ಲಕ್ಷ್ಮೇಶ್ವರ: ನಗರದ ತಹಸೀಲ್ದಾರ್ ಕಚೇರಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಯಿಂದ ಮನವಿ ಸಲ್ಲಿಸಲಾಯಿತು ಶಿರಸ್ತೆದಾರ ರೇಣುಕಾ ಹರಿಜನ ಮನವಿ ಸ್ವೀಕರಿಸಿದರು

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಪಾಧ್ಯಕ್ಷ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಮಧ್ಯರಾತ್ರಿ ಬಾಗಲಕೋಟ ಜಿಲ್ಲೆಯ ಮುದೋಳ ತಾಲೂಕಿನ ವೆಂಕಟಾಪುರ, ಲೋಕಾಪುರದಲ್ಲಿ ಪ್ರತಿಷ್ಟಾಪಿಸಿದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ತೆರವುಗೊಳಿಸಿದ್ದು ಮತ್ತೆ ಅದೆ ಜಾಗದಲ್ಲಿ ಮರು ಪ್ರತಿಷ್ಠಾಪನೆ ಅಲ್ಲಿಯೇ ಆಗಬೇಕು ಹಾಗೂ ಮೂರ್ತಿ ತೆರವುಗೊಳಿಸಿದವರ ಮೇಲೆ ಕಾನೂನ ಕ್ರಮ ಆಗಬೇಕೆಂದು ಇಲ್ಲವಾದರೆ ಹೋರಾಟ ಮಾಡಲಾಗುವುದು ಎಂದು ಹೇಳಿದರು

ಈ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷ ಹನುಮಂತ ಭ ಶೇರಸೂರಿ,ಉಪಾಧ್ಯಕ್ಷ ಮಂಜು ತ್ವಾಗಿ, ಕಾರ್ಯದರ್ಶಿ ರಾಮನಗೌಡ್ರ ಹೊಸಗೌಡ್ರ, ತಾಲೂಕ ಯುವ ಘಟಕ ಅಧ್ಯಕ್ಷ ಕಿರಣ ಹುಡೇದ, ಶಿವರಾಜ ಉಳ್ಳಟ್ಟಿ, ಮಾರುತಿ ಬಾಲೇಹೊಸೂರ ಕಾರ್ಯಕರ್ತರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

You May Also Like

ನಿಧನ : ಹೊನ್ನಪ್ಪ ಬದ್ದೆಪ್ಪ ಲಮಾಣಿ

ಉತ್ತರಪ್ರಭಲಕ್ಷ್ಮೇಶ್ವರ: ಹೊನ್ನಪ್ಪ ಬದ್ದೆಪ್ಪ ಲಮಾಣಿ, ನಿರ್ದೇಶಕರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಅಡರಕಟ್ಟಿ,…

ಗದಗ ಜಿಲ್ಲೆಯಲ್ಲಿಂದು 73 ಕೊರೊನಾ ಪಾಸಿಟಿವ್!

ಈ ಮೂಲಕ ಒಟ್ಟು ಈವರೆಗೆ 1140 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 56 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 438 ಜನ ಈವರೆಗೆ ಬಿಡುಗಡೆ ಹೊಂದಿದ್ದಾರೆ.

ಸಮಸ್ಯೆಗಳ ಕುರಿತು ಪ್ರತ್ಯೇಕ ಸಾರಿಗೆ ಇಲಾಖೆಯ ಸಹಾಯವಾಣಿ : ಲಕ್ಷ್ಮಣ ಸವದಿ

ಬೆಂಗಳೂರು: ಕೋವಿಡ್ ತಡೆಯುವ ಉದ್ದೇಶದಿಂದ ಸಾರಿಗೆ ಸೇವೆ, ಆಂಬ್ಯುಲೆನ್ಸ್ ಸೇವೆ ಮತ್ತು ಚಾಲಕರಿಗೆ ಸರಕಾರ ಘೋಷಿಸಿರುವ ಪರಿಹಾರ ಇತ್ಯಾದಿಗಳ ಕುರಿತಂತೆ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸಲು ಸಾರಿಗೆ ಇಲಾಖೆ ಪ್ರತ್ಯೇಕ ಸಹಾಯವಾಣಿಯನ್ನು ಆರಂಭಿಸಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಆಕಸ್ಮಿಕ ಬೆಂಕಿಗೆ ಬಣಿವೆ ಭಸ್ಮ

ವರದಿ: ವಿಠಲ ಕೆಳೂತ್ಮಸ್ಕಿ: ತಾಲೂಕಿನ ಜಕ್ಕೇರಮಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೇವಿನ ಬಣಿವೆ ಸುಟ್ಟು…