ಉತ್ತರಪ್ರಭ

ಪಾವಗಡ: ತುಮಕೂರು ಜಿಲ್ಲೆಯ ಗಡಿ ಪ್ರದೇಶವಾದ ಪಾವಗಡ ತಾಲ್ಲೂಕಿನ ತಮ್ಮ ಸ್ವ ಗ್ರಾಮವಾದ ಮಂಗಳವಾಡ ಗ್ರಾಮದಲ್ಲಿ‌ ಅಂಗವಿಕಲರಾದ ಈರಣ್ಣ ಎಂಬ ವ್ಯಕ್ತಿ ಎಸ್.ಬಿ.ಐ ಬ್ಯಾಂಕಿನಿಂದ 50000 ಸಾಲ ಪಡೆದು ತಮ್ಮ ಜೀವನ ನಡೆಸುತ್ತಿದ್ದ ಪೆಟ್ಟಿಗೆಗೆ ಕಿಡಿಗೇಡಿಗಳು ರಾತ್ರಿ ಬೆಂಕಿ ಇಟ್ಟಿರುವ ಘಟನೆ ಮಂಗಳವಾಡ ಗ್ರಾಮದಲ್ಲಿ ನಡೆದಿದೆ ಸ್ಥಳಕ್ಕೆ ಅರಸೀಕೆರೆ ಪೊಲೀಸ್ ಠಾಣೆಯ ಎ.ಎಸ್.ಐ ಧನ್‌ರಾಜ್ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ, ತಪ್ಪಿತಸ್ಥರಿಗೆ ಕಂಡುಹಿಡಿದು ಶಿಕ್ಷಿಸುವಂತೆ ಹಾಗೂ ನಷ್ಟ ಪರಿಹಾರ ಮಾಡಿಕೊಡುವಂತೆ ಮೇಲ್ ಅಧಿಕಾರಿಗಳಲ್ಲಿ ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಲಾಟರಿಯಿಂದ ಕಾಂಗ್ರೆಸ್ ಬೆಂಬಲಿತರಿಗೆ ಒಲಿದು ಬಂದ ಕುರ್ಚಿ!

ಚಾಮರಾಜನಗರ – ತಾಲೂಕಿನ ಜ್ಯೋತಿಗೌಡನಪುರ ಗ್ರಾಪಂನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳು ಕಾಂಗ್ರೆಸ್ ಬೆಂಬಲಿಗರಿಗೆ ಲಾಟರಿ ಮೂಲಕ ಒಲಿದು ಬಂದಿದೆ.

ಕಿಡಿಗೇಡಿಗಳಿಂದ ವಾಮಾಚಾರ – ಆತಂಕಗೊಂಡ ಗ್ರಾಮಸ್ಥರು!

ಮಡಿಕೇರಿ : ಕಿಡಿಗೇಡಿಗಳ ವಾಮಾಚಾರಕ್ಕೆ ಗ್ರಾಮಸ್ಥರು ಆತಂಕಕ್ಕೊಳಗಾಗಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗುಹ್ಯದಲ್ಲಿ ನಡೆದಿದೆ.

ಲಕ್ಷ್ಮೇಶ್ವರ: ಅಪರಾಧ ತಡೆ ಮಾಸಾಚರಣೆ

ತಾಲೂಕಿನ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ವ್ಯಾಪ್ತಿಯ ಹರದಗಟ್ಟಿ ಗ್ರಾಮದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ನಡೆಯಿತು.

ಕಣ್ಮನ ಸೆಳೆದ ಗೊಂಬೆಗಳ ಕುಣಿತ- ಗಣೇಶ ವಿಸರ್ಜನೆ ರಂಗು…!

ವರದಿ: ಗುಲಾಬಚಂದ ಜಾಧವ ಉತ್ತರಪ್ರಭ ಸುದ್ದಿಆಲಮಟ್ಟಿ: ಬ್ರಹತ್ತಾಕಾರದ ರಂಗು ರಂಗಿನ ಗೊಂಬೆಗಳ ನಲಿದಾಟ. ಹಲಿಗೆ ವಾದ್ಯ…