ವರದಿ: ವಿಠಲ ಕೆಳೂತ್
ಮಸ್ಕಿ:
ರಾಷ್ಟ್ರಪತಿ ಪ್ರಶಸ್ತಿ ಪಡೆದ ಸಿಂಧನೂರಿನ ಡಿವೈಎಸ್ ಪಿ ವೆಂಕಟಪ್ಪ ನಾಯಕಗೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಅವರು ಸನ್ಮಾನಿಸಿ ಅಭಿನಂದಿಸಿದರು.


ಬಳಿಕ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ದಕ್ಷತೆಯಿಂದ ಸೇವೆ ಸಲ್ಲಿಸಿದ ನಡೆಸಿದ ಪೊಲೀಸ್ ಅಧಿಕಾರಿ ವೆಂಕಟಪ್ಪ ನಾಯಕ ಅವರಿಗೆ ಸಂದ ಗೌರವವಾಗಿದೆ. ಅಭಿನಂದನಾ ಸ್ವೀಕರಿಸಿ ಮಾತನಾಡಿದ ಡಿವೈಎಸ್ ಪಿ ವೆಂಕಟಪ್ಪ ನಾಯಕ ರಾಷ್ಟ್ರಪ್ರಶಸ್ತಿ ಸಿಗುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಪ್ರಶಸ್ತಿ ಬಂದಿದ್ದು ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದರು.
ಈ ಸಂದರ್ಭದಲ್ಲಿ ಮುಖಂಡ ಮಹಾದೇವಪ್ಪಗೌಡ ಪೊಲೀಸ ಪಾಟೀಲ, ಡಾ‌. ಶಿವಶರಣಪ್ಪ ಇತ್ಲಿ ಡಾ. ಬಿ ಎಚ್ ದಿವಟರ,ಅಂದಾನೆಪ್ಪ ಗುಂಡಳ್ಳಿ ಶ್ರೀನಿವಾಸ ಇಲ್ಲೂರ, ದೊಡ್ಡಪ್ಪ ಕಡಬೂರು, ಶಿವಶಂಕ್ರಪ್ಪ ಹಳ್ಳಿ, ಉಮಕಾಂತಪ್ಪ, ಪಂಚಾಕ್ಷರಯ್ಯ ಸ್ವಾಮಿ, ಶಿವಕುಮಾರ, ದೊಡ್ಡಪ್ಪ ಬುಳ್ಳಾ, ಮಲ್ಲಯ್ಯ ಸಾಲಿಮಠ, ಬಸ್ಸಪ್ಪ ಬ್ಯಾಳಿ, ಯಮನಪ್ಪ ಬೋವಿ, ರವಿಗೌಡ ಪಾಟೀಲ, ಪ್ರಸನ್ನ ಪಾಟೀಲ, ಚೇತನ ಪಾಟೀಲ, ಶರಣಬಸವ ಸೊಪ್ಪಿಮಠ, ಶ್ರೀಧರಗೌಡ ಕಡಬೂರ, ಶರಣಗೌಡ, ಮಲ್ಲಿಕಾರ್ಜುನ ಸೇರಿದಂತೆ ಇನ್ನಿತರ‌ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಮಧುಸ್ವಾಮಿ ವರ್ತನೆ ಸರಿಯಲ್ಲ: ಸಿಎಂ ಬಿಎಸ್ವೈ

ಬೆಂಗಳೂರು: ಕಾನೂನು ಸಚಿವ ಜೆ.ಸಿ ಮಧುಸ್ವಾಮಿ ರೈತ ಮಹಿಳೆಗೆ ಅವಾಚ್ಯವಾಗಿ ಮಾತಾಡಿದ್ದು ಸರಿಯಲ್ಲ. ಯಾರೇ ಆಗಲಿ…

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್

ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ಸಿಹಿಸುದ್ದಿ ನೀಡಿದ್ದು, ಮುಂಬರುವ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರ ಗೌರವಧನ ಹೆಚ್ಚಳ ಮಾಡಲು ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಶುಂಠಿ ವ್ಯಾಪಾರಿಯಿಂದ ಮುಂಡರಗಿ ಪೊಲೀಸ್ ಸ್ಟೇಶನ್ ಗೆ ಸೋಂಕಿನ ಸಂಕಟ..!

ಮುಂಡರಗಿ: ಕೊಡಗು ಜಿಲ್ಲೆಯ ಶುಂಠಿ ವ್ಯಾಪಾರಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಆದ್ರೆ ಆತನ ಟ್ರಾವೆಲ್ ಹಿಸ್ಟರಿ…

ಮಲಗಿದೆ ರಾಜ್ಯ ಮಾಹಿತಿ ಹಕ್ಕು ವೆಬ್ ಸೈಟ್!: ಮಾಹಿತಿ ಮುಚ್ಚಿಡುವ ಯತ್ನದ ಆರೋಪ

ಜನರಿಗೆ ಮಾಹಿತಿ ಒದಗಿಸಲೆಂದೇ ಮಾಹಿತಿ ಹಕ್ಕು ಜಾರಿಗೆ ಬಂದಿದೆ. ಆದರೆ, ಜನರು ಬಯಸುವ ಮಾಹಿತಿ ನೀಡಲು ಮಾಹಿತಿ ಹಕ್ಕು ಆಯೋಗ ಹಿಂದೇಟು ಹಾಕುತ್ತಿದೆಯೇ ಎಂಬ ಸಂದೇಹ ಬರುವಂತಾಗಿದೆ. ಕಳೆದ ಒಂದು ತಿಂಗಳಿಂದ ರಾಜ್ಯದ ಮಾಹಿತಿ ಹಕ್ಕು ಅಂತರ್ಜಾಲ ತಾಣ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅರ್ಜಿ ಹಾಕಲು ಬಯಸುವವರು ನಿರಾಶರಾಗಿ ದೂರು ನೀಡಿದರೂ ಪ್ರಯೋಜನವಾಗುತ್ತಿಲ್ಲ.