ಉತ್ತರಪ್ರಭ

ಗದಗ: ನಗರದ ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಕ್ಯಾಪ್ ಜೆಮಿನಿ ಬಹುರಾಷ್ಟ್ರಿಯ ಕಂಪನಿಗೆ ಆಯ್ಕೆಯಾಗಿದ್ದಾರೆ. ಇತ್ತೀಚಿಗೆ ಆನ್ಲೈನ್ ಮೂಲಕ ನೆಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ವಿಭಾಗದ ಕುಮಾರಿ. ಸೃಷ್ಠಿ ಉಕ್ಕಲಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ, ವಿಭಾಗದ, ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥರು, ಕಾಲೇಜಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ವಿದ್ಯಾರ್ಥಿನಿಯ ಸಾಧನೆಗೆ ಶುಭ ಹಾರೈಸಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಪ್ಪತ್ತಗುಡ್ಡ ವನ್ಯಜೀವಿಧಾಮ: ಕೈಬಿಡಲು ಒತ್ತಾಯಿಸಿ ಮನವಿ

ಸರ್ಕಾರ ಅವೈಜ್ಞಾನಿಕವಾಗಿ ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮ ಎಂದು ಘೋಷಿಸಿದ್ದು, ಶಿರಹಟ್ಟಿ ತಾಲೂಕಿನ‌ ಬ್ಲಾಕ್ ನಂ 3 ಮತ್ತು 4 ರ ಅರಣ್ಯ ಕ್ಷೇತ್ರವನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿ ಜಿಲ್ಲಾ ಅಹಿಂದ್ ಸಂಘ ಹಾಗೂ‌ ಕ್ರಷರ್ ಮತ್ತು‌ ಕಲ್ಲು ಗಣಿಗಾರಿಕೆ ಕಾರ್ಮಿಕ ಒಕ್ಕೂಟ ಸಂಘದ ವತಿಯಿಂದ ಬುಧವಾರ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ‌ ಮನವಿ‌ ಸಲ್ಲಿಸಲಾಯಿತು.

ಸಮಾಜ ಸಂಘಟನೆಗೆ ಕೈ ಜೋಡಿಸಿ: ಬಸವರಾಜ

ಉತ್ತರಪ್ರಭ ಸುದ್ದಿಶಿರಹಟ್ಟಿ: ರಾಜ್ಯ ವೀರಶೈವ ಲಿಂಗಾಯಿತ ಪಂಚಮಸಾಲಿ ಸಂಘ ತಾಲೂಕು ಘಟಕ ಆಶ್ರಯದಲ್ಲಿ ತಾಲೂಕಿನ ಕಡಕೋಳ…

ಹೊಳೆಆಲೂರ: ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಹೊಳೆಆಲೂರ ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಅಕ್ಟೋಬರ್ 10 ರಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 05 ಘಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ.

ಪಿವರ್ಸ್ ಹಾಕದೆ ಕಾಮಗಾರಿ ಪೂರ್ಣ: ಲಕ್ಷ್ಮೇಶ್ವರದಲ್ಲಿ ಅಂಬೇಡ್ಕರ್ ನಗರ ಕಾಮಗಾರಿ ಮುಗಿದು ಐದು ತಿಂಗಳಾತು

ಕಾಂಕ್ರೀಟ್ ರಸ್ತೆ ಇಲ್ಲದೇ ಸಂಚಾರಕ್ಕೆ ಸಂಚಾಕಾರ ಬಂದಿದೆ ಎಂದು ಪಟ್ಟಣದ ಜನರು ಪಟ್ಟು ಹಿಡಿದ ಪರಿಣಾಮ ಕಾಂಕ್ರೀಟ್ ರಸ್ತೆಯೇನೋ ನಿರ್ಮಾಣ ಮಾಡಿದರು. ಆದರೆ ಕಾಮಗಾರಿ ಕಾಟಾಚಾರಕ್ಕೆ ಮಾಡಿದರಾ ಎನ್ನುವ ಪ್ರಶ್ನೆ ಲಕ್ಷ್ಮೇಶ್ವರ ಪಟ್ಟಣದ ಅಂಬೇಡ್ಕರ್ ನಗರದಲ್ಲಿ ಉದ್ಭವವಾಗಿದೆ.