ಲಕ್ಷ್ಮೇಶ್ವರ : ತಾಲೂಕಿನ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆ ಇವರ ವತಿಯಿಂದ ನಗರದ ಸರಕಾರಿ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಇರುವ ರೋಗಿಗಳಿಗೆ ಹಾಲು ಹಣ್ಣು ಬಿಸ್ಕಿಟ ವಿತರಿಸಿದರು

ನಮ್ಮ ಸಂಸ್ಥೆಯಿಂದ ಗಣರಾಜ್ಯೋತ್ಸವದ ಅಂಗವಾಗಿ ರೋಗಿಗಳಿಗೆ ಹಣ್ಣು ಬಿಸ್ಕಿಟ್ ಹಾಲು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಮುಂದಿನ ದಿನ ಮಾನಗಳಲ್ಲಿ ನಿರ್ಗತಿಕರು, ಬಡವರು,ಅನ್ಯಾಯ ಕೊಳಗಾದ ಜನರಿಗೆ ನಮ್ಮ ಸಂಸ್ಥೆಯಿಂದ ಸಹಾಯ ಮಾಡಲಾ ಗುವುದು, ಒಳ್ಳೆಯ ಕಾರ್ಯಕ್ರಮ ಗಳನ್ನು ನಮ್ಮ ಸಂಸ್ಥೆಯ ಮಾಡಲಿದೆ

ತಾಲೂಕ ಅಧ್ಯಕ್ಷ ಸೋಮಣ್ಣ ಬೆಟಗೇರಿ

ಈ ಸಂದರ್ಭದಲ್ಲಿ ರಾಜ್ಯ ಅರೋಗ್ಯ ಘಟಕ ಕಾರ್ಯದರ್ಶಿ ನಿರಂಜನ ವಾಲಿ, ತಾಲೂಕ ಉಪಾಧ್ಯಕ್ಷ ಪದ್ಮರಾಜ ಪಾಟೀಲ್,ಪ್ರದಾನ ಕಾರ್ಯದರ್ಶಿ ವೀರೇಂದ್ರ ಕಾಳಮ್ಮನವರ ಖಜಾಂಚಿ ಮಲ್ಲನಗೌಡ ಪಾಟೀಲ್, ಪ್ರಕಾಶ ವಾಲಿ,ಮಲ್ಲಿಕಾರ್ಜುನ ದಡ್ದುರ, ಜಗದೀಶ ಈಳಗೇರ,ವೇದವ್ಯಾಸ ಉಮಚಗಿ, ಗಂಗಪ್ಪ ಹೂಗಾರ, ಆರೋಗ್ಯ ಸಮುದಾಯ ಅರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

You May Also Like

ಕೊರೋನಾ ಸೊಂಕು: ಪೊಲೀಸರಲ್ಲೂ ಆತಂಕ

ಕೊರೋನಾ ಸೊಂಕು: ಪೊಲೀಸರಲ್ಲೂ ಆತಂಕ ಬೆಂಗಳೂರು : ಬೇಗೂರು ಪೊಲೀಸ್ ಠಾಣೆಯ ಪೇದೆಯೊಬ್ಬರಿಗೆ ಕೊರೊನಾ ಸೋಂಕು…

ಗರ್ಭಿಣಿಗೆ ಸೋಂಕು: ಗದಗ ಹೆರಿಗೆ ಆಸ್ಪತ್ರೆ ಸೀಲ್ ಡೌನ್

ಗದಗ: ನಗರದ ಕೆ.ಸಿ ರಾಣಿ ರಸ್ತೆಯಲ್ಲಿರುವ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಮಹಿಳೆಯೋರ್ವರ ಗಂಟಲುದ್ರವದ…

ಪಿಯುಸಿ2: ಗದಗ ಜಿಲ್ಲಾ ಮಟ್ಟದ ರ‌್ಯಾಂಕ್ ವಿವರ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 9532 ವಿದ್ಯಾರ್ಥಿಗಳು ಹಾಜರಾಗಿದ್ದು ಆ ಪೈಕಿ 6005 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಕಳೆದ ವರ್ಷ ಜಿಲ್ಲೆಯ ಪರೀಕ್ಷಾ ಫಲಿತಾಂಶ ಶೇ. 57.76 ರಷ್ಟಾಗಿ ಜಿಲ್ಲೆಯು 26 ನೇ ಸ್ಥಾನ ಪಡೆದುಕೊಂಡಿತ್ತು. ಆದರೆ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯು ಶೇ. 63 ರಷ್ಟು ಫಲಿತಾಂಶ ಪಡೆಯುವ ಮೂಲಕ 22 ನೇ ಸ್ಥಾನ ಪಡೆದುಕೊಂಡಿದೆ.

ಬೀದಿಗೆ ಬಂದ ಕಾರ್ಮಿಕರು…!

ಲಾಕ್ ಡೌನ್ ನಿಂದ ಬಡವರ ಬದುಕು ಬೀದಿಗೆ ಬಂದು ನಿಂತಿದೆ. ಸಕ್ಕರೆ ಕಾರ್ಖಾನೆಯೊಂದರ 350ಕ್ಕೂ ಹೆಚ್ಚು ಕಾರ್ಮಿಕರು ಸದ್ಯ ಇದರಿಂದಾಗಿ ಬೀದಿಗೆ ಬಂದಿದ್ದಾರೆ.