ಲಕ್ಷ್ಮೇಶ್ವರ : ತಾಲೂಕಿನ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆ ಇವರ ವತಿಯಿಂದ ನಗರದ ಸರಕಾರಿ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಇರುವ ರೋಗಿಗಳಿಗೆ ಹಾಲು ಹಣ್ಣು ಬಿಸ್ಕಿಟ ವಿತರಿಸಿದರು

ನಮ್ಮ ಸಂಸ್ಥೆಯಿಂದ ಗಣರಾಜ್ಯೋತ್ಸವದ ಅಂಗವಾಗಿ ರೋಗಿಗಳಿಗೆ ಹಣ್ಣು ಬಿಸ್ಕಿಟ್ ಹಾಲು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಮುಂದಿನ ದಿನ ಮಾನಗಳಲ್ಲಿ ನಿರ್ಗತಿಕರು, ಬಡವರು,ಅನ್ಯಾಯ ಕೊಳಗಾದ ಜನರಿಗೆ ನಮ್ಮ ಸಂಸ್ಥೆಯಿಂದ ಸಹಾಯ ಮಾಡಲಾ ಗುವುದು, ಒಳ್ಳೆಯ ಕಾರ್ಯಕ್ರಮ ಗಳನ್ನು ನಮ್ಮ ಸಂಸ್ಥೆಯ ಮಾಡಲಿದೆ

ತಾಲೂಕ ಅಧ್ಯಕ್ಷ ಸೋಮಣ್ಣ ಬೆಟಗೇರಿ

ಈ ಸಂದರ್ಭದಲ್ಲಿ ರಾಜ್ಯ ಅರೋಗ್ಯ ಘಟಕ ಕಾರ್ಯದರ್ಶಿ ನಿರಂಜನ ವಾಲಿ, ತಾಲೂಕ ಉಪಾಧ್ಯಕ್ಷ ಪದ್ಮರಾಜ ಪಾಟೀಲ್,ಪ್ರದಾನ ಕಾರ್ಯದರ್ಶಿ ವೀರೇಂದ್ರ ಕಾಳಮ್ಮನವರ ಖಜಾಂಚಿ ಮಲ್ಲನಗೌಡ ಪಾಟೀಲ್, ಪ್ರಕಾಶ ವಾಲಿ,ಮಲ್ಲಿಕಾರ್ಜುನ ದಡ್ದುರ, ಜಗದೀಶ ಈಳಗೇರ,ವೇದವ್ಯಾಸ ಉಮಚಗಿ, ಗಂಗಪ್ಪ ಹೂಗಾರ, ಆರೋಗ್ಯ ಸಮುದಾಯ ಅರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

You May Also Like

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಸೋಂಕು!

ಹಾವೇರಿ: ರಾಜ್ಯದಲ್ಲಿ ಜೂ. 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜರುಗಲಿವೆ. ಆದರೆ, ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಯಲ್ಲಿ ಕೊರೊನಾ…

ಬೀದರ್: ಅನಾವಶ್ಯಕ ವಾಹನಗಳೊಂದಿಗೆ ರಸ್ತೆಗಿಳಿದಿರಾ.. ಹುಷಾರ್..!

ಬೀದರ್: ಈಗಾಗಲೇ ಕೊರೋನಾ ಸೋಂಕಿತ ಪ್ರಕರಣಗಳು ಹೆಚ್ಚಾಗಿದ್ದರಿಂದ ಬೀದರ್ ಜಿಲ್ಲೆಯನ್ನು ರೆಡ್ ಝೋನ್ ಎಂದು ಘೋಷಿಸಲಾಗಿದೆ.…

ರಾಜ್ಯದಲ್ಲಿಂದು 267 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 267 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 4063 ಕ್ಕೆ ಏರಿಕೆಯಾದಂತಾಗಿದೆ.

ಉಡುಪಿಯಲ್ಲಿ ಆತಂಕ ಹೆಚ್ಚಿಸಿದ ಕೊರೊನಾ!

ಉಡುಪಿ ಜನರಿಗೆ ಕೊರೊನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಹಾರಾಷ್ಟ್ರದಿಂದ ಉಡುಪಿ ಜಿಲ್ಲೆಗೆ ಬಂದು ಕ್ವಾರಂಟೈನ್ನಿಲ್ಲಿ ಇರುವವರಲ್ಲಿ ಹೆಚ್ಚು ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗುತ್ತಿದೆ. ಇಂದು ಕೂಡ ಬರೋಬ್ಬರಿ 25 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.