ಮುಳಗುಂದ : ಇಲ್ಲಿನ ಯಳವತ್ತಿ ರಸ್ತೆಗೆ ಹೊಂದಿಕೊಂಡಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10 ವಿದ್ಯಾರ್ಥಿಗಳು ಮತ್ತು ಒಬ್ಬ ಸಿಬ್ಬಂದಿಗೆ ಸೋಮವಾರ ಕೋವಿಡ್ ಸೋಂಕು ಧೃಡಪಟ್ಟ ಬಗ್ಗೆ ವರದಿಯಾಗಿದೆ.


ಈ ಕುರಿತು ಗದಗ ಟಿ.ಎಚ್.ಒ ಡಾ.ಪ್ರೀತ್ ಖೋನಾ ಮಾತನಾಡಿ, ವಸತಿ ಶಾಲೆಯ ಕೆಲವರಿಗೆ ನೆಗಡಿ, ಕೆಮ್ಮು, ಜ್ವರದಂತ ಲಕ್ಷಣಗಳು ಕಂಡುಬಂದ ಹಿನ್ನೆಲೆ ಜ.29 ರಂದು 39 ವಿದ್ಯಾರ್ಥಿಗಳಿಗೆ ಕೋವಿಡ್ ರ್ಯಾಡಂ ಪರೀಕ್ಷೆಗೆ ಒಳಪಡಿಸಿ ಗಂಟಲು ಮಾದರಿ ಸಂಗ್ರಹಿಸಲಾಗುತ್ತು. ಈ ಪೈಕಿ 10 ವಿದ್ಯಾರ್ಥಿಳು ಮತ್ತು ಒಬ್ಬ ಸಿಬ್ಬಂದಿಗೆ ಸೋಂಕು ದೃಡಪಟ್ಟಿದೆ. ಆರೋಗ್ಯ ಸಿಬ್ಬಂದಿ ಶಾಲೆಗೆ ಭೇಟಿಕೊಟ್ಟಿದ್ದು ಯಾರೂ ಆತಂಕಪಡುವ ಅಗತ್ಯವಿಲ್ಲ, ಸೌಮ್ಯ ಲಕ್ಷಣಗಳಿದ್ದು ಎಲ್ಲರೂ ಕ್ವಾರಂಟೈನ ವ್ಯವಸ್ಥೆ ಮತ್ತು ಅಗತ್ಯ ಚಿಕಿತ್ಸೆ ನೀಡಲಾಗಿದೆ. 3 ದಿನ ತರಗತಿಗೆ ರಜೆ ಕೊಡುವಂತೆ ಪ್ರಾಚಾರ್ಯರಿಗೆ ತಿಳಿಸಲಾಗಿದೆ. ಎಂದು ಹೇಳಿದರು.

ಸೋಂಕು ಧೃಡಪಟ್ಟ ಹಿನ್ನೆಲೆ ವಸತಿ ಶಾಲೆಗೆ ಸ್ಥಳೀಯ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರ ಎಂ.ಎಸ್.ಬೆಂತೂರ ಭೇಟಿ ನೀಡಿದ್ದರು. ಪೌರಕಾರ್ಮಿಕರಿಂದ ವಿದ್ಯಾರ್ಥಿಗಳ ಕೊಠಡಿಗಳಿಗೆ ಸೋಂಕು ನಾಶಕ ದ್ರಾವಣ ಸಿಂಪಣೆ ಮಾಡಿಸಿದ್ದು ಅಗತ್ಯ ಸ್ವಚ್ಛತೆ ಕ್ರಮ ಕೈಗೊಳ್ಳಲಾಗಿದೆ. ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಕೊರೊನಾ ಮಹಾಮಾರಿಗೆ ವಿಲ ವಿಲ ಎನ್ನುತ್ತಿರುವ ಸಿಲಿಕಾನ್ ಸಿಟಿ!

ಕೊರೊನಾ ಮಹಾಮಾರಿಗೆ ವಿಲ ವಿಲ ಎನ್ನುತ್ತಿರುವ ಸಿಲಿಕಾನ್ ಸಿಟಿ!ಬೆಂಗಳೂರು : ರಾಜ್ಯದಲ್ಲಿ ಕೂಡ ಕೊರೊನಾ ಅಬ್ಬರ…

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದಿಂದ ಶಿಕ್ಷಣ ಸಚಿವ,ಅಧಿಕಾರಿಗಳಿಗೆ ಭೇಟಿ- ಬೇಡಿಕೆ ಈಡೇರಿಕೆಗೆ ಮನವಿ

ವರದಿ : ಗುಲಾಬಚಂದ ಆರ್.ಜಾಧವ, ಆಲಮಟ್ಟಿ ಆಲಮಟ್ಟಿ : ಕನಾ೯ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ…

ಲಾಕ್ ಡೌನ್ ಮಾನದಂಡ ಸಡಿಲಿಕೆಯಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆಯಾ?

ಲಾಕ್‌ಡೌನ್ ಮಾನದಂಡಗಳನ್ನು ಸಡಿಲಿಸಿದ ನಂತರ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಏರಿಕೆಯಾಗಿದೆಯೇ ಎಂಬುವುದನ್ನು ಖಚಿತಪಡಿಸಿಕೊಳ್ಳಲು, ಆರೋಗ್ಯ ಇಲಾಖೆ ಎಲ್ಲ ನಾಗರಿಕರ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿದೆ.

ಹೊಗಳು ಭಟ್ಟರಿಂದ ದೂರವಿರುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಸಲಹೆ ನೀಡಿದ ವಿಶ್ವನಾಥ್!

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಳ್ಳಿ ಹಕ್ಕಿ ಸಲಹೆ ನೀಡಿದೆ. ಅವರಿಗೆ ಪಕ್ಷದಲ್ಲಿ ಮನ್ನಣೆ ಸಿಗುತ್ತಿಲ್ಲ. ಅವರು ಹೊಗಳು ಭಟ್ಟರಿಂದ ದೂರ ಇರಬೇಕು ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಎಚ್ಚರಿಕೆ ನೀಡಿದ್ದಾರೆ.