ಉತ್ತರಪ್ರಭ

ಗದಗ-ಬೆಟಗೇರಿ ಪೊಲೀಸರ ಕಾರ್ಯಕ್ಕೆ ಗದಗ-ಬೆಟಗೇರಿ ಜನತೆ ಮೆಚ್ಚಿಗೆ. ಗದಗ ಬೆಟಿಗೇರಿ ನಗರದ ಬಡಕುಟುಂಬದ ಯುವತಿ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಅಂಜಲಿ ಕಾಟವಾ ಚಿಕಿತ್ಸೆಗೆ ಕುಟುಂಬಕ್ಕೆ ಬೆಟಿಗೇರಿ ಸಿಪಿಐ ಸುಬ್ಬಪುರ ಮಠ ಹಾಗೂ ಸಿಬ್ಬಂದಿ ವರ್ಗದಿಂದ 30000 ಸಾವಿರ ರೂಪಾಯಿ ಹಣವನ್ನ ನೀಡುವ ಮುಖಾಂತರ ಯುವತಿಯ ಚಿಕಿತ್ಸೆಗೆ ನೆರವಾಗಿದ್ದಾರೆ ಪೊಲೀಸರ ಈ ಕಾರ್ಯಕ್ಕೆ ಇಡೀ ಗದಗ-ಬೆಟಗೇರಿ ಜನತೆ ಹೆಮ್ಮೆ ಪಡುತ್ತಿದೆ ಸಿಪಿಐ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಕ್ರಾಂತಿ ಸೇನಾ ಗದಗ್ ಜಿಲ್ಲಾ ಸಂಘಟನೆ ವತಿಯಿಂದ ಹೃದಯಪೂರ್ವಕ ಧನ್ಯವಾದಗಳನ್ನು ಪ್ರಕಟನೆಯ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಹೊಸೂರ ಗ್ರಾಮದ ಮನೆಗಳ ಅಡಿಪಾಯದಲ್ಲಿ ಉಕ್ಕಿಹರಿಯುತ್ತಿದೆ ಅಂತರ್ಜಲ

ಮುಳಗುಂದ: ಸಮೀಪದ ಹೊಸೂರ ಗ್ರಾಮದ ದೇಶಪಾಂಡೆ ವಾಡೆಯ ಸುತ್ತಮುತ್ತಲಿನ ನೂರಾರು ಮನೆಗಳ ಅಡಿಪಾಯ, ಅಂಗಳದಲ್ಲಿ ಅತಿವೃಷ್ಟಿಯಿಂದ ಅಂತರ್ಜಲ ಹೆಚ್ಚಾಗಿ ನೀರು ಉಕ್ಕಿಹರಿಯುತ್ತಿದೆ.

ಹೋಂ ಕ್ವಾರಂಟೈನ್ ಉಲ್ಲಂಘಿಸಿದವರು ಸಾಂಸ್ಥಿಕ ಕ್ವಾರಂಟೈನ್ ಗೆ..!

ಗದಗ: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಟ ನಡೆಸಿದ್ದವರ ವಿರುದ್ಧ ಇಂದು ತಹಶೀಲ್ದಾರ್ ಗರಂ ಆದರು.…

ಹೊಸಳ್ಳಿ ಬೂದೀಶ್ವರ ಜಾತ್ರೆ ರದ್ದು

ಮುಳಗುಂದ: ಜೂನ್ 8 ಮತ್ತು 9 ರಂದು ನಡೆಯಬೇಕಿದ್ದ ಗದಗ ತಾಲೂಕಿನ ಹೊಸಳ್ಳಿ ಬೂದೀಶ್ವರ ಶಿವಯೋಗಿಗಳ ಜಾತ್ರಾಮಹೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನ ಕೋವಿಡ್-19 ಕಾರಣ ಸರ್ಕಾರದ ಸೂಚನೆಯಂತೆ ರದ್ದುಪಡಿಸಲಾಗಿದೆ. ಭಕ್ತರು ಅಂದು ಮನೆಯಲ್ಲಿಯೇ ಪೂಜಾ ಕೈಂಕರ್ಯ ಮಾಡಿಕೋಳ್ಳಬೇಕು ಎಂದು ಶ್ರೀಮಠದ ಅಭಿನವ ಬೂದೀಶ್ವರ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ನಿಲುಗಡೆ

110 ಕೆವ್ಹಿ ಶಿರಹಟ್ಟಿ ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಮಾ.16 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.