ವರದಿ: ವಿಠಲ ಕೆಳೂತ್
ಮಸ್ಕಿ:
ರಾಷ್ಟ್ರಪತಿ ಪ್ರಶಸ್ತಿ ಪಡೆದ ಸಿಂಧನೂರಿನ ಡಿವೈಎಸ್ ಪಿ ವೆಂಕಟಪ್ಪ ನಾಯಕಗೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಅವರು ಸನ್ಮಾನಿಸಿ ಅಭಿನಂದಿಸಿದರು.


ಬಳಿಕ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ದಕ್ಷತೆಯಿಂದ ಸೇವೆ ಸಲ್ಲಿಸಿದ ನಡೆಸಿದ ಪೊಲೀಸ್ ಅಧಿಕಾರಿ ವೆಂಕಟಪ್ಪ ನಾಯಕ ಅವರಿಗೆ ಸಂದ ಗೌರವವಾಗಿದೆ. ಅಭಿನಂದನಾ ಸ್ವೀಕರಿಸಿ ಮಾತನಾಡಿದ ಡಿವೈಎಸ್ ಪಿ ವೆಂಕಟಪ್ಪ ನಾಯಕ ರಾಷ್ಟ್ರಪ್ರಶಸ್ತಿ ಸಿಗುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಪ್ರಶಸ್ತಿ ಬಂದಿದ್ದು ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದರು.
ಈ ಸಂದರ್ಭದಲ್ಲಿ ಮುಖಂಡ ಮಹಾದೇವಪ್ಪಗೌಡ ಪೊಲೀಸ ಪಾಟೀಲ, ಡಾ‌. ಶಿವಶರಣಪ್ಪ ಇತ್ಲಿ ಡಾ. ಬಿ ಎಚ್ ದಿವಟರ,ಅಂದಾನೆಪ್ಪ ಗುಂಡಳ್ಳಿ ಶ್ರೀನಿವಾಸ ಇಲ್ಲೂರ, ದೊಡ್ಡಪ್ಪ ಕಡಬೂರು, ಶಿವಶಂಕ್ರಪ್ಪ ಹಳ್ಳಿ, ಉಮಕಾಂತಪ್ಪ, ಪಂಚಾಕ್ಷರಯ್ಯ ಸ್ವಾಮಿ, ಶಿವಕುಮಾರ, ದೊಡ್ಡಪ್ಪ ಬುಳ್ಳಾ, ಮಲ್ಲಯ್ಯ ಸಾಲಿಮಠ, ಬಸ್ಸಪ್ಪ ಬ್ಯಾಳಿ, ಯಮನಪ್ಪ ಬೋವಿ, ರವಿಗೌಡ ಪಾಟೀಲ, ಪ್ರಸನ್ನ ಪಾಟೀಲ, ಚೇತನ ಪಾಟೀಲ, ಶರಣಬಸವ ಸೊಪ್ಪಿಮಠ, ಶ್ರೀಧರಗೌಡ ಕಡಬೂರ, ಶರಣಗೌಡ, ಮಲ್ಲಿಕಾರ್ಜುನ ಸೇರಿದಂತೆ ಇನ್ನಿತರ‌ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಜೂಜಾಟ: ಹತ್ತು ಜನರ ಬಂಧನ

ರೋಣ: ಇಲ್ಲಿನ ಬಿಸಿಎಂ ಹಾಸ್ಟೇಲ್ ಸಮೀಪದಲ್ಲಿರುವ ರಸ್ತೆಯ ಬದಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಹತ್ತು ಜನರನ್ನು ರೋಣ ಪೋಲಿಸರು ಬಂಧಿಸಿದ್ದಾರೆ, ಬಂಧಿತರಿಂದ 21,160 ರೂ, ವಶಪಡಿಸಿಕೊಳ್ಳಲಾಗಿದೆ.

ಇನ್ಮುಂದೆ ಗ್ರಾಮ ಪಂಚಾಯತಿಯಲ್ಲೆ ಸಿಗಲಿದೆ ಜನನ-ಮರಣ ಪ್ರಮಾಣ ಪತ್ರ

ರಾಷ್ಟ್ರೀಯ ಜನನ-ಮರಣ ಕಾಯ್ದೆ 1967ರ ಅಧ್ಯಾಯ 5ರ ಪ್ರಕರಣ 27 ರ ಅಡಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಜನನ ಮತ್ತು ಮರಣ ಪತ್ರಗಳ ವಿತರಣಾಧಿಕಾರಿ ಎಂದು ರಾಜ್ಯಪಾಲರ ಆದೇಶದ ಪ್ರಕಾರ ನೇಮಕ ಮಾಡಿ, ಸರ್ಕಾರದ ಅಧೀನ ಕಾರ್ಯದರ್ಶಿ (ಜಿಪಂ) (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ) ಆದೇಶ ಹೊರಡಿಸಿದ್ದಾರೆ.

ಗದಗ ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ಆರ್ಭಟ

ಗದಗ:ಭಾನುವಾರದವರೆಗೆ ಜಿಲ್ಲೆಯಲ್ಲಿ ಸೋಂಕಿನ ಪರೀಕ್ಷೆಗಾಗಿ 7,05,325 ಮಾದರಿ ಸಂಗ್ರಹಿಸಿದ್ದು, 6,78,688 ನಕಾರಾತ್ಮಕವಾಗಿವೆ. ಶನಿವಾರದ 117 ಪ್ರಕರಣ…

ಡಿಎಸ್ಎಸ್ ಭೀಮವಾದ ಜಿಲ್ಲಾಧ್ಯಕ್ಷರಾಗಿ ದೇವರಾಜ ಉಳೇನೂರು ಆಯ್ಕೆ

ಉತ್ತರಪ್ರಭ ಕಾರಟಗಿ: ರಾಜ್ಯ ಅಧ್ಯಕ್ಷರಾದ ಆರ್.ಮೋಹನ್ ರಾಜ್, ರಾಜು.ಎಮ್.ತಳವಾರ ಅವರ ಆದೇಶದ ಮೇರೆಗೆ ಕರ್ನಾಟಕ ದಲಿತ…