ಉತ್ತರಪ್ರಭ

ಗದಗ: ಇಂದು ಗದಗ-ಬೇಟಗೆರಿ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆದಿದ್ದು, ಬಿಜೆಪಿಯು ಈ ಬಾರಿ ಬಹುಮತದಿಂದ ಜಯಿಸಿದ್ದು, ಅದ್ಯಕ್ಷರಾಗಿ ಉಷಾ ದಾಸರ ಹಾಗೂ ಉಪಾಧ್ಯಕ್ಷರಾಗಿ ಸುನಂದಾ ಬಾಕಳೆ ಆಯ್ಕೆಯಾಗಿದ್ದಾರೆಂದು ಗದಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಚುಣಾವಣಾ ಅಧಿಕಾರಿಯಾದ ರಾಯಪ್ಪ ಹುಣಸಗಿಯವರು ತಿಳಿಸಿದರು

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಕೊರೊನಾ ಸುಪರ್-ಸ್ಪ್ರೆಡರ್ ಯಾರು? : ಸುಪರ್-ಸ್ಪ್ರೇಡರ್ ಎಂದರೆ ಏನು?

ಗದಗ: ದಕ್ಷಿಣ ಕೋರಿಯಾದಲ್ಲಿ ಒಂದು ಹಂತದಲ್ಲಿ ದಿಢೀರನೆ ಸೋಂಕಿತರ ಸಂಖ್ಯೆ ಹೆಚ್ಚಿ ದೇಶವೇ ಆತಂಕಕ್ಕೆ ಈಡಾಗಲು…

ಮುಂಡರಗಿ ಎಪಿಎಂಸಿ ಅಧ್ಯಕ್ಷ ಸ್ಥಾನಕ್ಕೆ ತಡೆಯಾಜ್ಞೆ

ಇತ್ತಿಚೆಗಷ್ಟೆ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀತಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಗೆ ಗದಗ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಕೋಟುಮಚಗಿ ಬಳಿ ಕಾರು ಪಲ್ಟಿ!: ಓರ್ವ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಸಮೀಪದ ಕೋಟುಮಚಗಿ ಬಳಿ ನಡೆದಿದೆ. ಬೆಳಗಿನ ಜಾವ ಅಪಘಾತ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು, ಕಾರಿನಲ್ಲಿ ಇನ್ನು ಕೆಲವರು ಇದ್ದಿರಬಹುದೆಂದು ಸಾರ್ವಜನಿಕರಿಂದ ಸಂಶಯ ವ್ಯಕ್ತವಾಗಿದೆ.

ಲಕ್ಷ್ಮೇಶ್ವರ ; ರೈತರು ತಂತ್ರಜ್ಞಾನ ಬಳಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಲಿ

ಪಟ್ಟಣ ತೋಟಗಾರಿಕಾ ಇಲಾಖೆಯ ಮಹಾಂತಿನಮಠದಲ್ಲಿ ಬುದವಾರ ತೋಟಗಾರಿಕಾ ಇಲಾಖೆ ವತಿಯಿಂದ ತಾಲೂಕ ಪಂಚಾಯತಿ ಯೋಜನೆಯಡಿ ರೈತ ಮತ್ತು ರೈತ ಮಹಿಳೆಯರಿಗೆ ತರಬೇತಿ ಕಾರ್ಯಕ್ರಮ ಬುಧವಾರ ಜರುಗಿತು.