ಲಕ್ಷ್ಮೇಶ್ವರ : ತಾಲೂಕಿನ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆ ಇವರ ವತಿಯಿಂದ ನಗರದ ಸರಕಾರಿ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಇರುವ ರೋಗಿಗಳಿಗೆ ಹಾಲು ಹಣ್ಣು ಬಿಸ್ಕಿಟ ವಿತರಿಸಿದರು

ನಮ್ಮ ಸಂಸ್ಥೆಯಿಂದ ಗಣರಾಜ್ಯೋತ್ಸವದ ಅಂಗವಾಗಿ ರೋಗಿಗಳಿಗೆ ಹಣ್ಣು ಬಿಸ್ಕಿಟ್ ಹಾಲು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಮುಂದಿನ ದಿನ ಮಾನಗಳಲ್ಲಿ ನಿರ್ಗತಿಕರು, ಬಡವರು,ಅನ್ಯಾಯ ಕೊಳಗಾದ ಜನರಿಗೆ ನಮ್ಮ ಸಂಸ್ಥೆಯಿಂದ ಸಹಾಯ ಮಾಡಲಾ ಗುವುದು, ಒಳ್ಳೆಯ ಕಾರ್ಯಕ್ರಮ ಗಳನ್ನು ನಮ್ಮ ಸಂಸ್ಥೆಯ ಮಾಡಲಿದೆ

ತಾಲೂಕ ಅಧ್ಯಕ್ಷ ಸೋಮಣ್ಣ ಬೆಟಗೇರಿ

ಈ ಸಂದರ್ಭದಲ್ಲಿ ರಾಜ್ಯ ಅರೋಗ್ಯ ಘಟಕ ಕಾರ್ಯದರ್ಶಿ ನಿರಂಜನ ವಾಲಿ, ತಾಲೂಕ ಉಪಾಧ್ಯಕ್ಷ ಪದ್ಮರಾಜ ಪಾಟೀಲ್,ಪ್ರದಾನ ಕಾರ್ಯದರ್ಶಿ ವೀರೇಂದ್ರ ಕಾಳಮ್ಮನವರ ಖಜಾಂಚಿ ಮಲ್ಲನಗೌಡ ಪಾಟೀಲ್, ಪ್ರಕಾಶ ವಾಲಿ,ಮಲ್ಲಿಕಾರ್ಜುನ ದಡ್ದುರ, ಜಗದೀಶ ಈಳಗೇರ,ವೇದವ್ಯಾಸ ಉಮಚಗಿ, ಗಂಗಪ್ಪ ಹೂಗಾರ, ಆರೋಗ್ಯ ಸಮುದಾಯ ಅರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ: ಅಗಸ್ತ್ಯ ತೀರ್ಥ ಸ್ಥಳ ಅಭಿವೃದ್ಧಿಗೆ ಒತ್ತಾಯ

ಪಟ್ಟಣದ ಪುರಾತನ ಪುಣ್ಯ ಕ್ಷೇತ್ರವಾದ ಅಗಸ್ತ್ಯ ತೀರ್ಥದಲ್ಲಿ ಸಪ್ತಮುನಿಗಳಲ್ಲಿ ಒಬ್ಬರಾದ ಅಗಸ್ತ್ಯ ಮುನಿಗಳು ತಪಸ್ಸು ಮಾಡಿರುವ ಪವಿತ್ರ ಸ್ಥಳವನ್ನು ಮುಜುರಾಯಿ ಮತ್ತು ಪ್ರಾಚ್ಛವಸ್ತು ಇಲಾಖೆಗೆ ಸೆರಿಸಬೇಕೆಂದು ವಿಶ್ವ ಹಿಂದೂ ಪರಿಷತ್ತು ಹಾಗೂ ಭಜರಂಗದಳ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ರಷ್ಯಾ ಪ್ರಧಾನಿಯನ್ನೂ ಬಿಡಲಿಲ್ಲ ಕೊರೊನಾ!

ರಷ್ಯಾದ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್ ಅವರಿಗೂ ಕೊರೊನಾ ಮಹಾಮಾರಿ ಬೆನ್ನು ಹತ್ತಿದೆ ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿಂದು ಸೋಂಕಿನ ಸುಂಟರಗಾಳಿ: 3176 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 3176 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 47253 ಕ್ಕೆ ಏರಿಕೆಯಾದಂತಾಗಿದೆ.

ಗದಗ ಜಿಲ್ಲೆಯಲ್ಲಿ ಕೊರೊನಾಕ್ಕೆ ಯುವಕ ಬಲಿ

ಗದಗ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಓರ್ವ ಯುವಕ ಇಂದು ಬಲಿಯಾಗಿದ್ದಾನೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ…