ಉತ್ತರಪ್ರಭ

ಗದಗ-ಬೆಟಗೇರಿ ಪೊಲೀಸರ ಕಾರ್ಯಕ್ಕೆ ಗದಗ-ಬೆಟಗೇರಿ ಜನತೆ ಮೆಚ್ಚಿಗೆ. ಗದಗ ಬೆಟಿಗೇರಿ ನಗರದ ಬಡಕುಟುಂಬದ ಯುವತಿ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಅಂಜಲಿ ಕಾಟವಾ ಚಿಕಿತ್ಸೆಗೆ ಕುಟುಂಬಕ್ಕೆ ಬೆಟಿಗೇರಿ ಸಿಪಿಐ ಸುಬ್ಬಪುರ ಮಠ ಹಾಗೂ ಸಿಬ್ಬಂದಿ ವರ್ಗದಿಂದ 30000 ಸಾವಿರ ರೂಪಾಯಿ ಹಣವನ್ನ ನೀಡುವ ಮುಖಾಂತರ ಯುವತಿಯ ಚಿಕಿತ್ಸೆಗೆ ನೆರವಾಗಿದ್ದಾರೆ ಪೊಲೀಸರ ಈ ಕಾರ್ಯಕ್ಕೆ ಇಡೀ ಗದಗ-ಬೆಟಗೇರಿ ಜನತೆ ಹೆಮ್ಮೆ ಪಡುತ್ತಿದೆ ಸಿಪಿಐ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಕ್ರಾಂತಿ ಸೇನಾ ಗದಗ್ ಜಿಲ್ಲಾ ಸಂಘಟನೆ ವತಿಯಿಂದ ಹೃದಯಪೂರ್ವಕ ಧನ್ಯವಾದಗಳನ್ನು ಪ್ರಕಟನೆಯ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಬೆಳಧಡಿ: ಪ್ರಧಾನ ಮಂತ್ರಿ ಜೀವನಜ್ಯೋತಿ ಚೆಕ್ ವಿತರಣೆ

ಮುಳಗುಂದ: ಸಮೀಪದ ಬೆಳಧಡಿ ಗ್ರಾಮದ ಅಂಚೆ ಕಚೇರಿಯಲ್ಲಿ ಮಂಗಳವಾರ ಗದಗ ಅಂಚೆ ವರಿಷ್ಠಾಧಿಕಾರಿ ಚಿದಾನಂದ ಪದ್ಮಸಾಲಿ ಅವರು ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆಯಡಿ ಸಂಗಮೇಶ ಅರಕೇರಿಮಠ ಅವರಿಗೆ 2 ಲಕ್ಷ ರೂ ಮೊತ್ತದ ಚೆಕ್ ವಿತರಿಸಿದರು.

ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಸತ್ಯಾಗ್ರಹ

ಉತ್ತರಪ್ರಭ ಗದಗ: ಅತಿಥಿ ಉಪನ್ಯಾಸಕರ ಖಾಯಂ ಮತ್ತು ಸೇವಾ  ಭದ್ರತೆಗಾಗಿ  ಜಿಲ್ಲಾಡಳಿತ ಭವನದ ಮುಂದೆ ಅನಿರ್ದಿಷ್ಟಾವಧಿ…

ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆರ ಮನವಿ

ಮುಖ್ಯವಾಗಿ ಜಿಲ್ಲೆಯಲ್ಲಿನ ಆಯಾ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗು ಸಹಾಯಕಿಯರು ಎದುರಿಸುತ್ತಿರುವ ಸಮಸ್ಯೆಗಳ ಜೊತೆಗೆ ರಾಜ್ಯಮಟ್ಟದಲ್ಲಿನ ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ಜಿಲ್ಲಾ ಸಮಿತಿಯಿಂದ ಸೋಮವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ದಾವಲಸಾಬ ಉರ್ಪ ಭಾಷಾಸಾಬ ಫಕ್ರುಸಾಬ ಮಲ್ಲಸಮುದ್ರ ಇವರನ್ನು ಗದಗ ಬ್ಲಾಕ್ ಅಧ್ಯಕ್ಷರನ್ನಾಗಿ ಮುಂದುವರಿಕೆ

ಗದಗ : ಕೆ.ಪಿ.ಸಿ.ಸಿ. ಗದಗ ಜಿಲ್ಲಾ ಅಲ್ಪಸಂಖ್ಯಾತ ಘಟಕ ಗದಗ ಬ್ಲಾಕ್ ಅಧ್ಯಕ್ಷರಾದ ದಾವಲಸಾಬ ಉರ್ಪ…