ಉತ್ತರಪ್ರಭ

ಗದಗ-ಬೆಟಗೇರಿ ಪೊಲೀಸರ ಕಾರ್ಯಕ್ಕೆ ಗದಗ-ಬೆಟಗೇರಿ ಜನತೆ ಮೆಚ್ಚಿಗೆ. ಗದಗ ಬೆಟಿಗೇರಿ ನಗರದ ಬಡಕುಟುಂಬದ ಯುವತಿ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಅಂಜಲಿ ಕಾಟವಾ ಚಿಕಿತ್ಸೆಗೆ ಕುಟುಂಬಕ್ಕೆ ಬೆಟಿಗೇರಿ ಸಿಪಿಐ ಸುಬ್ಬಪುರ ಮಠ ಹಾಗೂ ಸಿಬ್ಬಂದಿ ವರ್ಗದಿಂದ 30000 ಸಾವಿರ ರೂಪಾಯಿ ಹಣವನ್ನ ನೀಡುವ ಮುಖಾಂತರ ಯುವತಿಯ ಚಿಕಿತ್ಸೆಗೆ ನೆರವಾಗಿದ್ದಾರೆ ಪೊಲೀಸರ ಈ ಕಾರ್ಯಕ್ಕೆ ಇಡೀ ಗದಗ-ಬೆಟಗೇರಿ ಜನತೆ ಹೆಮ್ಮೆ ಪಡುತ್ತಿದೆ ಸಿಪಿಐ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಕ್ರಾಂತಿ ಸೇನಾ ಗದಗ್ ಜಿಲ್ಲಾ ಸಂಘಟನೆ ವತಿಯಿಂದ ಹೃದಯಪೂರ್ವಕ ಧನ್ಯವಾದಗಳನ್ನು ಪ್ರಕಟನೆಯ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಬೃಹತ್ ಮೇರವಣಿಗೆ ಮೂಲಕ ಸಿ.ಸಿ.ಪಾಟೀಲ ನಾಮಪತ್ರ ಸಲ್ಲಿಕೆ ನಾಳೆ

ಉತ್ತರಪ್ರಭ ನರಗುಂದ:ನರಗುಂದ ವಿಧಾನಸಭಾ ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಸಿ.ಸಿ.ಪಾಟೀಲ ನಾಳೆ ದಿ. 19-4-2023ರ…

ಪ್ರತಿ ಗ್ರಾಮಕ್ಕೂ ಜಲಜೀವನ್ ಮಿಷನ್ ಉಪಯುಕ್ತ: ಶಾಸಕ ರಾಮಣ್ಣ

ಲಕ್ಷ್ಮೇಶ್ವರ: ತಾಲೂಕಿನ ಉಂಡೇನಹಳ್ಳಿ ಒಡೆಯರ ಮಲ್ಲಾಪೂರ ಗ್ರಾಮಗಳಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ಶಾಸಕ ರಾಮಣ್ಣ ಲಮಾಣಿ ಭೂಮಿ ಪೂಜೆ ನೆರವೇರಿಸಿದರು.

ಮೂರ್ತಿ ತೆರವಿಗೆ ಖಂಡನೆ: ರಾಯಣ್ಣ ಅಭಿಮಾನಿ ಬಳಗದಿಂದ ಮನವಿ

ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ತೆರವುಗೊಳಿಸದ್ದನ್ನು ಖಂಡಿಸಿ ತಾಲೂಕು ಕುರುಬರ ಸಂಘ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು.

ಗ್ರಾಮೀಣ ಜನರಿಗಾಗಿ ಅಂಚೆ ಇಲಾಖೆ ವಿವಿಧ ಯೋಜನೆ ಜಾರಿಗೆ ತಂದಿದೆ:ಚಿದಾನಂದ

ಅಂಚೆ ಸೇವೆಯಲ್ಲಿ ಅಮೂಲಾಗ್ರ ಬದಲಾವಣೆಯಾಗಿದ್ದು ಗ್ರಾಮೀಣ ಜನರ ಬದಕು ಸುಧಾರಿಸಲು ಇಲಾಖೆಯು ಅಂಚೆ ಜೀವ ವಿಮಾ, ಸುಕನ್ಯಾ ಸಮೃದ್ಧಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನ ಅಂಚೆ ಸಿಬ್ಬಂದಿ ಜನರ ಮನೆಬಾಗಿಲಿಗೆ ತಲುಪಿಸುವಂತಹ ಕೆಲಸ ಮಾಡಬೇಕು ಎಂದು ಗದಗ ಅಂಚೆ ವರಿಷ್ಠಾಧಿಕಾರಿ ಚಿದಾನಂದ ಪದ್ಮಸಾಲಿ ಹೇಳಿದರು.