ಲಕ್ಷ್ಮೇಶ್ವರ : ತಾಲೂಕಿನ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆ ಇವರ ವತಿಯಿಂದ ನಗರದ ಸರಕಾರಿ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಇರುವ ರೋಗಿಗಳಿಗೆ ಹಾಲು ಹಣ್ಣು ಬಿಸ್ಕಿಟ ವಿತರಿಸಿದರು

ನಮ್ಮ ಸಂಸ್ಥೆಯಿಂದ ಗಣರಾಜ್ಯೋತ್ಸವದ ಅಂಗವಾಗಿ ರೋಗಿಗಳಿಗೆ ಹಣ್ಣು ಬಿಸ್ಕಿಟ್ ಹಾಲು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಮುಂದಿನ ದಿನ ಮಾನಗಳಲ್ಲಿ ನಿರ್ಗತಿಕರು, ಬಡವರು,ಅನ್ಯಾಯ ಕೊಳಗಾದ ಜನರಿಗೆ ನಮ್ಮ ಸಂಸ್ಥೆಯಿಂದ ಸಹಾಯ ಮಾಡಲಾ ಗುವುದು, ಒಳ್ಳೆಯ ಕಾರ್ಯಕ್ರಮ ಗಳನ್ನು ನಮ್ಮ ಸಂಸ್ಥೆಯ ಮಾಡಲಿದೆ

ತಾಲೂಕ ಅಧ್ಯಕ್ಷ ಸೋಮಣ್ಣ ಬೆಟಗೇರಿ

ಈ ಸಂದರ್ಭದಲ್ಲಿ ರಾಜ್ಯ ಅರೋಗ್ಯ ಘಟಕ ಕಾರ್ಯದರ್ಶಿ ನಿರಂಜನ ವಾಲಿ, ತಾಲೂಕ ಉಪಾಧ್ಯಕ್ಷ ಪದ್ಮರಾಜ ಪಾಟೀಲ್,ಪ್ರದಾನ ಕಾರ್ಯದರ್ಶಿ ವೀರೇಂದ್ರ ಕಾಳಮ್ಮನವರ ಖಜಾಂಚಿ ಮಲ್ಲನಗೌಡ ಪಾಟೀಲ್, ಪ್ರಕಾಶ ವಾಲಿ,ಮಲ್ಲಿಕಾರ್ಜುನ ದಡ್ದುರ, ಜಗದೀಶ ಈಳಗೇರ,ವೇದವ್ಯಾಸ ಉಮಚಗಿ, ಗಂಗಪ್ಪ ಹೂಗಾರ, ಆರೋಗ್ಯ ಸಮುದಾಯ ಅರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

You May Also Like

ಪ್ರಶ್ನೆಪತ್ರಿಕೆ ಲೀಕ್ ಪ್ರಕರಣದಲ್ಲಿ ಮತ್ತೊಬ್ಬ ಸೆರೆ

ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುವ ಎಪ್‌ಡಿಎ ಹುದ್ದೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ನಿವಾಸಿ ವೆಂಕಟೇಶ್ ಬಂಧಿತ ಆರೋಪಿ. ಈತ ಈಗಾಗಲೇ ಬಂಧಿತನಾಗಿರುವ ಆರೋಪಿ ರಾಚಪ್ಪನ ಚಿಕ್ಕಪ್ಪನ ಮಗನಾಗಿದ್ದಾನೆ.

ಸಚಿವ ಆರ್. ಅಶೋಕಗೆ ಕೋವಿಡ್ ಸೋಂಕು, ಆಸ್ಪತ್ರೆಗೆ ದಾಖಲು

ಬೆಂಗಳೂರು:  ಪದ್ಮನಾಭನಗರ ಕ್ಷೇತ್ರದ ಬಿಜೆಪಿ ಶಾಸಕ, ಕಂದಾಯ ಸಚಿವ ಆರ್. ಅಶೋಕಗೆ ಕೋವಿಡ್ ಸೋಂಕು ತಗುಲಿದೆ.…

ರಾಜ್ಯಾದ್ಯಂತ ಎರಡುದಿನ ಭಾರಿ ಮಳೆ : ಗದಗ ಸೆರಿ ಇನ್ನು ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..!

ಉತ್ತರಪ್ರಭ ಸುದ್ದಿ ಬೆಂಗಳೂರು: ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಹವಾಮಾನ ವೈಪರಿತ್ಯ ಹಿನ್ನೆಲೆ ರಾಜ್ಯದಲ್ಲಿ…