ವರದಿ: ವಿಠಲ ಕೆಳೂತ್
ಮಸ್ಕಿ:
ರಾಷ್ಟ್ರಪತಿ ಪ್ರಶಸ್ತಿ ಪಡೆದ ಸಿಂಧನೂರಿನ ಡಿವೈಎಸ್ ಪಿ ವೆಂಕಟಪ್ಪ ನಾಯಕಗೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಅವರು ಸನ್ಮಾನಿಸಿ ಅಭಿನಂದಿಸಿದರು.


ಬಳಿಕ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ದಕ್ಷತೆಯಿಂದ ಸೇವೆ ಸಲ್ಲಿಸಿದ ನಡೆಸಿದ ಪೊಲೀಸ್ ಅಧಿಕಾರಿ ವೆಂಕಟಪ್ಪ ನಾಯಕ ಅವರಿಗೆ ಸಂದ ಗೌರವವಾಗಿದೆ. ಅಭಿನಂದನಾ ಸ್ವೀಕರಿಸಿ ಮಾತನಾಡಿದ ಡಿವೈಎಸ್ ಪಿ ವೆಂಕಟಪ್ಪ ನಾಯಕ ರಾಷ್ಟ್ರಪ್ರಶಸ್ತಿ ಸಿಗುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಪ್ರಶಸ್ತಿ ಬಂದಿದ್ದು ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದರು.
ಈ ಸಂದರ್ಭದಲ್ಲಿ ಮುಖಂಡ ಮಹಾದೇವಪ್ಪಗೌಡ ಪೊಲೀಸ ಪಾಟೀಲ, ಡಾ‌. ಶಿವಶರಣಪ್ಪ ಇತ್ಲಿ ಡಾ. ಬಿ ಎಚ್ ದಿವಟರ,ಅಂದಾನೆಪ್ಪ ಗುಂಡಳ್ಳಿ ಶ್ರೀನಿವಾಸ ಇಲ್ಲೂರ, ದೊಡ್ಡಪ್ಪ ಕಡಬೂರು, ಶಿವಶಂಕ್ರಪ್ಪ ಹಳ್ಳಿ, ಉಮಕಾಂತಪ್ಪ, ಪಂಚಾಕ್ಷರಯ್ಯ ಸ್ವಾಮಿ, ಶಿವಕುಮಾರ, ದೊಡ್ಡಪ್ಪ ಬುಳ್ಳಾ, ಮಲ್ಲಯ್ಯ ಸಾಲಿಮಠ, ಬಸ್ಸಪ್ಪ ಬ್ಯಾಳಿ, ಯಮನಪ್ಪ ಬೋವಿ, ರವಿಗೌಡ ಪಾಟೀಲ, ಪ್ರಸನ್ನ ಪಾಟೀಲ, ಚೇತನ ಪಾಟೀಲ, ಶರಣಬಸವ ಸೊಪ್ಪಿಮಠ, ಶ್ರೀಧರಗೌಡ ಕಡಬೂರ, ಶರಣಗೌಡ, ಮಲ್ಲಿಕಾರ್ಜುನ ಸೇರಿದಂತೆ ಇನ್ನಿತರ‌ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಹೊಳೆಆಲೂರ: ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಹೊಳೆಆಲೂರ ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಅಕ್ಟೋಬರ್ 10 ರಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 05 ಘಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ.

ದನದ ಕೊಟ್ಟಿಗೆಯಂತಾದ ಬಸ್ ತಂಗುದಾನ

ಸಮೀಪದ ಮಜರೆ ಕೂಡಿಕೊಪ್ಪ ಗ್ರಾಮದಲ್ಲಿ 2015-16 ರ ಸಾಲಿನಲ್ಲಿ 4 ಲಕ್ಷ ವೆಚ್ಚದಲ್ಲಿ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಲಾಗಿದೆ,

ಕಾರ್ಮಿಕರ ಮುಷ್ಕರ ಹಿನ್ನೆಲೆ ಲಕ್ಷ್ಮೇಶ್ವರದಲ್ಲಿ ಪ್ರತಿಭಟನೆ

ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ವಿರೊಧ ನೀತಿ ಖಂಡಿಸಿ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ವಿವಿಧ ಕಾರ್ಮಿಕ ಹಾಗೂ ರೈತಪರ ಮತ್ತು ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಗದಗ ಜಿಲ್ಲೆಯಲ್ಲಿ ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಿದರೆ ಪರವಾನಿಗೆ ರದ್ದಾಗುತ್ತಂತೆ!

ರಸಗೊಬ್ಬರ ದಾಸ್ತಾನನ್ನು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುವುದು ಕಂಡು ಬಂದರೆ ರಸಗೊಬ್ಬರ ಪರವಾನಿಗೆಯನ್ನು ರದ್ದುಗೊಳಿಸಿ, ಕಾನೂನು ಕ್ರಮ ಜರುಗಿಸಲಾಗುವುದು. ರಸಗೊಬ್ಬರ ಮಾರಾಟಗಾರರು ಮುದ್ರಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡು ಬಂದರೆ ರೈತ ಬಾಂಧವರು ಕೂಡಲೇ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಈ ಕೆಳಗಿನ ದೂರವಾಣಿಗಳನ್ನು ಸಂಪರ್ಕಿಸಬೇಕೆಂದು ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್ ತಿಳಿಸಿದ್ದಾರೆ.