ಉತ್ತರಪ್ರಭ

ಪಾವಗಡ: ತುಮಕೂರು ಜಿಲ್ಲೆಯ ಗಡಿ ಪ್ರದೇಶವಾದ ಪಾವಗಡ ತಾಲ್ಲೂಕಿನ ತಮ್ಮ ಸ್ವ ಗ್ರಾಮವಾದ ಮಂಗಳವಾಡ ಗ್ರಾಮದಲ್ಲಿ‌ ಅಂಗವಿಕಲರಾದ ಈರಣ್ಣ ಎಂಬ ವ್ಯಕ್ತಿ ಎಸ್.ಬಿ.ಐ ಬ್ಯಾಂಕಿನಿಂದ 50000 ಸಾಲ ಪಡೆದು ತಮ್ಮ ಜೀವನ ನಡೆಸುತ್ತಿದ್ದ ಪೆಟ್ಟಿಗೆಗೆ ಕಿಡಿಗೇಡಿಗಳು ರಾತ್ರಿ ಬೆಂಕಿ ಇಟ್ಟಿರುವ ಘಟನೆ ಮಂಗಳವಾಡ ಗ್ರಾಮದಲ್ಲಿ ನಡೆದಿದೆ ಸ್ಥಳಕ್ಕೆ ಅರಸೀಕೆರೆ ಪೊಲೀಸ್ ಠಾಣೆಯ ಎ.ಎಸ್.ಐ ಧನ್‌ರಾಜ್ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ, ತಪ್ಪಿತಸ್ಥರಿಗೆ ಕಂಡುಹಿಡಿದು ಶಿಕ್ಷಿಸುವಂತೆ ಹಾಗೂ ನಷ್ಟ ಪರಿಹಾರ ಮಾಡಿಕೊಡುವಂತೆ ಮೇಲ್ ಅಧಿಕಾರಿಗಳಲ್ಲಿ ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಉಪಲೋಕಾಯುಕ್ತರಾಗಿ ನೇಮಕ

ಉತ್ತರಪ್ರಭ ಸುದ್ದಿಬೆಂಗಳೂರ: ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ಹೈಕೋರ್ಟನ ಮಾಜಿ ನ್ಯಾಯಾಧೀಶರಾದ…

ಉಪನ್ಯಾಸಕರ ನೇಮಕಕ್ಕೆ ಶೀಘ್ರ ಕ್ರಮ

ಶಾಸಕ ಮಹೇಶ್ ಅವರ ನೇತೃತ್ವದಲ್ಲಿ ಅನುದಾನಿತ ಕಾಲೇಜುಗಳು ಉಪನ್ಯಾಸಕ ಹುದ್ದೆ ಆಕಾಂಕ್ಷಿಗಳು ಡಿಸಿಎಂ ಅವರನ್ನು ಭೇಟಿಯಾಗಿ ಸಮಸ್ಯೆಗಳ ಬಗ್ಗೆ ತಿಳಿಸಿದ್ದಾರೆ.

ಅತಿಥಿ ಉಪನ್ಯಾಸಕರಿಗೆ 3 ತಿಂಗಳ ವೇತನ ನೀಡಿ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಅತಂತ್ರರಾಗಿರುವ ಅತಿಥಿ ಉಪನ್ಯಾಸಕರು ಹತಾಶೆಗೊಂಡು ಸುಮಾರು ಎಂಟು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ.…

ಅಕ್ಟೋಬರ್ 15ರವರೆಗೆ ಮರಳು ಗಣಿಗಾರಿಕೆ ನಿಷಿದ್ಧ: ಹೈಕೋರ್ಟ್

ಜಿಲ್ಲೆಯ ಮರಳು ಗಣಿಗಾರಿಕೆ ಕುರಿತಂತೆ ಸಲ್ಲಿಸಲಾಗಿದ್ದ ದಾವೆಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಅಕ್ಟೋಬರ್ 15 ರವರೆಗೆ ಮರಳು ಗಣಿಗಾರಿಕೆ ನಿಷೇಧ ಮಾಡಿದೆ. ಬೆಂಗಳೂರು: ಸುಸ್ಥಿರ ಮರಳು ಗಣಿಗಾರಿಕೆ-2016ರ ಮಾರ್ಗಸೂಚಿಯನ್ನು ಉಲ್ಲೇಖಿಸಿರುವ ಹೈಕೋರ್ಟ್