಳಿದರು.

ಲಾರಿ ಡಿಕ್ಕಿ ಸ್ಥಳದಲ್ಲಿಯೇ ಯುವತಿ ಸಾವು

ದ್ವಿಚಕ್ರ ವಾಹನದಿಂದ ಗದುಗಿನ ರೈಲ್ವೆ ನಿಲ್ದಾಣಕ್ಕೆ ಬಿಟ್ಟು ಮರಳಿ ತನ್ನ ಊರಿಗೆ  ಬರುವ ಮಾರ್ಗ ಮದ್ಯದಲ್ಲಿ ಅಡವಿಸೋಮಾಪುರದ ಮಲ್ಲಿಕಾರ್ಜುನ ಮಠದ ಹತ್ತಿರ ರಬಸವಾಗಿ ಬಂದ ವಾಹನ ಡಿಕ್ಕಿ  ಹೊಡೆದು ಯುವತಿ  ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾತ್ರಿ 10 ಘಂಟೆಗೆ ನಡೆದಿದೆ.

ಕಟ್ಟಿಗೆ ಅಡ್ಡೆಗಳಿಂದ ಶಿರಹಟ್ಟಿ ಜನರಿಗೆ ಕೊರೊನಾ ಭಯ..!

ದಿನದಿಂದ ದಿನಕ್ಕೆ ನಿರೀಕ್ಷೆಗೂ ಮೀರಿ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ಮಾತ್ರ ಕಟ್ಟಿಗೆ ಅಡ್ಡೆಗಳು ಯಾವುದೇ ಅಡ್ಡಿ, ಆತಂಕಗಳಿಲ್ಲದೆ ನಡೆಯುತ್ತಿವೆ.